- Sunday
- August 30th, 2026
ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಗೊಂಡ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ನಿರ್ದೇಶಕ ಸದಾನಂದ ಮಾವಜಿ ಅವರನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮತ್ತು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ ಅವರು ಸದಾನಂದ...
ಕೊಲ್ಲಮೊಗ್ರ ರಬ್ಬರ್ ತೋಟದಲ್ಲಿ ಗೋ ಹತ್ಯೆ ನಡೆಸಿ,ವಿಡಿಯೋ ವೈರಲ್ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮಗೊಳ್ಳುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗೋವು ನಮಗೆ ಪೂಜನೀಯವಾದದ್ದು, ಭಗವಂತನನ್ನು ಅದರಲ್ಲಿ ಕಾಣುತ್ತಿದ್ದೇವೆ, ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಗೋ ಹತ್ಯೆ, ಆಕ್ರಮ ಸಾಗಾಟ ಹೆಚ್ಚುತ್ತಿರುವುದು ಸರ್ಕಾರದ ತುಷ್ಟಿಕರಣಕ್ಕೆ ಉದಾಹರಣೆ, ಕೊಲ್ಲಮೊಗ್ರ...
ಡೌನ್ ಸಿಂಡ್ರೋಮ್ ಎನ್ನುವುದು ಜನ್ಮಜಾತವಾಗಿ ಕಂಡುಬರುವ ಖಾಯಿಲೆಯಾಗಿದ್ದು, ವಾರ್ಷಿಕವಾಗಿ ಭಾರತ ದೇಶವೊಂದರಲ್ಲಿಯೇ ಸುಮಾರು 1 ಮಿಲಿಯನ್ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ. 21ನೇ ಕ್ರೋಮೋಸೋಮ್ನಲ್ಲಿ ಕಂಡು ಬರುವ ವ್ಯತ್ಯಯದಿಂದ ಈ ರೋಗ ಬರುತ್ತದೆ. ಇಲ್ಲಿ ಒಂದು ಜೋಡಿ ಕ್ರೋಮೋಸೋಮ್ಗಳ ಜೊತೆ ಒಂದು ಹೆಚ್ಚಿನ ಕ್ರೋಮೋಸೋಮ್ ಇರುತ್ತದೆ. ಈ ಕಾರಣಕ್ಕಾಗಿಯೇ ಮಾರ್ಚ್ 21 ರಂದು ವಿಶ್ವ ಡೌನ್...
ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಕರ್ನಾಟಕ ಸರಕಾರದಿಂದ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕ ರವರು ಇಂದು ಸೀಮೆ ದೇವಸ್ಥಾನವಾದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಮಿತಿಯ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕರಾದ ಶ್ರೀ ರಾಮಚಂದ್ರ...
ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...
ಸುಳ್ಯ ದ ಮಣ್ಣಿನ ಮಗ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು ಬೆಂಗಳೂರಿನಲ್ಲಿ ಕೆಲ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ. ಇವರು ಇದೀಗ ರಾಜಕೀಯ ಬದಲಾದ ಸನ್ನಿವೇಶದಲ್ಲಿ ತನ್ನ ತವರು ಗ್ರಾಮಕ್ಕೆ ತೆರಳಿ ಕುಟುಂಬ ಸದಸ್ಯರ ಜೊತೆಗೆ ಸಮಾಲೋಚಿಸಿ ಮುಂದಿನ ರಾಜಕೀಯ ನಡೆ ಕುರಿತು ಪ್ರಕಟಿಸುವುದಾಗಿ ತಿಳಿಸಿದ್ದರು ಬಿಜೆಪಿಯ ಹಿರಿಯ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಸುಳ್ಯ ವಿಧಾನಸಭಾ ಕ್ಷೇತ್ರದಾದ್ಯಂತ ಬಿರುಸಿನ ಪ್ರವಾಸ ಕೈಗೊಂಡು ಮಠ ಮಂದಿರ, ಪ್ರತಿಮೆಗೆ ಮಾಲಾರ್ಪಣೆ, ಹಿರಿಯರ ಭೇಟಿ ಸೇರಿದಂತೆ ಸುಳ್ಯ ಕ್ಷೇತ್ರದಾದ್ಯಂತ ಸಂಚಲನ ಸೃಷ್ಠಿಸಿದರು. ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪ್ರವಾಸಕ್ಕೆ ಚಾಲನೆ ನೀಡಿದರು. ಸುಳ್ಯ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಭೇಟಿ ನೀಡಿ ನೆಟ್ಟಾರು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರ ಕುಟುಂಬದ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್...
ಕೊಲ್ಲಮೊಗ್ರದ ರಬ್ಬರ್ ತೋಟದಲ್ಲಿ ನಡೆದಿರುವ ಗೋವಿನ ಹತ್ಯೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಈ ಘಟನೆಯ ಬಗ್ಗೆ ಹಿಂದೂ ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿ ಪೋಲೀಸ್ ಇಲಾಖೆಯವರನ್ನು ಸಂಪರ್ಕಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದೇ ಇದ್ದಲ್ಲಿ ಹೋರಾಟ ನಡೆಸಲಾಗುವುದು ಹಿಜಾವೇ ಎಚ್ಚರಿಸಿದೆ.
Loading posts...
All posts loaded
No more posts
