ವರ್ಷದಲ್ಲಿ ಒಂದು ದಿನ ಬಾಗಿಲು ತೆರೆಯುವ ಗುತ್ಯಮ್ಮ ದೇವಿಯ ವಾರ್ಷಿಕ ಉತ್ಸವ, ಭಕ್ತರಿಂದ ದೇವಿಯ ದರ್ಶನ

ಆಗಮಿಸಿದ ಭಕ್ತರನ್ನು ಸ್ವಾಗತಿಸಿದ ಧರ್ಮದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಅಜ್ಜಾವರ: ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಜ.31ರಂದು ಭಕ್ತಿ ಸಡಗರದಿಂದ ನಡೆಯಿತು. ಉತ್ಸವದ ಅಂಗವಾಗಿ ಜ.31 ರಂದು ಕ್ಷೇತ್ರದ ಗರ್ಭಗುಡಿ ತೆರೆದು ವಿಶೇಷ ಪೂಜೆ ನೆರವೇರಿತು. ಈ ಕ್ಷೇತ್ರದ ವಿಶೇಷತೆ ಎಂದರೆ ವರ್ಷದಲ್ಲಿ ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆಯುತ್ತಿದ್ದು...

ಅಯ್ಯನಕಟ್ಟೆ ಕೋಳಿ ಅಂಕಕ್ಕೆ ಪೋಲೀಸ್ ದಾಳಿ ಕೋಳಿ, ಬೈಕ್ ವಶಕ್ಕೆ

ಕಳಂಜ ಗ್ರಾಮದ ಅಯ್ಯನಕಟ್ಟೆ ಕಲ್ಲಮಾಡ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿ 8 ಕೋಳಿಗಳು, ಮತ್ತು ಹಲವು ಬೈಕ್ ಮತ್ತು 6 ಜನರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Ad Widget

ಬೆಳ್ತಂಗಡಿ ಪಟಾಕಿ ಗೋಡಾನ್ ಸ್ಪೋಟ ಬೆನ್ನಲ್ಲೇ ಸುಳ್ಯದಲ್ಲಿ ಗೋಡಾನ್ ಅಂಗಡಿಗಳ ತಪಾಸಣೆ

ಬೆಳ್ತಂಗಡಿಯಲ್ಲಿ ಪಟಾಕಿ ಗೋಡಾನ್ ಸ್ಪೋಟ ಬೆನ್ನಲ್ಲೇ ಎಚ್ಚೆತ್ತ ತಾಲೂಕು ಆಡಳಿತವು ತಹಶೀಲ್ದಾರ್ ಜಿ ಮಂಜುನಾಥ್ ನೇತ್ರತ್ವದಲ್ಲಿ ಇಂದು ಪಟಾಕಿ ಶೇಖರಣ ಘಟಕಗಳಲ್ಲಿ ಮತ್ತು ಮಾರಾಟ ಮಾಡುವ ಅಂಗಡಿಗಳಲ್ಲಿ ಪರಿಶೀಲನೆಗಳನ್ನು ನಡೆಸಿದರು . ಈ ಸಂದರ್ಭದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ ಹೆಚ್ ಸುಧಾಕರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ಪಟಾಕಿ ಗೊಡೌನ್ ಸ್ಪೋಟ ಬೆನ್ನಲ್ಲೇ ಸುಳ್ಯದಲ್ಲಿ ಗೋಡೌನ್ ಅಂಗಡಿಗಳ ತಪಾಷಣೆ

ಬೆಳ್ತಂಗಡಿಯಲ್ಲಿ ಪಟಾಕಿ ಗೋಡೌನ್ ಸ್ಪೋಟ ಬೆನ್ನಲ್ಲೇ ಎಚ್ಚೇತ್ತ ತಾಲೂಕು ಆಡಳಿತವು ತಾಹಶೀಲ್ದಾರ್ ಜಿ ಮಂಜುನಾಥ್ ನೇತ್ರತ್ವದಲ್ಲಿ ಇಂದು ಪಟಾಕಿ ಶೇಖರಣ ಘಟಕಗಳಲ್ಲಿ ಮತ್ತು ಮಾರಟ ಮಾಡುವ ಅಂಗಡಿಗಳಲ್ಲಿ ಪರಿಶೀಲನೆಗಳನ್ನು ನಡೆಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ ಹೆಚ್ ಸುಧಾಕರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗಡಿಕಲ್ಲು : ಒತ್ತೆಕೋಲ ಮಹೋತ್ಸವದ ಆಮಂತ್ರಣ ಬಿಡುಗಡೆ

ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ನಡೆಯಲಿರುವ ಒತ್ತೆಕೋಲ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜ.30 ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ, ಉಪಾಧ್ಯಕ್ಷರುಗಳಾದ ಲವೀತ್ ಪಡ್ಪು, ಸತೀಶ್ ಟಿ.ಎನ್., ಕಾರ್ಯದರ್ಶಿ ನಾರಾಯಣ ಪನ್ನೆ, ಜತೆ ಕಾರ್ಯದರ್ಶಿ ಪುರುಷೋತ್ತಮ ಗಡಿಕಲ್ಲು, ಕೋಶಾಧಿಕಾರಿ ಅನಂತರಾಮ ಮಣಿಯಾನಮನೆ, ನಿರ್ದೇಶಕರುಗಳಾದ ವೆಂಕಟ್ರಮಣ ಕೊಪ್ಪಡ್ಕ, ಕೃಷ್ಣ...

ಇವಿಎಂ ರದ್ದುಗೊಳಿಸಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಪಾಜೆಯಿಂದ ಸುಳ್ಯ ತನಕ ಕಾಲ್ನಡಿಗೆ ಜಾಥ

ಇತ್ತೀಚಿನ ಕೆಲವು ವರ್ಷಗಳಿಂದ ಭಾರತ ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಇವಿಎಂ ಮೂಲಕ ಚುನಾವಣೆ ನಡೆಸುತ್ತಿರುವುದು ತಮಗೆಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವಾರು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಹಾಗಾಗಿ ಇವಿಎಂ ಮೂಲಕ ಚುನಾವಣೆ ನಡೆಸುವುದಕ್ಕೆ ತುಂಬಾ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಮುಂದೆ ಭಾರತ ದೇಶದಲ್ಲಿ ಇವಿಎಂ ಮೂಲಕ ನಡೆಯುವ ಚುನಾವಣೆಯನ್ನು...

ಸುಳ್ಯ; ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ

ಜ. 30 ರಂದು ಸುಳ್ಯ ಸಹಕಾರ ಭಾರತಿ ಆಶ್ರಯದಲ್ಲಿ ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ಹಾಗೂ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು. ಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಚಂದ್ರಶೇಖರ...

ಜೂಜಿನ ಕೋಳಿ ಅಂಕ ನಡೆಸುವುದು ಕಾನೂನೂ ಬಾಹಿರ – ಖಡಕ್ ಸಂದೇಶ ರವಾನಿಸಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ

ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು. ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬAದಲ್ಲಿ, ಅವರುಗಳ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಖಡಕ್...

ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಅಧಿಕಾರ ಸ್ವೀಕಾರ

ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿಯಾವರು ಪೆರುವಾಜೆ ದೇವಸ್ಥಾನದ ಆಡಳಿತಾಧಿಕಾರಿಯಾಗಿ  ಅಧಿಕಾರ ಸ್ವೀಕಾರಿಸಿದರು.ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಪೆರುವಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಜ.30 ರಂದು ಅಧಿಕಾರ ಸ್ವೀಕರಿಸಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು,ಸಮಿತಿ ಸದಸ್ಯರು,ದೇವಸ್ಥಾನದ ಕಚೇರಿ...

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಮೋಹನ್ ಕೊಠಾರಿ ವರ್ಗಾವಣೆ

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ಮೋಹನ್ ಕೊಠಾರಿಯವರು ಮಂಗಳೂರಿನ ಡಿ.ಸಿ.ಆರ್.ಇ ಗೆ ವರ್ಗಾವಣೆಗೊಂಡಿದ್ದಾರೆ. ಕೆಲ ತಿಂಗಳುಗಳ ಹಿಂದಷ್ಟೇ ಮೋಹನ್ ಕೊಠಾರಿಯವರು ಸುಳ್ಯಕ್ಕೆ ವರ್ಗಾವಣೆ ಗೊಂಡು ಬಂದಿದ್ದರು. ಸುಳ್ಯಕ್ಕೆ ಯಾರನ್ನು ನಿಯೋಜಿಸಿಲ್ಲ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!