ಇಂದು ಮಕ್ಕಳ ಕೈಗೊಂದು ಪುಸ್ತಕ ಕೊಡಿ

ಮಕ್ಕಳು ಇಂದಿನ ಯುವ ಜನಾಂಗದಲ್ಲಿ ತಮ್ಮ ಭವಿಷ್ಯವನ್ನು ರೂಪಿಸುವಂತಹ ಕೈಗಳು ಪ್ರಸ್ತುತ ಜಂಗಮವಾಣಿಯಂತಹ ಕಂಪ್ಯೂಟರ್, ದೂರದರ್ಶನ, ಇಂತಹ ಹಲವಾರು ಸಾಮಾಜಿಕ ಮಾಧ್ಯಮದೊಂದಿಗೆ ವಾಲುತ್ತಿದ್ದಾರೆ. ಪುಸ್ತಕಗಳನ್ನು ಓದುವ ಆ ಪುಟ್ಟ ಕೈಗಳು ತಂತ್ರಜ್ಞಾನದ ಕಡೆಗೆ ದಾಪುಗಾಲು ಹಾಕುತ್ತಿದೆ. “ ಪುಸ್ತಕಗಳಿಗಿಂತ ಅತ್ಯುತ್ತಮ ಮಿತ್ರ ಬೇರಾರಿಲ್ಲ” ಆದರೆ ಹಿಂದಿನ ಯುಗದಲ್ಲಿ ಶಾಲೆಯನ್ನು ಬಿಟ್ಟು ಸಂಜೆಯ ತಂಪಗಿನ ವಾತಾವರಣದ ಜಗಲಿಯಲ್ಲಿ...

ಎಂಎಸ್ಸಿ ಸೈಕಾಲಜಿಯಲ್ಲಿ ಸಾವಿತ್ರಿ ಬಿ ಅವರಿಗೆ 6 ನೇ ರ‍್ಯಾಂಕ್‌

ಸುಳ್ಯ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ,ಮೈಸೂರು ನಡೆಸಿದ ಎಂಎಸ್ಸಿ 2020-21 ರ ಜನವರಿ ಬ್ಯಾಚ್ ನ ಸೈಕಾಲಜಿ ವಿಭಾಗದ ಸ್ನಾತಕೋತ್ತರ ಪರೀಕ್ಷೆಯಲ್ಲಿಸಾವಿತ್ರಿ ಬಿ ಅವರು 6 ನೇ ರಾಂಕ್ ಪಡೆದುಕೊಂಡಿದ್ದಾರೆ. ಮಾರ್ಚ್ 3 ರ ಭಾನುವಾರ ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದ ವೇಳೆ ಇವರಿಗೆ ಪದವಿ ಪ್ರದಾನ‌ ಮಾಡಲಾಗಿದೆ. ಪಿಯುಸಿ ವಿದ್ಯಾಭ್ಯಾಸದ ನಂತರ ನರ್ಸಿಂಗ್...
Ad Widget

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ, ಹಸಿರು ಹೊರೆಕಾಣಿಕೆ ವೈಭವದ ಮೆರವಣಿಗೆ

ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಇಂದು ಸುಳ್ಯ ಹಾಗೂ ಅಜ್ಜಾವರದಿಂದ ಏಕಕಾಲಕ್ಕೆ ಹಸಿರುವಾಣಿ ಮೆರವಣಿಗೆ ನಡೆದು ಕಲವರ ತುಂಬುವ ಮೂಲಕ ದೈವಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆಯಿತು. https://youtu.be/9Ah-nJ-7qpQ?si=dhdOweqpynKMUTlj ಇದಕ್ಕೆ ಮೊದಲು ಸುಳ್ಯದಿಂದ ಬೆಳಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ಪೂಜೆ ನಡೆದು ಬಳಿಕ ವಾಹನ ಮೆರವಣಿಗೆಯ ಮೂಲಕ ವಿವೇಕಾನಂದ ಸರ್ಕಲ್ ಬಳಿಯಿಂದಾಗಿ ಹಸಿರುವಾಣಿ ಮೆರವಣಿಗೆ ಸಾಗಿ ಬಂತು...

ಆಸೀಡ್ ದಾಳಿ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ ಗೆ ಒಳಪಡಿಸುವಂತೆ ಬಿಜೆಪಿ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ ಒತ್ತಯಾ

  ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳಿಗೆ ಆಸಿಡ್ ಎರಚಿರುವ ಪ್ರಕಾರಣದ ಬಗ್ಗೆ  ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜೊತೆಗೆ ಶಾಲಾ ಶಿಕ್ಷಣ ಇಲಾಖೆ ಮಕ್ಕಳ ಪಾಠ ಸಮಯದಲ್ಲಿ ಮಕ್ಕಳ ಚಲನವಲನದ ಬಗ್ಗೆ ಗಮನಹರಿಸಬೇಕು. ಶಾಲಾ ಸಮಗ್ರ  ಶಿಕ್ಷಣ ನೀತಿ ಅಡಿಯಲ್ಲಿ ನಾಳೆ ಶಿಕ್ಷಕರು ಕೂಡ ಸಮಯಕ್ಕೆ ಸರಿಯಾಗಿ...

