ಸುಳ್ಯ- ಪುತ್ತೂರು ಬಸ್ ನಲ್ಲಿ ಮಹಿಳೆಯೊಬ್ಬರ ಮೊಬೈಲ್ ಕಳ್ಳತನ

ಸುಳ್ಯ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ಕನಕಮಜಲಿನ ಮಹಿಳೆಯೊಬ್ಬರ ಮೊಬೈಲ್ ಕಳ್ಳತನವಾಗಿರುವ ಘಟನೆ ಇಂದು ನಡೆದಿದೆ. ಕನಕಮಜಲಿನ ನಿಶ್ಮಿತಾ ಎಂಬವರು ಸುಳ್ಯಕ್ಕೆ ಬಂದು ಸುಳ್ಯ ಬಸ್ ನಿಲ್ದಾಣದಿಂದ ಪುತ್ತೂರಿಗೆ ಬಸ್ ನಲ್ಲಿ ತೆರಳಿದ್ದರು. ಬಸ್ ನಲ್ಲಿ ಕುಳಿತುಕೊಳ್ಳಲು ಸೀಟು ಇಲ್ಲದಿದ್ದುದರಿಂದ ಸೀಟ್ ನಲ್ಲಿ ಕುಳಿತಿದ್ದ ಮಹಿಳೆಯೋರ್ವರ ಜತೆ ಬ್ಯಾಗ್ ನೀಡಿದರೆನ್ನಲಾಗಿದ್ದು, ಪುತ್ತೂರಲ್ಲಿ ಬ್ಯಾಗ್ ಪಡೆದುಕೊಂಡು ಕೆಲ ಸಮಯದ...

ಅಗಲಿದ ಕರಸೇವಕ ಗಂಗಾಧರ ಮಾವಿನಗೋಡ್ಲು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

ರಾಷ್ಟೀಯ ಸ್ವಯಂ ಸೇವಾಸಂಘ ಎಲಿಮಲೆ ಶಾಖೆ, ವಿಶ್ವಹಿಂದು ಪರಿಷತ್ ಬಜರಂಗದಳ ಅಯ್ಯೋದ್ಯೆ ಶಾಖೆ ಎಲಿಮಲೆ ಮಿತ್ರ ಬಳಗ(ರಿ) ಎಲಿಮಲೆ ಇದರ ನೇತೃತ್ವದಲ್ಲಿ  ದಿ.ಗಂಗಾಧರ ಮಾವಿನಗೋಡ್ಲು ಇವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಮಾ.೩೧ ಅದಿತ್ಯವಾರ ಸಂಜೆ ಗಂಟೆ ೬ಕ್ಕೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮೃತರು ಅನೇಕ ವರ್ಷಗಳ ಕಾಲ ರಾಷ್ಟೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ...
Ad Widget

ರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಡಾ.ಅನುರಾಧಾ ಕುರುಂಜಿಯವರಿಂದ ಕವನವಾಚನ

ಸುಳ್ಯದ  ಕವಯತ್ರಿ ಹಾಗೂ ಬರಹಗಾರ್ತಿಯಾಗಿರುವ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು  ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ  ಆಯೋಜಿಸಿದ್ದ ವಿಶ್ವ ಕನ್ನಡ ರಾಜ್ಯ ಮಟ್ಟದ  ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮಹಿಳಾ ಕವಿಗೋಷ್ಠಿಗೆ ಆಯ್ಕೆಯಾಗಿ ಸ್ವರಚಿತ ಕವನವನ್ನು ವಾಚಿಸಿದ್ದರು. ಕನ್ನಡ ಜಾನಪದ ಪರಿಷತ್ತಿನ...

ಸುಳ್ಯ: ‘ಡಾ| ಕುರುಂಜಿ ವೆಂಕಟ್ರಮಣ ಗೌಡ ವಿದ್ಯಾರ್ಥಿ ವೇತನ’ ; ಏ. 10 ರಂದು ಆನ್  ಲೈನ್ ಪರೀಕ್ಷೆ

ವಿದ್ಯಾರ್ಥಿವೇತನಕ್ಕಾಗಿ ಏ. ೧೦ ರಂದು ಆನ್  ಲೈನ್  ಪರೀಕ್ಷೆ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಯವರು ತಮ್ಮ ತಂದೆಯವರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹೆಸರಿನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕಲಿಕೆಗೆ ಪ್ರತೀ ಶೈಕ್ಷಣಿಕ ವರ್ಷದಲ್ಲಿ ‘ಡಾ| ಕುರುಂಜಿ ವೆಂಕಟ್ರಮಣ ಗೌಡ ವಿದ್ಯಾರ್ಥಿ...

