- Sunday
- August 30th, 2026
ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಇಂದು ಸುಳ್ಯಕ್ಕೆ ಭೇಟಿ ನೀಡಿದರು.ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಬಳಿಕ ನಗರ ಪಂಚಾಯತ್ ಬಳಿಯಿರುವ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಯುವ ಮೋರ್ಚಾ ಅಧ್ಯಕ್ಷ...
ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯಲ್ಲಿ ಐಟಿಐ ಆದವರಿಗೆ ವಿವಿಧ ಅಪ್ರೆಂಟಿಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದಾರೆ.ಪಿಟ್ಟರ್, ಇಲೆಕ್ಟ್ರೀಷಿಯನ್, ಎಂ.ಆರ್.ಎ.ಸಿ., ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಆದವರು ಅರ್ಜಿ ಸಲ್ಲಿಸಬಹುದು.ಮಾರ್ಚ್ 30 ಕೊನೆಯ ದಿನಾಂಕವಾಗಿದ್ದು ಇಂದೇ ಅರ್ಜಿ ಸಲ್ಲಿಸಿ. ವಿಳಾಸ : ಜನರಲ್ ಮ್ಯಾನೇಜರ್ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ, ದರ್ಬೆ ಪೋಸ್ಟ್ ಪುತ್ತೂರು - 574202 ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 08251- 277417,...
ಮಂಗಳೂರು ಲೋಕಸಭಾ ಕ್ಷೇತ್ರದ ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳಾಗಿ ಸುಳ್ಯ ಮಾಜಿ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ನೇಮಿಸಿ ಆದೇಶ ಹೊರಡಿಸಿದ್ದಾರೆ . ಇವರು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಕಾರ್ಯಕ್ರಮಗಳು ಸೇರಿದಂತೆ ಮನೆ ಮನೆ ಭೇಟಿ ಮತ್ತು ಚುನಾವಣಾ ಕಾರ್ಯದ ನೇತೃತ್ವವನ್ನು...
ಬೇಡಿಕೆ ಈಡೇರಿಲ್ಲವೆಂದು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಕಳಂಜ ಗ್ರಾಮದಿಂದ ವರದಿಯಾಗಿದೆ. ಕಳಂಜ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಂಜಿಗಾರು ಮಣಿಮಜಲು ಸಂಪರ್ಕ ಸೇತುವೆಗೆ ತಡೆಗೋಡೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿ ಗ್ರಾಮ ಪಂಚಾಯತ್ ಅಧಿಕೃತ ಭರವಸೆ ನೀಡಿತ್ತು. ಆದರೇ ಗಡುವು ಮುಗಿದರೂ ಕಾಮಗಾರಿ ಮಾಡದೇ ಇರುವುದರಿಂದ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕರಿಸುವ ಮೂಲಕ ರಾಜಕಾರಣಿಗಳನ್ನು,ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ....
ಕನ್ನಡ ಸಾಹಿತ್ಯ ಪರಿಷತ್ತ್ ಸುಳ್ಯ ತಾಲೂಕು ಘಟಕ ಮತ್ತು ಅಮರ ಸುಳ್ಯ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ಮಾ.೨೯ರಂದು ಶುಭ ಶುಕ್ರವಾರದಂದು ಬೆಳಿಗ್ಗೆ ೧೦ ಗಂಟೆಗೆ ಸುಳ್ಯದ ಅಂಬಟೆಡ್ಕದಲ್ಲಿರುವ ಕನ್ನಡ ಭವನದಲ್ಲಿ ‘ಶಿಶಿಲ ಚಿಂತನೆ’ ಎಂಬ ಕೃತಿ ಬಿಡುಗಡೆಯಾಗಲಿದೆ, ಕರ್ನಾಟಕದ ಹಿರಿಯ ವಿದ್ವಾಂಸ ಡಾ. ಪ್ರಭಾಕರ ಶಿಶಿಲರಿಗೆ ಎಪ್ಪತ್ತು ವರ್ಷ ತುಂಬಿದ ಪ್ರಯುಕ್ತ ಅವರನ್ನು ಸಂದರ್ಶಿಸಿದ...
ಮಂಡೆಕೋಲು ಸರಕಾರಿಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಸಂಘದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅನಂತಕೃಷ್ಣ ಚಾಕೊಟೆಯವರು ವಹಿಸಿದ್ದರು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಅನಂತಕೃಷ್ಣ ಚಾಕೋಟೆ, ಅಧ್ಯಕ್ಷರಾಗಿ ಶ್ರೀಮತಿ ವಿನುತಾ ಪಾತಿಕಲ್ಲು, ಕಾರ್ಯದರ್ಶಿ ಯಾಗಿ ಶ್ರೀಮತಿ ಜಾನಕಿ ಕಣೆಮರಡ್ಕ, ಕೋಶಾಧಿಕಾರಿ ಯಾಗಿ ಅಬ್ದುಲ್ ಆಝೀಸ್ ಶಾಲೆಕ್ಕಾರ್, ಉಪಾಧ್ಯಕ್ಷ ರಾಗಿ ಶ್ರೀಮತಿ ಸಂಧ್ಯಾ ಮಂಡೆಕೋಲು,...
ಮನುಷ್ಯನ ದೇಹವನ್ನು ಬಿಟ್ಟು ಹೊರಟ ಆತ್ಮವು ಯೋಚಿಸುವುದು “ನಾನೇನು ಸಾಧಿಸಿದೆ ಬದುಕಿನಲ್ಲಿ ಇಂದು, ಬದುಕಿನ ಪ್ರತಿಕ್ಷಣವೂ ಸ್ವಾರ್ಥದಿಂದಲೇ ಜೀವಿಸಿದೆ ಎಂದು...ಕಣ್ಣೆದುರೇ ಕಷ್ಟದಲ್ಲಿದ್ದವರ ಕಡೆಗಣಿಸಿದ ದುಷ್ಟನು ನಾನು, ದುಃಖದಿಂದ ಅಳುತ್ತಿದ್ದವರ ಕಣ್ಣೀರ ನೋಡಿಯೂ ನೋಡದಂತೆ ದೂರ ಹೋದವನು ನಾನು...ಬದುಕಿನುದ್ದಕ್ಕೂ ಸ್ವಾರ್ಥಸಾಧನೆಗಾಗಿಯೇ ಬದುಕಿದ ಪಾಪಾತ್ಮನು ನಾನು, ಪುಣ್ಯದ ಬೆಲೆಯನ್ನು ಅರಿಯದ, ನಿಸ್ವಾರ್ಥದ ಅರ್ಥವನ್ನೂ ತಿಳಿಯದ ಪರಮಸ್ವಾರ್ಥಿಯು ನಾನು...ನಾನೇ ಎಲ್ಲಾ,...
ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 3೦೦ ಕೋಟಿ ರೂ. ಮೌಲ್ಯದ...
Loading posts...
All posts loaded
No more posts
