ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಕೇದಾರನಾಥ ದೇವಸ್ಥಾನದ ಅರ್ಚಕರಿಗೆ ರವಿಕಕ್ಕೆಪದವು ಟ್ರಸ್ಟಿನ ವತಿಯಿಂದ ಗೌರವ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಡಾ.ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು....

ಮಂಡೆಕೋಲು ಚಾಕೋಟೆ ಕಟ್ಟೆ ಬಳಿ ಕಾರು ಪಲ್ಟಿ

ಮಂಡೆಕೋಲು ಗ್ರಾಮದ ಚಾಕೋಟೆ ಕಟ್ಟೆ ಬಳಿಯಲ್ಲಿ ಅಜ್ಜಾವರ ಮೂಲದ ಖಾದರ್ ಎಂಬುವ ವ್ಯಕ್ತಿಯ ಕಾರು ರಸ್ತೆಯನ್ನು ಬಿಟ್ಟು ಸುಮಾರು ನೂರು ಮೀಟರ್ ದೂರ ಚಲಿಸಿ ಕಾರು ಪಲ್ಟಿಯಾಗಿದೆ. ಚಾಲಕ ನಿದ್ದೆಗೆ ಜಾರಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು ಚಾಲಕ ಅದೃಷ್ಟವಶಾತ್ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
Ad Widget

ಮಾಜಿ ಸಚಿವ ಅಂಗಾರರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

ದ.ಕ.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರು ಇಂದು ಮಾಜಿ ಸಚಿವ ಎಸ್. ಅಂಗಾರರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎ.ವಿ.ತೀರ್ಥರಾಮ, ಯತೀಶ್ ಆರ್ವಾರ್, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಜಗನ್ನಾಥ...

ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ

ದ.ಕ.ಲೋಕಸಭಾ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿನಲ್ಲಿ ದೇವಸ್ಥಾನ, ದೈವಸ್ಥಾನ , ಬಿಜೆಪಿ ನಾಯಕರು ಹಾಗೂ ಕಾರ್ಯರ್ತರ ಭೇಟಿ ಆರಂಭಿಸಿದ್ದಾರೆ. ಇಂದು ಮಾವಿನಕಟ್ಟೆಯ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನಕ್ಕೆ ಭೇಟಿ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಮುಖಂಡರಾದ ವೆಂಕಟ್...

ಕೊಲ್ಲಮೊಗ್ರ : ಗೋ ಹತ್ಯೆಯು ಹಿಂದೂ ಸಮಾಜದಲ್ಲಿ ಆತಂಕ ಮಾಡಿಸಿದೆ – ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಉದಯ ಶಿವಾಲ ಒತ್ತಾಯ

ಕೊಲ್ಲಮೊಗ್ರ ಗ್ರಾಮದಲ್ಲಿ ಗೋ ಹತ್ಯೆ ಮಾಡುವ ವಿಡಿಯೋ ನೋಡಿ ಹಿಂದು ಸಮಾಜ ಆತಂಕಗೊಂಡಿದೆ. ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಲ್ಲಮೊಗ್ರ ಗ್ರಾಮದ ವ್ಯಕ್ತಿಯೊಬ್ಬನ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಅಕ್ರಮವಾಗಿ ಗೋ ಹತ್ಯೆ ಮಾಡುತ್ತಿರುವುದು ಈ ವಿಡಿಯೋದಲ್ಲಿ ಕಾಣಸಿಗುತ್ತಿದೆ. ಈ ಘಟನೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಇಂತಹ ನೀಚ ಕೃತ್ಯ ಎಸಗಿದ...

ಕೊಲ್ಲಮೊಗ್ರ : ಗೋ ಹತ್ಯೆಯು ಹಿಂದೂ ಸಮಾಜದಲ್ಲಿ ಆತಂಕ ಮಾಡಿಸಿದೆ – ಸೂಕ್ತ ಕಾನೂನು ಕ್ರಮ ಕೈಗೊಳ್ಳಲು  ಉದಯ ಶಿವಾಲ ಒತ್ತಾಯ

ಕೊಲ್ಲಮೊಗ್ರ ಗ್ರಾಮದಲ್ಲಿ ಗೋ ಹತ್ಯೆ ಮಾಡುವ ವಿಡಿಯೋ ನೋಡಿ ಹಿಂದು ಸಮಾಜ ಆತಂಕಗೊಂಡಿದೆ. ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಲ್ಲಮೊಗ್ರ ಗ್ರಾಮದ ವ್ಯಕ್ತಿಯೊಬ್ಬನ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಅಕ್ರಮವಾಗಿ ಗೋ ಹತ್ಯೆ ಮಾಡುತ್ತಿರುವುದು ಈ ವಿಡಿಯೋದಲ್ಲಿ ಕಾಣಸಿಗುತ್ತಿದೆ. ಈ ಘಟನೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಇಂತಹ ನೀಚ ಕೃತ್ಯ ಎಸಗಿದ...

