- Sunday
- August 30th, 2026
ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಏನೆಕಲ್ಲು ಗ್ರಾಮದ ಬೂದಿಪಳ್ಳದಲ್ಲಿ ಅತ್ಯಾಧುನಿಕ ಸೌಲಭ್ಯ್ಲಗಳೊಂದಿಗೆ ನಿರ್ಮಾಣಗೊಂಡ ದ ರಾಯಲ್ ಮೊಂಟಾನಾ ಹೋಟೆಲ್ ಮತ್ತು ರೆಸಾರ್ಟ್ ಇಂದು ಶುಭಾರಂಭಗೊಂಡಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸತನ ತಂದು ಸಾಧನೆ ಮಾಡಿದ ಬೆಂಗಳೂರಿನ ರಾಯಲ್ ಎಂಟರ್ ಪ್ರೈಸಸ್ ರಾಜ್ಯದ ವಿವಿಧೆಡೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿದೆ. ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿದಿ ಉದ್ಘಾಟಿಸಿ ಶುಭ...
ಸಂಪಾಜೆ ಗ್ರಾಮದ ಕಡೆಪಾಲ ಬಳಿ ಬೆಂಕಿ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ. ಸ್ಥಳೀಯರ ಸಹಕಾರಿಂದ ಬೆಂಕಿ ನಂದಿಸಲಾಯಿತು.
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಕಾಂಗ್ರೆಸ್ ಮಹಿಳಾ ಮುಖಂಡರು ಸಂಕಲ್ಪ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಸದಸ್ಯೆ ಶ್ರೀಮತಿ ಲತಾ ಕುದ್ಪಾಜೆ, ಶ್ರೀಮತಿ ಇಂದಿರಾ, ಶ್ರೀಮತಿ ಪುಷ್ಪಾವತಿ...
ಸ್ನೇಹ ಯುವ ಬಳಗ ಹಾಗೂ ಸೌರಭ ಯುವತಿ ಮಂಡಲ( ರಿ.)ತಳೂರು ಮೆತ್ತಡ್ಕ ಇದರ ನೇತೃತ್ವದಲ್ಲಿ ಮಾ. 31ರಂದು ತಳೂರು ಜಾತ್ರೋತ್ಸವದ ಅಂಗವಾಗಿ ವಾರ್ಷಿಕ ಕ್ರೀಡಾಕೂಟ, ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಾರ್ಯಕ್ರಮ ವನ್ನು ಯುವಕ ಮಂಡಲದ ಅಧ್ಯಕ್ಷರಾದ ಸುಜಿತ್ ಟಿ. ಪಿ. ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ವಿವಿಧ ಮನೋರಂಜನಾ ಕ್ರೀಡೆ, ಹಾಗೂ ಪಂದ್ಯಾವಳಿ...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಪ್ರಮುಖರು ಹಳೇಗೇಟು ಮೊಗರ್ಪಣೆ ದರ್ಗಾ ದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ ಸಂಚಾಲಕ ಕೆ ಗೋಕುಲ್ ದಾಸ್, ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಮಾಧ್ಯಮ ಸಂಯೋಜಕ ಭವಾನಿಶಂಕರ್...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ, ಸುಳ್ಯದ ಕಾಂಗ್ರೆಸ್ ಮುಖಂಡರು ಮತ್ತು ಕ್ರಿಶ್ಚಿಯನ್ ಸಮುದಾಯದ ಪ್ರಮುಖರು ಫಾದರ್ ವಿಕ್ಟರ್ ಡಿಸೋಜ ರವರ ನೇತೃತ್ವದಲ್ಲಿ ಸುಳ್ಯದ ಸೈಂಟ್ ಬ್ರಿಜಿಡ್ಸ್ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಸಹ...
ಸುಳ್ಯದಲ್ಲಿ ಕಾಂಗ್ರೆಸ್ ಮುಖಂಡರಿಂದ ಕಲ್ಕುಡ ದೈವಸ್ಥಾನದಲ್ಲಿ ಸಂಕಲ್ಪ -ಪ್ರಾರ್ಥನೆಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಡ್ವೋಕೇಟ್ ಪದ್ಮರಾಜ್ ಆರ್ ಪೂಜಾರಿಯವರು ಇಂದು ಮಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದು, ಸುಳ್ಯದಿಂದ ಮಂಗಳೂರಿಗೆ ತೆರಳುವ ಸಂದರ್ಭ ಸುಳ್ಯದ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ...
ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಶಶಿಧರ ಎಂ. ಜೆ. ಅವರನ್ನು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ ಜಯರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಲೆಮಜಲು ಸಮೀಪ ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿಯಾದ ಘಟನೆ ಇಂದು ಸಂಭವಿಸಿದೆ. ಗುತ್ತಿಗಾರು ಕಡೆಯಿಂದ ಸುಬ್ರಮಣ್ಯ ಕಡೆಗೆ ಹೋಗುವ ಆಲ್ಟೊ ಕಾರು ಹಾಗೂ ಸುಬ್ರಹ್ಮಣ್ಯ ಕಡೆಯಿಂದ ಗುತ್ತಿಗಾರು ಕಡೆಗೆ ಬರುವ ಬೈಕ್ ಹಾಲೆಮಜಲು ತಿರುವಿನಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮುಂಭಾಗ ಚಕ್ರ ತುಂಡಾಗಿ ಬಿದ್ದಿದೆ. ಕಾರು ಪಕ್ಕದ ತೋಟದ ಬದಿಗೆ...
ನಿರಂತರವಾಗಿ ಎಂಟು ವರ್ಷಗಳಿಂದ ಪ್ರಸೂತಿ ವೈದ್ಯರಿಲ್ಲದೇ ಖಾಸಗಿ ವೈದ್ಯರ ಮೊರೆ ಹೋಗುತ್ತಿರುವ ಸರಕಾರಿ ಆಸ್ಪತ್ರೆ ಆಸ್ಪತ್ರೆಯಲ್ಲಿ ನೌಕರರು ಎಷ್ಟಿರಬೇಕು ಹಾಗೂ ಇದೀಗ ಇರುವ ನೌಕರರ ಸಂಖ್ಯೆ ಗೊತ್ತಾ? ಹಾಗಿದ್ದರೆ ಈ ವರದಿಯನ್ನೊಮ್ಮೆ ನೋಡಿ! ಸುಳ್ಯ : ಸುಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮಾಜಿ ಸಚಿವರು ಶಾಸಕರಾದ ಎಸ್ ಅಂಗಾರರ ಮುತುವರ್ಜಿಯಲ್ಲಿ ಚಾಲನೆ...
Loading posts...
All posts loaded
No more posts
