- Friday
- August 28th, 2026
ನಾಲ್ಕೂರು ಗ್ರಾಮದ ನಡುಗಲ್ಲು ಬೂತ್ ಸಂಖ್ಯೆ 119 ರಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ಕೈಗೊಂಡರು. ಸುಮಾರು 80ಕಿಂತ ಹೆಚ್ಚು ಕಾರ್ಯಕರ್ತರು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆನ್ನುವ ಉದ್ದೇಶದೊಂದಿಗೆ ಭರ್ಜರಿ ಮತ ಪ್ರಚಾರ ನಡೆಸಿದರು.
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಏ.26ರಿಂದ ಮೇ 4ರ ವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿವೆ. ಸುಮಾರು...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಏ.26ರಿಂದ ಮೇ 4ರ ವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿವೆ.ಸುಮಾರು 2...
ಪ್ರಜಾಪ್ರಭುತ್ವವನ್ನು ಮತ್ತು ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಕರೆ ನೀಡುತ್ತಿದ್ದೇವೆ ಎಂದು ನಾಗರಿಕ ವೇದಿಕೆ ಸುಳ್ಯದ ವತಿಯಿಂದ ಗೋಪಾಲ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕೇಂದ್ರದ ಮತ್ತೊಬ್ಬ ಸಚಿವರಿಂದ ಸಂವಿಧಾನ ಬದಲಾವಣೆಯ ಮಾತು ಹೊರಬಿದ್ದಿದೆ. ಇದರೊಂದಿಗೆ ಸಂವಿಧಾನ ಬದಲಾವಣೆಯೆನ್ನುವುದು ಬಿಜೆಪಿಯ ಸ್ಪಷ್ಟವಾದ ಕಾಮನ್ ಪ್ರೋಗ್ರಾಂಗಳಲ್ಲಿ ಒಂದು ಎನ್ನುವುದು ದೃಢೀಕರಿಸಲ್ಪಡುತ್ತಿದೆ ಎಂದು...
ಟೀಕೆ ಮಾಡುವುದು ಮಾತ್ರ ಕಾಂಗ್ರೆಸ್ ಕೆಲಸ- ಅಂಗಾರಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರವು ಹಿಂದೆ ಕುಗ್ರಾಮವಾಗಿತ್ತು ಇದೀಗ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ಮಾಜಿ ಸಚಿವರಾದ ಎಸ್ ಅಂಗಾರ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ ಸುಳ್ಯ ವಿಧಾನ ಸಭಾ ಕ್ಷೇತ್ರವು ಈ ಹಿಂದೆ ಬಹಳಷ್ಟು ಕುಗ್ರಾಮವಾಗಿತ್ತು ಆದರೆ ಇದೀಗ ಬಹಳಷ್ಟು...
ಮೂಲತಃ ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ಎಂಬ 13 ವರ್ಷದ ಬಾಲಕ ನೇಣುಬಿಗಿದು ಆ್ಮಹತ್ಯೆಗೈದ ಘಟನೆ ಏ.೧೯ ರಂದು ಸಂಜೆ ಉಪ್ಪಿನಂಗಡಿಯ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸದಲ್ಲಿ ನಡೆದಿದೆ. ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ...
ಸುಳ್ಯ: ನಗರ ಪಂಚಾಯತ್ ವತಿಯಿಂದ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ನಗರ ಪಂಚಾಯತ್ ವತಿಯಿಂದ ಮಾಡಲಾಗುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ನಗರ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜನರಿಗೆ ತಪ್ಪು ಅಭಿಪ್ರಾಯ ಮೂಡಿಸಿ ಕಾಮಗಾರಿ ನಡೆಯುವಾಗ ಸಮಸ್ಯೆಗಳು ಆಗುವುದು ಸಹಜ ಹಾಗಿದ್ದರು ಕೂಡ ಇದೀಗ ಕಾಂಗ್ರೆಸ್ ಸದಸ್ಯರು ಅಧಿಕಾರಿಗಳ ಮೂಲಕ ನಿಲ್ಲಿಸುವ ಕೆಲಸ ಮಾಡಲಾಗಿದೆ...
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಜನ ಜಾಗೃತಿ ಮೂಡಿಸುವ ಸಲುವಾಗಿ ಮೇಣದ ಬತ್ತಿ ಜಾಥಾ ಕಾರ್ಯಕ್ರಮವನ್ನು ಎ:19 ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ಹಮ್ಮಿಕೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಜಾಥಾ ಕಾರ್ಯಕ್ರಮವನ್ನು ಹಣತೆಗಳ ದೀಪಗಳಿಂದ ಉದ್ಘಾಟಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತದನಂತರ...
ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...
Loading posts...
All posts loaded
No more posts