ಒಡೆದು ಆಳುವ ಮತ್ತು ಕೋಮು ದ್ವೇಷ ಹರಡುತ್ತಿದ್ದ ನಾಯಕರನ್ನು ಕೈ ಬಿಟ್ಟ ಬಿಜೆಪಿ – ಕಾಂಗ್ರೆಸ್ ವಕ್ತಾರ ಟಿ ಎಂ ಶಾಹೀದ್

ರಾಜ್ಯದಲ್ಲಿ ಕೋಮು ದ್ವೇಷವನ್ನು ಹರಡುವ ರೀತಿಯಲ್ಲಿ ಮತನಾಡುತ್ತಿದ್ದ ಲೋಕಸಭಾ ಸದಸ್ಯರು ಮತ್ತು ರಾಜ್ಯದ ಕೆಲ ಶಾಸಕರಿಗೆ ಟಿಕೇಟ್ ನಿರಾಕರಣೆ ಮೂಲಕ ಬಿಜೆಪಿಯು ಇಂದು ಒಂದು ಪಾಠ ಕಲಿತಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ವಕ್ತಾರರಾದ ಟಿ ಎಂ ಶಾಹೀದ್ ಹೇಳಿದರು .ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ ದೇಶದಲ್ಲಿ ಹಿಂದು ಮುಸ್ಲಿಂ ಕ್ರಿಶ್ಚಿಯನ್ ಎಂದು...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮಹಿಳಾ ದಿನಾಚರಣೆ  ಮತ್ತು ಆರೋಗ್ಯ ಮಾಹಿತಿ  ಹಾಗೂ ಸನ್ಮಾನ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಮಹಿಳಾ ದಿನಾಚರಣೆ  ಮತ್ತು ಆರೋಗ್ಯ ಮಾಹಿತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವೂ ಜೇಸಿ ಭವನದಲ್ಲಿ ನಡೆಯಿತು.  ಮಹಿಳಾ ದಿನಾಚರಣೆ ಅಂಗವಾಗಿ   ಸ್ಥಳೀಯವಾಗಿ ದೊರೆಯುವ ಸಸ್ಯಗಳ ಉಪಯೋಗ ಮತ್ತು ಮನೆಮದ್ದು ವಿಚಾರವಾಗಿ  ಶಶ್ಮಿ ಭಟ್ ಅಜ್ಜಾವರ ಮಾಹಿತಿ ನೀಡಿದರು. ಕರ್ನಾಟಕ ಅರೆಭಾಷ ಅಕಾಡೆಮಿ ಯ ಸದಸ್ಯರಾಗಿ ಆಯ್ಕೆಯಾದ ಜೇಸಿ ಲತಾ...

ಕೊಲ್ಲಮೊಗ್ರ ಗೋಹತ್ಯೆ ವೀಡಿಯೋ ವೈರಲ್ ಬೆನ್ನಲ್ಲೆ ವಿಶ್ವಹಿಂದು ಪರಿಷದ್ ಮತ್ತು ಭಜರಂಗದಳ ಖಂಡನೆ

ಕೊಲ್ಲಮೊಗ್ರದಲ್ಲಿ ಕೇರಳ ಮೂಲದ ರಬ್ಬರ್ ಮರಗಳನ್ನು ಲೀಸ್ ಗೆ ಪಡೆದವರು ಎಂದು ಹೇಳಲಾಗುತ್ತಿರುವ ಗೋವಿನ ಹತ್ಯೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದೀಗ ಈ ಘಟನೆ ವರದಿಯಾಗುತ್ತಿದ್ದಂತೆ ಸುಳ್ಯ ವಿಶ್ವಹಿಂದು ಪರಿಷದ್ ಮತ್ತು ಭಜರಂಗದಳವು ಖಂಡನೆ ವ್ಯಕ್ತಪಡಿಸಿ ಕೂಡಲೇ ಪೋಲಿಸ್ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ...

ಕೊಲ್ಲಮೊಗ್ರ : ಗೋಹತ್ಯೆಯ ವಿಡಿಯೋ ವೈರಲ್‌ – ಆಕ್ರೋಶ ವ್ಯಕ್ತಪಡಿಸುತ್ತಿರುವ ಜನತೆ – ಕ್ರಮ ಕೈಗೊಳ್ಳಲು ಒತ್ತಾಯ

ಕೊಲ್ಲಮೊಗ್ರ ಭಾಗದಲ್ಲಿ ಗೋಹತ್ಯೆ ನಡೆದಿದೆ ಎನ್ನಲಾದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ರಾಜರೋಷವಾಗಿ ನಡೆಯುತ್ತಿರುವ ಗೋಹತ್ಯೆ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಜನ ಒತ್ತಾಯಿಸಿದ್ದಾರೆ. ಇದೀಗ ನಕ್ಸಲರು ಬಂದಿರುವ ಸುದ್ದಿಯ ನಡುವೆ ಇನ್ನೊಂದು ಸಮಾಜಘಾತುಕ ಕೃತ್ಯ ವೈರಲ್ ಬೆನ್ನಲ್ಲೇ ಜನ ಆಕ್ರೋಶಗೊಂಡಿದ್ದಾರೆ. ಚುನಾವಣೆಯ ಹೊತ್ತಿನಲ್ಲಿ ಇಂತಹ ಘಟನೆಗಳು ನಡೆದಿದ್ದು ಪೋಲೀಸರು ಶೀಘ್ರ ಕ್ರಮ ಕೈಗೊಂಡು ಮುನ್ನೆಚ್ಚರಿಕೆ ವಹಿಸಬೇಕಿದೆ.
Loading posts...

All posts loaded

No more posts

error: Content is protected !!