ಕಲ್ಮಕಾರು : ಆನೆ ದಾಳಿಗೆ ಅಪಾರ ಕೃಷಿ ಹಾನಿ

ಹಳದಿ ಹಾಗೂ ಎಲೆಚುಕ್ಕಿ ರೋಗದಿಂದ ನಿರಂತರ ತೊಂದರೆ ಅನುಭವಿಸುತ್ತಿರುವ ಕೃಷಿಕರು ಇದೀಗ ಕಾಡು ಪ್ರಾಣಿಗಳ ಹಾವಳಿಯಿಂದ ಸಂಕಟಪಡುವಂತಾಗಿದೆ.ಕಳೆದ ರಾತ್ರಿ ಕಲ್ಮಕಾರು ಗ್ರಾಮದ ಇಡ್ಯಡ್ಕ ಕೆ ಆರ್ ಗೋಪಾಲಕೃಷ್ಣ ಮತ್ತು ಗಂಗಾಧರ ಕೆ ಎಸ್ ಇವರ ತೋಟಕ್ಕೆ ಆನೆ ದಾಳಿ ನಡೆಸಿ ಬಾಳೆ ಹಾಗೂ ಅಡಿಕೆ ಮರಗಳಿಗೆ ಹಾನಿ ಮಾಡಿದ್ದು ಅಪಾರ ನಷ್ಟ ಉಂಟು ಮಾಡಿದೆ.

ಪಾರದರ್ಶಕ ಚುನಾವಣೆಗೆ ಸಹಕರಿಸಿ : ಡಾ. ಚೂಂತಾರು

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ...

ದಿಢೀರ್ ಅನಾರೋಗ್ಯ – ಬಿಜೆಪಿ ಕಾರ್ಯಕರ್ತ ಮೃತ್ಯು!

ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯಿಂದ ವರದಿಯಾಗಿದೆ. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿದ್ದ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟ ದುರ್ದೈವಿ. ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್ ಬೂತ್ ಅಧ್ಯಕ್ಷನಾಗಿ, ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.31 ರಂದು ಮುಂಜಾನೆ ಹೊಟ್ಟೆನೋವು ಬಂದು  ತೀವ್ರ ಅನಾರೋಗ್ಯಗೊಂಡ...

ಬೇಸಗೆ ಶಿಬಿರಕ್ಕಲ್ಲ, ರಜೆಯಲ್ಲಿ ಮಕ್ಕಳನ್ನು ಹಳ್ಳಿಗೊಯ್ಯಿರಿ

ಬೆಳ್ಳಂಬೆಳಗ್ಗೆ ಕಣ್ಣು ಬಿಡುವುದಕ್ಕಿಂತ ಮುಂಚೆಯೇ ಅಮ್ಮನ "ಟ್ಯೂಶನ್‌ಗೆ ಲೇಟ್‌ ಆಯ್ತು ಏಳೋ ಎನ್ನುವ ಸುಪ್ರಭಾತದಿಂದ ಆರಂಭಿಸಿ ಸಂಜೆಯ ಸಂಗೀತ ಕ್ಲಾಸೋ, ನೃತ್ಯದ ತರಗತಿಯೋ, ಮತ್ತಿನ್ಯಾವುದೋ ಅಪ್ಪ ಅಮ್ಮಂದಿರ ಘನತೆ ಮೆರೆಸುವ ಹುಚ್ಚಾಟದ ತರಗತಿಗಳಿಗೆ ಹೋಗಿ ಮನೆ ಸೇರುವ ಹೊತ್ತಿಗೆ ಮನೆಯಲ್ಲಿ ಹೋಂ ವರ್ಕ್‌ ಆಗಿಲ್ಲವಾ ಇನ್ನೂ ಎಂಬ ನಿತ್ಯ ಶ್ಲೋಕ. ಹಮಾಲಿಯಂತೆ ದೊಡ್ಡ ದೊಡ್ಡ ಚೀಲದಲ್ಲಿ...

ಕಡಬ : ಗೋವು ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು – ರಾತ್ರೋರಾತ್ರಿ ಬಿಜೆಪಿ ಪ್ರತಿಭಟನೆ – ಧರಣಿ ಕುಳಿತ ಭಾಗೀರಥಿ ಮುರುಳ್ಯ ಹಾಗೂ ಹರೀಶ್ ಪೂಂಜ

ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ವಿಷಯ ತಿಳಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿರುದ್ದ ರೊಚ್ಚಿಗೆದ್ದ ಹಿಂದೂ ಸಂಘಟನೆಗಳು ಕಡಬ ಆಸ್ಪತ್ರೆಯ ಬಳಿ ಮೊದಲು ಬೃಹತ್ ಪ್ರತಿಭಟನೆ ಆರಂಭವಾಗಿತ್ತು. ನಂತರ ಕಡಬ ಪೇಟೆಯ ಮುಖ್ಯ ಜಂಕ್ಷನ್ ಬಳಿ...

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆ

ರೈ , ಪದ್ಮರಾಜ್, ಶ್ರೀ ಕೃಷ್ಣ ಮತ್ತು ಅರ್ಜುನನಂತೆ ಕೆಲಸ ಮಾಡುತ್ತಾರೆ - ಸೊರಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆಯು ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಇವರು ಕುದ್ರೋಳಿ ದೇವಾಲಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲಾ ವರ್ಗದ ಜನರಿಗು ಒಳಿತನ್ನು ಮಾಡುತ್ತಾ...
Loading posts...

All posts loaded

No more posts

error: Content is protected !!