ಬೆಳ್ಳಾರೆ ಜ್ಞಾನದೀಪದಲ್ಲಿ ನವೋದಯ ಬೇಸಿಗೆ ತರಬೇತಿ ಶಿಬಿರ ಸಮಾರೋಪ

2024-25ನೇ ಸಾಲಿನಲ್ಲಿ ನವೋದಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ಅವಧಿಯ ಒಂದು ತಿಂಗಳ ನವೋದಯ ತರಬೇತಿ ಶಿಬಿರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಏ. 15ರಿಂದ ಮೇ.15ರವರೆಗೆ ನಡೆದ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ತರಗತಿಗಳನ್ನು ನಡೆಸಲಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾವು ಬುಶ್ರಾ...

ಬೆಳ್ಳಾರೆ ಜ್ಞಾನದೀಪದಲ್ಲಿ ನವೋದಯ ಬೇಸಿಗೆ ತರಬೇತಿ ಶಿಬಿರ ಸಮಾರೋಪ

2024-25ನೇ ಸಾಲಿನಲ್ಲಿ ನವೋದಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೇಸಿಗೆ ರಜಾ ಅವಧಿಯ ಒಂದು ತಿಂಗಳ ನವೋದಯ ತರಬೇತಿ ಶಿಬಿರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಏಪ್ರಿಲ್ 15ರಿಂದ ಮೇ.15ರವರೆಗೆ ನಡೆದ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ತರಗತಿಗಳನ್ನು ನಡೆಸಲಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾವು ಬುಶ್ರಾ...
Ad Widget

ಕುರುಂಜಿ ಕುಟುಂಬದ ಹಿರಿಯರಾದ ಕುರುಂಜಿ ಪದ್ಮಯ್ಯ ಗೌಡ ನಿಧನ

ಕುರುಂಜಿ ಕುಟುಂಬದ ಹಿರಿಯರಾದ ಕುರುಂಜಿ ಪದ್ಮಯ್ಯ ಗೌಡ ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ( ಮೇ. 15 ) ನಿಧನರಾದರು.ಅರಂತೋಡುನ ಬಿಳಿಯಾರಿನಲ್ಲಿ ವಾಸವಾಗಿದ್ದ ಅವರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ಕುಸುಮಾಧರ, ಪುತ್ರಿಯರಾದ ಪ್ರೇಮಲತಾ, ವಸಂತಿ, ಸುಲೋಚನ, ಡಾ. ಅನುರಾಧಾ ಕುರುಂಜಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಧರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೊಕ್ಕಡ : ವಿನು ಸ್ಕೂಲ್ ಆಫ್ ಆರ್ಟ್ಸ್ ಉದ್ಘಾಟನೆ

ಬೆಳ್ತಂಗಡಿ ಕೊಕ್ಕಡದಲ್ಲಿ ಇಂದು ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಅವರು 'ವಿನು ಸ್ಕೂಲ್ ಆಫ್ ಆರ್ಟ್ಸ್ ' ಉದ್ಘಾಟನೆಗೊಂಡಿತು.ಕಾರ್ಯಕ್ರಮದಲ್ಲಿ ವಾಣಿ ಪಿ. ಯು ಕಾಲೇಜು, ಒಕ್ಕಲಿಗ ಗೌಡ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ಕುಶಾಲಪ್ಪ ಗೌಡ ಪೂವಜೆ, ಸೇವಾ ಭಾರತಿ ಕನ್ಯಾಡಿ ಇದರ ಕಾರ್ಯದರ್ಶಿಗಳಾದ ಶ್ರೀ ಬಾಲಕೃಷ್ಣ ನೈಮಿಷ, ಉಪನ್ಯಾಸಕಿ JCI ಇಂಡಿಯಾ ಇದರ...

ಕುಲ್ಕುಂದ: ಮರ ಬಿದ್ದು ಮಹಿಳೆ ಸಾವು

ತೋಟಕ್ಕೆ ತೆರಳಿದ್ದ ವೇಳೆ ಗಾಳಿ-ಮಳೆಗೆ ಮರ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತರು. ಮೃತರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.ಮೀನಾಕ್ಷಿ ಅವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ...