ಎಣ್ಮೂರು ; ಮನೆಗೆ ಎನ್.ಐ.ಎ.ಅಧಿಕಾರಿಗಳ ತಂಡದಿಂದ ದಾಳಿ!
  

ಎಣ್ಮೂರು ಸಮೀಪದ ಕಲ್ಲೇರಿಯ ಮನೆಯೊಂದಕ್ಕೆ ಮಾ.5ರಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡವೊಂದು  ದಾಳಿ ನಡೆಸಿ ಪರಿಶೀಲನೆ ಮಾಡಿರುವುದಾಗಿ ತಿಳಿದುಬಂದಿದೆ.ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಲ್ಲೇರಿಯ ಮನೆಯವರೊಬ್ಬರ ಕೊಠಡಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಬಾಡಿಗೆಗಿದ್ದು ಅವರ ಕೊಠಡಿಗೆ ಎನ್‌ಐಎ ಅಧಿಕಾರಿಗಳ ತಂಡವು ದಿಢೀರ್ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಮನೆಯವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ದೊಡ್ಡತೋಟ : ಅನಾರೋಗ್ಯದಿಂದ ಮೃತ್ಯು

ದೊಡ್ಡತೋಟದ ಅರ್ನೋಜಿ ಡಿಯಪ್ಪ ಗೌಡರ ಪುತ್ರ ರವಿಕುಮಾರ (48) ಅನಾರೋಗ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ. ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ ಸುನಿತಾ, ಪುತ್ರಿ ಮೋಕ್ಷಿತಾ, ಪುತ್ರ ಮೋಹಿತ್, ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ಸುಳ್ಯ...

ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸುಳ್ಯ ಶಾಸಕರಿಂದ ಖಂಡನೆ

ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಆಗ್ರಹಿಸಿದ್ದಾರೆ. ಆ್ಯಸಿಡ್ ದಾಳಿ ಒಳಗಾದ ವಿದ್ಯಾರ್ಥಿನಿಯರಿಗೆ ಸರಕಾರದಿಂದ ಸಂಪೂರ್ಣ...

ಗಂಗಾಧರ ಮಟ್ಟಿಗೆ ಹುಟ್ಟೂರ ಗೌರವ

ಕಟಪಾಡಿಯ ಮಟ್ಟು ಗ್ರಾಮದಲ್ಲಿ ಮಾಡಿದ ಗ್ರಾಮೀಣ ಅಭಿವೃದ್ಧಿ ಸಾಧನೆಗಾಗಿ ಹಿರಿಯ ಪತ್ರಕರ್ತ, ಮಟ್ಟು ಮಿತ್ರ ಮಂಡಳಿಯ ಸ್ಥಾಪಕಾದ್ಯಕ್ಷ ಗಂಗಾಧರ ಮಟ್ಟಿ ಅವರನ್ನು ಮಟ್ಟು ಮಿತ್ರ ಮಂಡಳಿ ಮತ್ತು ಸ್ನೇಹಾ ಮಹಿಳಾ ಮಂಡಳಿಯ ಸುವರ್ಣ ಸಂಭ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೌರವಿಸಿದರು. ಮಿತ್ರ ಮಂಡಳಿ ಅದ್ಯಕ್ಷ ಶ್ರೀನಿವಾಸ ಎ.ಅಮೀನ್, ಪ್ರಧಾನ ಕಾರ್ಯದರ್ಶಿ ಕರುಣಾಕರ...

ಹರಿಹರ ಪಲ್ಲತ್ತಡ್ಕ : ಲ್ಯಾಂಡ್ ಲೈನ್ ಕೇಬಲ್ ಕಳವು

ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರ ಆಗ್ರಹ ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ಎಂಬಲ್ಲಿ ಬಿ.ಎಸ್.ಎನ್.ಎಲ್ ಲ್ಯಾಂಡ್ ಲೈನ್ ಕೇಬಲ್ ಕಳವಾಗಿದ್ದು, ಮುಳ್ಳುಬಾಗಿಲು ಕಡೆಗೆ ಹೋಗುವ ರಸ್ತೆ ಪಕ್ಕದ ಬರೆಯಲ್ಲಿ ಅಳವಡಿಸಲಾಗಿದ್ದ ಡೆಡ್ ಲೈನ್ ಕೇಬಲ್ ಅನ್ನು ಎಳೆದು ಕತ್ತರಿಸಿ ಕಳವುಗೈಯಲಾಗಿದೆ ಎಂದು ತಿಳಿದುಬಂದಿದೆ.ಈ ಭಾಗದಲ್ಲಿ ಈ ಹಿಂದೆಯೂ ಎರಡು ಮೂರು ಬಾರಿ ಕೇಬಲ್...
Loading posts...

All posts loaded

No more posts

error: Content is protected !!