- Wednesday
- August 5th, 2026
ಸುಳ್ಯ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಗಾಳಿ ಮಳೆಯು ಭಾರಿ ಆಸ್ತಿಪಾಸ್ತಿ ನಷ್ಟವನ್ನುಂಟುಮಾಡಿದ್ದು, ರೈತರನ್ನು ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿದೆ. ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ಮರವೊಂದು ಕೃಷಿ ತೋಟದ ಮೇಲೆ ಉರುಳಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಬೆಳೆ ಸಂಪೂರ್ಣ ನಾಶವಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೆರೆಮೂಲೆ ನಿವಾಸಿ...
ದಿನಾಂಕ : 19 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 19) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...
ಕೆಲವು ವರ್ಷಗಳ ಹಿಂದೆ ಒಂದು ದಿವಸ ಜೋರಾಗಿ ಮಳೆ ಸುರಿಯುತ್ತಿದ್ದ ಮಧ್ಯರಾತ್ರಿಯ ಸಂದರ್ಭದಲ್ಲಿ ನಮ್ಮ ಮನೆಯ ಹಿಂಭಾಗದಲ್ಲಿ ಬೆಕ್ಕೊಂದು ಅಳುತ್ತಿರುವ ಸದ್ದು ಕೇಳಿಸುತ್ತಿತ್ತು. ನಾವು ಮನೆಮಂದಿಯೆಲ್ಲರೂ ಎಚ್ಚರಗೊಂಡು ಶಬ್ಧ ಬಂದತ್ತ ಸಾಗಿ ಮನೆಯ ಹಿಂಬಾಗಿಲನ್ನು ತೆರೆದು ನೋಡಿದಾಗ ಪುಟ್ಟ ಬೆಕ್ಕಿನ ಮರಿಯೊಂದು ಜೋರಾಗಿ ಸುರಿಯುತ್ತಿದ್ದ ಆ ಮಳೆಗೆ ಒದ್ದೆಯಾಗಿ ನಡುಗುತ್ತಾ ಮೂಕವಿಸ್ಮಿತವಾಗಿ ನಮ್ಮ ಮುಖವನ್ನೇ ನೋಡುತ್ತಾ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 19 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಅಜ್ಜಾವರ,, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.19 ಮಂಗಳವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ...
ಪೆರಾಜೆ ಗ್ರಾಮದ ತೊಕ್ಕುಳಿ ಎಂಬಲ್ಲಿ ಅಕ್ರಮವಾಗಿ ಹರಳುಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆಂದು ಗಣಿ ಇಲಾಖಾಧಿಕಾರಿಗಳು ಭೇಟಿ ನೀಡಿದ ಘಟನೆ ನಡೆದಿದೆ.ಕೆಲ ವರ್ಷಗಳ ಹಿಂದೆ ಕೂಡ ಇಲ್ಲಿ ಅಕ್ರಮ ಹರಳುಕಲ್ಲು ಗಣಿಗಾರಿಕೆಯ ಬಗ್ಗೆ ವರದಿಯಾಗಿತ್ತು. ಅಧಿಕಾರಿಗಳ ದಾಳಿ ಬಳಿಕ ಸ್ಥಗಿತಗೊಂಡಿದ್ದ ಗಣಿಗಾರಿಕೆ ಚಟುವಟಿಕೆ ಇದೀಗ ಮತ್ತೆ ಆರಂಭಗೊಂಡಿದೆ ಎನ್ನಲಾಗಿದೆ. ಅಧಿಕಾರಿಗಳು ಭೇಟಿ ನೀಡಿದಾಗ ಮಣ್ಣು ಅಗೆದಿರುವುದು ಪತ್ತೆಯಾಗಿದ್ದು, ಆರೋಪಿಗಳು...
ಸುಬ್ರಹ್ಮಣ್ಯ ಮೇ 18 : “ವಸ್ತು ಸಂಗ್ರಹಾಲಯಗಳಲ್ಲಿ ಇರುವ ಪ್ರಾಚ್ಯ ವಸ್ತುಗಳಾದ ಮರದ ಕೆತ್ತನೆಗಳು, ನಾಣ್ಯಗಳು, ಹಸ್ತ ಪ್ರತಿಗಳು, ದಿನನಿತ್ಯ ನಮ್ಮ ಪೂರ್ವಿಕರು ಬಳಸುತ್ತಾ ಇದ್ದ ವಸ್ತುಗಳು, ತೂಕ ಮತ್ತು ಅಳತೆಯ ಸಾಮಗ್ರಿಗಳು, ಜಾನಪದ ವಸ್ತುಗಳು, ನೋಟುಗಳು ಇತ್ಯಾದಿ ಅನೇಕ ಪ್ರಾಚ್ಯ ವಸ್ತುಗಳು ನಮಗೆ ವಿವಿಧ ಕಾಲಘಟ್ಟದ ಸಾಹಿತ್ಯ ಇತಿಹಾಸ, ಸಂಸ್ಕೃತಿ, ಆಚಾರ, ವಿಚಾರ ಈ...
ದಿನಾಂಕ : 18 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919ದಿನಾಂಕ:18- 05-2026 ಸೋಮವಾರ*01,🐏ಮೇಷ ರಾಶಿ🐏*🕊️, ಈ ರಾಶಿಯವರಿಗೆ ಇಂದು ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಶುಭವಾರ್ತೆಗಳು ದೊರೆಯುತ್ತವೆ. ಸಹೋದರರೊಂದಿಗೆ ಸ್ನೇಹಪೂರ್ಣವಾಗಿ ವರ್ತಿಸುತ್ತಾರೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತಾರೆ. ದೈವಾನುಗ್ರಹದಿಂದ ವ್ಯವಹಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ,ಗಮನಿಸಿ:- ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ದೊರೆಯುತ್ತದೆ,ಪರಿಹಾರ:- ಮಾತೇ ಸರಸ್ವತಿಯ...
ಮಂಗಳೂರಿನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿ ದಕ್ಷಿಣ ಕನ್ನಡ, ಕೊಡಗು , ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿರುವ ಸಹಕಾರಿ ಕ್ಷೇತ್ರದ ಮುಂಚೂಣಿ ಸಂಸ್ಥೆಯಾದ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ದಿನಾಂಕ 17.05.2026 ನೇ ಆದಿತ್ಯವಾರದಂದು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ಆರ್ ಪ್ರಸಾದ್ ಇವರ...
Loading posts...
All posts loaded
No more posts
