- Monday
- August 31st, 2026
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕ ಸ್ಥಾನಕ್ಕೆ ಬಿಜೆಪಿಯಿಂದ ಎಸ್.ಎನ್.ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬೆಂಬಲಿತರಾಗಿ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎಸ್.ಎನ್.ಮನ್ಮಥ ರವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಅಧಿಕೃತ ಘೋಷಣೆ ಬಾಕಿಯುಳಿದಿದೆ. ಎಸ್ ಎನ್. ಮನ್ಮಥರವರು ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಜಿ.ಪಂ. ಮಾಜಿ...
ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ಕಛೇರಿ ಸಹಾಯಕಿಯಾಗಿ ಕಾಯ೯ನಿವ೯ಹಿಸುತ್ತಿದ್ದ ಶ್ರೀಮತಿ ಲಿಖಿತಾ ಎನ್ ಇವರಿಗೆ ಮಾ 02ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದಭ೯ದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾಯ೯ನಿರ್ವಹಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಡಾ. ಪುರುಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ,...
ಪ್ರಸಿದ್ಧ ಕ್ಷೇತ್ರವಾಗಿರುವ ಕಾಸರಗೋಡು ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ1 ರಿಂದ ಕಳಿಯಾಟ ಮಹೋತ್ಸವ ಆರಂಭಗೊಂಡಿದ್ದು ಮಾ.7 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಸುಳ್ಯದಿಂದ ಇಂದು ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆ ನಡೆಯಲಿದ್ದು ಮೆರವಣಿಗೆ ಮುಖಾಂತರ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ , ಕಿರಣ್ ಬಿಳಿಯಾರು , ಬಾಲಚಂದ್ರ ಅಡ್ಕಾರ್ ,...
ಸುಳ್ಯ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಮಿತ್ರ ಬಳಗ 'ಜಾಗೃತಿ ಸುಳ್ಯ' ಇದರ ವತಿಯಿಂದ ಮಾ.01 ರಂದು ಐವರ್ನಾಡು ಗ್ರಾಮದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂಗವಾಗಿ ಬೇಂಗಮಲೆ ಬಸ್ಸು ತಂಗುದಾಣ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. 'ಸಾಮಾಜಿಕ ಜವಾಬ್ದಾರಿಯ ಅರಿವು' ಎಂಬ ಧ್ಯೇಯದೊಂದಿಗೆ 'ಜಾಗೃತಿ ಸುಳ್ಯ'ದ ಸದಸ್ಯರು ತಮ್ಮ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ "ಕಂಬಳ"ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡಲು ಇರುವುದರಿಂದ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ಮಾರ್ಚ್ 2 ರಂದು ನಡೆದ...
ಕೊಲ್ಲಮೊಗ್ರದ ಕೆ. ವಿ. ಜಿ. ಅನುದಾನಿತ ಪ್ರೌಢಶಾಲೆಯಲ್ಲಿ ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆಯ ವಿದ್ಯಾರ್ಥಿಗಳಿಗೆ, ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಗೆ ಬೆಂಕಿ ಸಹಿತ ಹಾಗೂ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ ಜರುಗಿತು.24 ಸ್ಕೌಟ್ ವಿದ್ಯಾರ್ಥಿಗಳು ಮತ್ತು 8 ಗೈಡ್ಸ್ ವಿದ್ಯಾರ್ಥಿಗಳು ಶುಚಿ ರುಚಿಯಾದ ಸುಮಾರು ಐವತ್ತಕ್ಕಿಂತಲೂ ಮೇಲ್ಪಟ್ಟು ವೈವಿಧ್ಯಮಯ ಅಡುಗೆ ಪಾಕಗಳನ್ನು ತಯಾರಿಸಿ ಶಿಕ್ಷಕರ ಮೆಚ್ಚುಗೆಗೆ ಪಾತ್ರರಾದರು.ಈ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಹಾಗೂ ಅಮರ ಸೇನಾ ರಕ್ತದಾನಿಗಳ ತಂಡ, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಅರೋಗ್ಯ ಕೇಂದ್ರ ಗುತ್ತಿಗಾರು,ಹವ್ಯಕ ವಲಯ ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು ಇವರ ಜಂಟಿ ಆಶ್ರಯ ದಲ್ಲಿ ಬೃಹತ್ ರಕ್ತ ದಾನ ಶಿಬಿರ 24/02/24ರಂದು...
ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ 55ನೇ ವರ್ಷದ ಒತ್ತೆಕೋಲವು ಎರಡು ದಿನಗಳ ಕಾಲ ಭಕ್ತಿ ಶ್ರದ್ಧೆಯಿಂದ ನಡೆಯಲಿದೆ. ಮಾ. 03ರಂದು ಸಂಜೆ ಭಂಡಾರ ಹೊರಟು ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಲಿದೆ. ಬಳಿಕ ಕುಲ್ಕುಂದ ಪರಿಸರದ ಪುಟಾಣಿಗಳಿಂದ ಸಾಸ್ಕೃತಿಕ ವೈಭವ ನಡೆಯಲಿದೆ.ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 9.30ಕ್ಕೆ ಬಪ್ಪನಾಡು ಮೇಳದವರಿಂದ ತುಳು ಪೌರಾಣಿಕ ಯಕ್ಷಗಾನ...
ಸುಳ್ಯ ಹಳೆಗೇಟು ಮೊಗರ್ಪಣೆ ಮಸೀದಿಯ ಬಳಿಯಲ್ಲಿನ ತರಕಾರಿ ಅಂಗಡಿ ಹಿಂಬಾಗದಲ್ಲಿನ ಕೊಟ್ಟಿಗೆಗೆ ಬೆಂಕಿ ಬಿದ್ದು ಕೊಟ್ಟಿಗೆ ಹೊತ್ತಿ ಉರಿದ ಘಟನೆ ಇದೀಗ ವರದಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕೆಲವು ವಸ್ತುಗಳು ಸುಟ್ಟು ಹೋಗಿದ್ದು ಅಗ್ನಿಶಾಮಕ ದಳ ಆಗಮಿಸಿ ನಂದಿಸಿರುವುದಾಗಿ ತಿಳಿದುಬಂದಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಇಂದಿನಿಂದ(ಮಾ.02) ಮಾ.04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 55ನೇ ವರ್ಷದ ಒತ್ತೆಕೋಲ ಹಾಗೂ ಶ್ರೀ ಕೊರತಿಯಮ್ಮ ದೈವದ 9ನೇ ವರ್ಷದ ನೇಮೋತ್ಸವವು ನಡೆಯುತ್ತಿದ್ದು, ಮಾ.02 ರಂದು ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಸಂಜೆ 7:30 ರಿಂದ ಶ್ರೀ ಕೊರತಿಯಮ್ಮ ದೈವದ ನಡಾವಳಿ ನಡೆಯಲಿದ್ದು, ರಾತ್ರಿ 9:30ಕ್ಕೆ...
Loading posts...
All posts loaded
No more posts
