- Monday
- August 31st, 2026
ಸುಳ್ಯ ಶಾಂತಿನಗರ ಶ್ರೀ ಮುತ್ತಪ್ಪ -ತಿರುವಪ್ಪ ದೈವರಾಧನಾ ಸೇವಾ ಸಮಿತಿ ಮತ್ತು ಮುತ್ತಪ್ಪ-ತಿರುವಪ್ಪ ಉತ್ಸವ ಸಮಿತಿ ಹಾಗೂ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಮಾ.9 ಮತ್ತು 10 ರಂದು ಶ್ರೀ ಮುತ್ತಪ್ಪ-ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ನಡೆಯಿತು. ಮಾ.9 ರಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ತಾಲೂಕಿನ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ...
ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬಾಂಬೆ ಮಿಠಾಯಿ ಮತ್ತು ಗೋಭಿ ಮಂಚೂರಿ ಬ್ಯಾನ್ ಕುರಿತ ಪ್ರಶ್ನೆಗಳಿಗೆ ಉತ್ತರಿಸುತ್ತಾ ಎರಡು ಮೂರು ದಿನಗಳ ಒಳಗಾಗಿ ವರದಿ ಕೈ ಸೇರಲಿದ್ದು ಆ ಬಳಿಕ ಇದರ ಬಗ್ಗೆ ತಿಳಿಸುತ್ತೆನೆ ಎಂದು ಹೇಳಿದರು . ಅಲ್ಲದೆ ಸುಬ್ರಹ್ಮಣ್ಯದಲ್ಲಿ ಸರಕಾರಿ ಆಸ್ಪತ್ರೆಯ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳ ಜೊತೆ...
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿದ್ದು ಈ ಪ್ರಯುಕ್ತ ಭಾನುವಾರ ಊರವರಿಂದ ಬೃಹತ್ ಶ್ರಮದಾನ ಕಾರ್ಯಕ್ರಮ ನಡೆಯಿತು. ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳನ್ನು ವಿವಿಧ ತಂಡಗಳಾಗಿ ಮಾಡಿ ಅವರ ಮೂಲಕ ಚಪ್ಪರಕ್ಕಾಗಿ ಸಾಮಾನುಗಳ ಜೋಡಣೆ, ಸ್ವಚ್ಛತೆ, ಉರುವಲು ಸಂಗ್ರಹ ಮೊದಲಾದ ಕೆಲಸ ಕಾರ್ಯಗಳನ್ನು ಮಾಡಲಾಯಿತು....
ಸುಳ್ಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಸುಳ್ಯ ತಾಲೂಕು ಆಡಳಿತದ ವತಿಯಿಂದ ಪಂಚ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶವು ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಹಿಸಿದ್ದರು . ಕಾರ್ಯಕ್ರಮದ ಉದ್ಘಾಟನೆಯನ್ನು ದಿನೇಶ್ ಗುಂಡುರಾವ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು . ಈ ಸಂದರ್ಭದಲ್ಲಿ...
ಸುಳ್ಯ ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಮೇನಾಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು . ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಡೆಸಿದರು ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ...
ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ರಾಜ್ಯ ವಲಯ ಯೋಜನೆಯಡಿ 27 ಲಕ್ಷದ 80 ಸಾವಿರದಲ್ಲಿ ನಿರ್ಮಾಣವಾದ ನೂತನ ಕೊಠಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ನಡೆಸಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಿ ಮಾತನಾಡುತ್ತಾ ಸುಳ್ಯದ ಕಂದಾಯ ಮತ್ತು ಇತರೆ...
https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...
https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...
ರಾಜ್ಯ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಇಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ...
ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ ಹಾಗೂ ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಪದ್ಮನಾಭ ರಾವ್, ನಿಲಯ ಕಲ್ತಡ್ಕದಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ವಹಿಸಿದ್ದರು. ಶ್ರೀಮತಿ ವಿಶಾಲಾಕ್ಷಿ ಕಲ್ತಡ್ಕರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಭಾಷಣಗಾರರಾಗಿ ಮಹಿಳಾ ಸಾಹಿತಿ ಶ್ರೀಮತಿ ವಿಮಲಾರುಣ ಪಡ್ಡoಬೈಲ್...
Loading posts...
All posts loaded
No more posts
