- Wednesday
- August 5th, 2026
ದಿನಾಂಕ : 27 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿwww.amarasuddi.com ವೀಕ್ಷಿಸಿ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಕಾವು ನಿವಾಸಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ರೂ 6000.00 ದಂಡ ವಿಧಿಸಿದ್ದಾರೆ. ದಿನಾಂಕ 27/05/2026 ರಂದು ಬುಧವಾರದಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ...
ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಂಜುನಾಥ ಗೌಡರ ನಿರ್ದೇಶನದಂತೆ, ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಮಂಜುನಾಥ ಮಣಿಚೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಕಲ್ಯಾಣ ತೇಜಸ್, ಸಹ ಉಸ್ತುವಾರಿ ಅನಿಲ್ ಕುಮಾರ್ ಅವರ ಅನುಮೋದನೆಯೊಂದಿಗೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಸುಳ್ಯ ಬ್ಲಾಕ್ ಯುವ...
ಸಾಧಾರಣವಾಗಿ ನಾವು ಮಾರುಕಟ್ಟೆಯಲ್ಲಿ 3 ರಿಂದ 5 ಕೆ.ಜಿ ತೂಕದ ಕುಂಬಳಕಾಯಿಗಳನ್ನು ನೋಡಿರುತ್ತೇವೆ. ಆದರೆ ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಅಡಿಕೆ ತೋಟದಲ್ಲಿ ವಿಸ್ಮಯ ಎಂಬಂತೆ ಬರೋಬ್ಬರಿ 21 ಕೆ.ಜಿ ತೂಕದ ಬೃಹತ್ “ಕುಂಬಳಕಾಯಿ"ಯೊಂದು ಬೆಳೆದಿದ್ದು, ದೇವಳದ ಅಡಿಕೆ ತೋಟ ಪುನರ್ಚೇತನ ಮಾಡುವ ಸಂದರ್ಭದಲ್ಲಿ ಅಡಿಕೆ ಗಿಡದ ಬುಡಗಳಲ್ಲಿ ಕುಂಬಳಕಾಯಿ, ಚೀನಿಕಾಯಿ ಹಾಗೂ...
ಯಕ್ಷರಂಜಿನಿ ಆನೆಕಲ್ಲು ಸಾದರಪಡಿಸುವ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ, ಶ್ರೀ ಹಾಲಾಡಿ(ಬಡಗು)ಮೇಳದವರಿಂದ ಈ ವರ್ಷ ಜಯಭೇರಿಗಳಿಸಿದ ನೂತನ ಕಥಾನಕ ಪ್ರೋ ಪವನ್ ಕುಮಾರ್ ವಿರಚಿತ 150 ನೇ ಪ್ರಯೋಗ ಪಂಜರ ಪಕ್ಷಿ ಎಂಬ ಕಾಲ್ಪನಿಕ ಕಥಾಭಾಗದ ಆಟ ಜರುಗಲಿದೆ. ಮೇ 31 ರಂದು ಮಧ್ಯಾಹ್ನ 3 ರಿಂದ ರಾತ್ರಿ 9 ಘಂಟೆಯ ತನಕ ಸುಳ್ಯದ...
ಸುಳ್ಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು 1 ಕೋಟಿ 35 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮೇ.26ರಂದು ಚಾಲನೆ ದೊರೆತಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು.ಕಾಮಗಾರಿಗಳ ವಿವರಸುಳ್ಯ ತಾಲೂಕು ಮಡಪ್ಪಾಡಿ ಗ್ರಾಮದ ಮಡಪ್ಪಾಡಿ - ನಡುಬೆಟ್ಟು ರಸ್ತೆ ಅಭಿವೃದ್ಧಿ : 10 ಲಕ್ಷ...
ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಆಗಮಿಸಿದ ಮಾನ್ಯ ಅರಣ್ಯ ಮತ್ತು ಪರಿಸರ ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ಕಡಮಕಲ್ಲು-ಗಾಳಿಬೀಡು-ಮಡಿಕೇರಿ ರಸ್ತೆ ಮತ್ತು ತೋಡಿಕಾನ- ಪಟ್ಟಿ- ಭಾಗಮಂಡಲ ರಸ್ತೆ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಬೇಕಾದ ಸಹಕಾರ ನೀಡಬೇಕು. ಅರಣ್ಯ ಮತ್ತು ಕಂದಾಯ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ:27-05-2026 ಬುಧವಾರ*01,🐏ಮೇಷ ರಾಶಿ🐏*📃,ಕೆಲವು ಜನರು ಪೂರ್ವಜರ ಆಸ್ತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದಗಳಲ್ಲಿ ಗೆಲ್ಲುತ್ತಾರೆ. ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ವ್ಯಕ್ತಿಗಳಿಂದ ದೊರೆಯುವ ಮಾಹಿತಿ ಸಮಾಧಾನ ತರುತ್ತದೆ. ಆರ್ಥಿಕವಾಗಿ ಉತ್ತಮ ವಾಗಿರುತ್ತದೆ.ನಿರುದ್ಯೋಗಿಗಳಿಗೆ.ಹೊಸಉದ್ಯೋಗಾವಕಾಶಗಳು ದೊರೆಯುತ್ತವೆ,ಗಮನಿಸಿ:-ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ,ಪರಿಹಾರ:- ಸೂರ್ಯ ಮಂತ್ರವನ್ನು ಪಠಿಸಿ,*02,🐂ವೃಷಭ ರಾಶಿ🐂*📃,ಕೆಲಸದ ಸವಾಲುಗಳು ಹೆಚ್ಚಾಗುತ್ತವೆ. ಎಲ್ಲಾ ಕೆಲಸಗಳು...
ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಮುಂಡೋಕಜೆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಇಲ್ಲಿನ ನಿವಾಸಿಗಳು ಚುನಾವಣಾ ಬಹಿಷ್ಕಾರದ ನಿರ್ಧಾರವನ್ನು ಕೈಗೊಂಡಿದ್ದರು. ತಾಲೂಕು ಪಂಚಾಯತ್ ಇ.ಓ ಅವರ ಮುಖಾಂತರ ಇಲ್ಲಿನ ಸಮಸ್ಯೆಗಳನ್ನು ಅರಿತ ಕೆ.ಪಿ.ಸಿ.ಸಿ ಸದಸ್ಯರಾದ ಜಿ.ಕೃಷ್ಣಪ್ಪ ರವರು ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರನ್ನು ಸಂಪರ್ಕಿಸಿ ಕೊಳವೆ ಬಾವಿ ಕೊರೆಸಲು ಸ್ಥಳ ನಿಗದಿಪಡಿಸಲು ಗ್ರಾಮ ಪಂಚಾಯತ್ ನ...
ಸಮಸ್ತ ಕೇರಳ ಜಂಇಯತುಲ್ ಮುಅಲ್ಲಿಮೀನ್ ಕೇಂದ್ರ ಸಮಿತಿ ಸದಸ್ಯರಾಗಿ ಮತ್ತು ಇದರ ದ.ಕ.ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕು ಎಸ್.ಕೆ.ಜೆ.ಎಂ ಅಧ್ಯಕ್ಷ,ಬೆಳ್ಳಾರೆಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯ ಮುಹಮ್ಮದ್ ನವವಿ ಮುಂಡೋಳೆ ಇವರನ್ನು ಸಂಬಂಧಪಟ್ಟವರು ಆಯ್ಕೆ ಮಾಡಿದ್ದಾರೆ.ಇವರು ಕಳೆದ ಹತ್ತು ವರುಷಗಳಿಗೆ ಹತ್ತಿರ ಬೆಳ್ಳಾರೆಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ...
Loading posts...
All posts loaded
No more posts
