- Friday
- August 28th, 2026
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನಾಂಕ 29-04-24 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ.ಈ ಹಿಂದೆ...
ಅರಂತೋಡು: ಅರಂತೋಡು ಬಳಿಯ ಕಡೆಪಾಲ ತಿರುವಿನಲ್ಲಿ ಕಾರು, ಮ್ಯಾಕ್ಸಿ ಮತ್ತು ಬೈಕ್ ಡಿಕ್ಕಿಯಾದ ಘಟನೆ ಇದೀಗ ವರಿದಯಾಗಿದೆ. ಪ್ರತ್ಯಕ್ಷ ದರ್ಶಿಗಳ ಮಾಹಿತಿ ಪ್ರಕಾರ ಕಾರು ಚಾಲಕನ ಅಜಾಗರೂಕತೆಯ ಚಲಾನೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.29 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು. ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ. ಈ ಹಿಂದೆ...
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.29 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು. ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ. ಈ ಹಿಂದೆ...
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.29 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು. ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ. ಈ ಹಿಂದೆ...
ಮಂಡೆಕೋಲು: ಮಂಡೆಕೋಲು ಗ್ರಾಮದ ಆರಾಧ್ಯ ದೇವ ಮಹಾವಿಷ್ಣು ಮೂರ್ತಿ ದೇವರ ಪುನಃ ಪ್ರತಿಷ್ಠ ಅಷ್ಟಭಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.29 ರಂದು ರಾತ್ರಿ ಸ್ಥಳೀಯ ಪುಟಾಣಿ ಮಕ್ಕಳ ಯಕ್ಷಗಾನವು ನಡೆಯಿತು. ಈ ಕಾರ್ಯಕ್ರಮಕ್ಕೆ ಊರ ಪರ ಊರ ಯಕ್ಷ ಪ್ರೇಮಿಗಳು ಭಾಗವಹಿಸಿ ಪುಟಾಣಿ ಮಕ್ಕಳಿಗೆ ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಯಕ್ಷಗಾನ ತರಬೇತಿಯ ಕುರಿತ ಮಾಹಿತಿ. ಈ ಹಿಂದೆ...
ಗುತ್ತಿಗಾರಿನ ಮುತ್ತಪ್ಪ ನಗರ ಶ್ರೀ ಗುರು ಕಾಂಪ್ಲೆಕ್ಸ್ ನಲ್ಲಿ ಮುಕುಂದ ಹಿರಿಯಡ್ಕ ರವರ ಮಾಲಕತ್ವದ ಸತ್ಯದೇವತೆ ಮೋಟಾರ್ ಡ್ರೈವಿಂಗ್ ಸ್ಕೂಲ್ ಮೇ 1 ರಂದು ಶುಭಾರಂಭಗೊಂಡಿತು.ಈ ಸಂದರ್ಭದಲ್ಲಿ ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಾಜೆ, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಬಾಕಿಲ, ಶ್ರೀ ಗುರು ಕಾಂಪ್ಲೆಕ್ಸ್ ಮಾಲಕ ಪುನೀತ್, ಶ್ರೀಧರ ಪಂಜಿಗಾರು ಮೊದಲಾದವರು...
https://youtu.be/aImq7e_Klr4?si=hFemg4IPKH2gXek8 ಹರಿಹರ ಪಲ್ಲತ್ತಡ್ಕ ಗ್ರಾಮದ ಮಿತ್ತಮಜಲು ಎಂಬಲ್ಲಿ ವಾಸಿಸುತ್ತಿರುವ ಶಿವರಾಮ ಆಚಾರ್ಯ ಹಾಗೂ ಅವರ ಸಹೋದರಿ ರತ್ನಾವತಿ ಅವರಿಗೆ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘದ ಸದಸ್ಯರು ಮನೆ ನಿರ್ಮಿಸಿದ್ದು, ಇಂದು(ಮೇ.01) ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ದಾನಿಗಳ ಸಹಕಾರದಿಂದ ಸಚಿನ್ ಕ್ರೀಡಾ ಸಂಘದ ಸದಸ್ಯರೇ ಹಗಲು-ರಾತ್ರಿ ಶ್ರಮಸೇವೆಯ ಮೂಲಕ ಮನೆಯನ್ನು ನಿರ್ಮಾಣ ಮಾಡಿದ್ದು, ಇಂದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ನೇಮಕಗೊಂಡಿದ್ದಾರೆ.ನೂತನ ಎಇಒ ಅವರಿಗೆ ಪ್ರಭಾರ ಎಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರಕಾರ ನೇಮಿಸಿತ್ತು. ಎ.30...
ಭಕ್ತಿ ಭಾವದಿಂದ ಪಾಲ್ಗೊಂಡು ಅಪೂರ್ವ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತಾದಿಗಳುಸುಳ್ಯ: ತಾಲೂಕಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ಶೀ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನೆರವೇರಿತು. ಹಲವು ದಿನಗಳಿಂದ ಕಾತರ, ಕುತೂಹಲ ಹಾಗೂ ಭಕ್ತ ಭಾವದಿಂದ ಕಾಯುತ್ತಿದ್ದ ಕ್ಷಣಗಳಿಗೆ ಕೊನೆಗೂ ಮುಹೂರ್ಯ ಕೂಡಿ ಬಂದಿತು. ಬೆಳಿಗ್ಗೆ 10.18 ರ ಮಿಥುನ ಲಗ್ನ...
Loading posts...
All posts loaded
No more posts