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕ್ಯಾಂಪ್ಕೋ ನೇಮಕಾತಿ (CAMPCO) – 2024 ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ

CAMPCO Recruitment: ಎ .21  ರಂದು ನಡೆದ  ಕ್ಯಾಂಪ್ಕೋ ಜೂನಿಯರ್ ಅಸಿಸ್ಟಂಟ್ (A/M) ಹುದ್ದೆಗಳಿಗೆ ನಡೆದ ಪ್ರವೇಶ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ  ಶಿಕ್ಷಣ ಸಂಸ್ಥೆಯಲ್ಲಿ  ತರಬೇತಿ ಪಡೆದ ವಿದ್ಯಾರ್ಥಿಗಳ ಪೈಕಿ ರಕ್ಷಾ ಜೆ.ಡಿ, ವಿಶಾಲ್.ಎಸ್ ಮತ್ತು ಅನುಶ್ರೀ ಎ.ಎನ್ ರವರು ಉತ್ತೀರ್ಣಗೊಂಡಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ  ಐ.ಆರ್.ಸಿ.ಎಂ.ಡಿ  ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ...

ಸಂಪಾಜೆ:  ಹೆದ್ದಾರಿಗೆ ಉರುಳಿದ ಮರ- ಸಂಚಾರ ವ್ಯತ್ಯಯ

ಸಂಪಾಜೆಯ ಚೌಕಿ ಎಂಬಲ್ಲಿ ಬೃಹತ್ ಮರವೊಂದು ಬಿದ್ದು ತಾತ್ಕಾಲಿಕವಾಗಿ ಸಂಚಾರ ವ್ಯತ್ಯಯವಾದ ಘಟನೆ ಇಂದು ಸಂಜೆ ನಡೆದಿದೆ. ದಿವಂಗತ ಎನ್ .ಎಸ್ ದೇವಿ ಪ್ರಸಾದ್ ಮನೆಗೆ ಹೋಗುವ ರಸ್ತೆ ಎದುರಲ್ಲೇ ಬೃಹತ್ ಮರವೊಂದು ಗಾಳಿ ಮಳೆಗೆ ಧರೆಗುರುಳಿದೆ.  

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸತತವಾಗಿ 11ನೇ ಬಾರಿ ಶೇ.100 ಫಲಿತಾಂಶ ಹಾಗೂ ತಾಲೂಕಿಗೆ ಪ್ರಥಮ

ಸಿಬಿಎಸ್ಇ ಪಠ್ಯಕ್ರಮದ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯು ಸತತವಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದಲ್ಲದೆ, 32 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 7ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ  ಹಾಗೂ ಒಬ್ಬ ವಿದ್ಯಾರ್ಥಿಯು ಉತ್ತೀರ್ಣರಾಗಿರುತ್ತಾರೆ.  ಕಾಂತಮಂಗಲದ ಯಶವಂತ ಡಿ. ಜಿ ಮತ್ತು...

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸತತವಾಗಿ 11ನೇ ಬಾರಿ ಶೇ.100 ಫಲಿತಾಂಶ ಹಾಗೂ ತಾಲೂಕಿಗೆ ಪ್ರಥಮ

ಸಿಬಿಎಸ್ಇ ಪಠ್ಯಕ್ರಮದ ಸುಳ್ಯದ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯು ಸತತವಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದಲ್ಲದೆ, 32 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 7ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ  ಹಾಗೂ ಒಬ್ಬ ವಿದ್ಯಾರ್ಥಿಯು ಉತ್ತೀರ್ಣರಾಗಿರುತ್ತಾರೆ.  ಕಾಂತಮಂಗಲದ ಯಶವಂತ ಡಿ. ಜಿ ಮತ್ತು...

ಬೆಳ್ಳಾರೆ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಜೀಪ್

ಚಾಲಕನ ನಿಯಂತ್ರಣ ತಪ್ಪಿ ಜೀಪೊಂದು ಚರಂಡಿಗೆ ಬಿದ್ದ ಘಟನೆ ಮೇ.14 ರಂದು ರಾತ್ರಿ ಬೆಳ್ಳಾರೆ ಸಮೀಪ ನೆಟ್ಟಾರಿನಲ್ಲಿ ನಡೆದಿದೆ.ಬೆಳ್ಳಾರೆ ಕಡೆಯಿಂದ ಮಾಡಾವು ಕಡೆಗೆ ಹೋಗುತ್ತಿದ್ದ ಥಾರ್ ಜೀಪು ನಿಯಂತ್ರಣ ತಪ್ಪಿ ರಸ್ತೆ ಬದಿಯ ದೊಡ್ಡ ಚರಂಡಿಗೆ ಉರುಳಿ ಬಿದ್ದಿದೆ. ಪರಿಣಾಮ ಜೀಪಿನ ಎದುರುಭಾಗ ಸಂಪೂರ್ಣ ಜಖಂಗೊಂಡಿದೆ. ಚಾಲಕ ವಿನೋದ್ ಪಾಲ್ತಾಡುರವರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.  
Loading posts...

All posts loaded

No more posts

error: Content is protected !!