- Monday
- August 31st, 2026
ಐವರ್ನಾಡು : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ನ ಗ್ರಾಮ ಸಮಿತಿಯಾದ ನಿವೇದಿತಾ ಸಂಚಾಲನ ಸಮಿತಿ ರಚಿಸಲಾಯಿತು. ನೂತನ ಸಮಿತಿ ಸಂಚಾಲಕರಾಗಿ ರಾಜೀವಿ ಪರ್ಲಿಕಜೆ , ಸಹ ಸಂಚಾಲಕರಾಗಿ ಸೌಮ್ಯ ಪಾಲೆಪ್ಪಾಡಿ ಆಯ್ಕೆಯಾದರು ಸಮಿತಿಯ ಸದಸ್ಯರುಗಳಾಗಿ ಶ್ರೀಮತಿ ರೇವತಿ ಬೋಳುಗುಡ್ಡೆ, ಶ್ರೀಮತಿ ಕುಸುಮಾಕ್ಷಿ ದೊಡ್ಡಮನೆ, ಶ್ರೀಮತಿ ದಿವ್ಯಾ ಕೈಯೋಲ್ತಡ್ಕ, ಶ್ರೀಮತಿ ವಿದ್ಯಾ ಆರಿಕಲ್ಲು, ಶ್ರೀಮತಿ...
ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬ ಆಸುಪಾಸಲ್ಲಿ ಬಸ್ಸಿನಿಂದ ಬಿದ್ದು ಬಾಲಕಿಗೆ ಸಣ್ಣಪುಟ್ಟಗಾಯಗಳಿದ್ದು, ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
https://youtube.com/shorts/jkwkVGEzpPU?si=hKMBNEH19cun9UKi ಪೆರಾಜೆ ಭಾಗದಿಂದ ಬಂದ ಆನೆ ಇಂದು ಬೆಳಿಗ್ಗೆ ಬಿಳಿಯಾರು ಬಳಿ ಹೈವೆ ದಾಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ವರ್ಷದ ಹಿಂದೆ ಇದೇ ದಾರಿಯಲ್ಲಿ ಆನೆ ಸಂಚರಿಸಿ ಸುದ್ದಿಯಾಗಿತ್ತು. ಮೂಲೆಮಜಲು ಬಳಿ ನಿಲ್ಲಿಸಿದ್ದ ಬೈಕನ್ನು ತಳ್ಳಿ ಹಾಕಿದೆ.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದ್ದು, ಜ.28ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ...
ಕಿರುಸೇತುವೆ ಸ್ಲ್ಯಾಬ್ ಮುರಿದು ಕೆಳಕ್ಕೆ ಬಿದ್ದ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ಜ.26 ರಂದು ನಡೆದಿದೆ. ಅರಂತೋಡು ಗ್ರಾಮದ ದೇರಾಜೆ ಯಲ್ಲಿ ಚಂದ್ರಪ್ರಕಾಶ್ ಹಾಗೂ ಅವರ ಪತ್ನಿ ವೇದಾವತಿ ರಬ್ಬರ್ ಟ್ಯಾಪಿಂಗ್ ಮಾಡಿ ಹಾಲು ತಗೊಂಡು ಬರುವಾಗ ದೇರಾಜೆ ಕಿರುಸೇತುವೆಯ ಸ್ಲ್ಯಾಬ್ ಮುರಿದು ಬಿದ್ದು ಗಂಬೀರ ಗಾಯಗೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು...
ವಿಜಯಪುರ : ಕರ್ನಾಟಕ ರಾಜ್ಯ ಯುವ ಸಂಘಗಳ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಯನ್ನು ಜ.28 ರಂದು ಪೆರುವಾಜೆ ಭಾವೈಕ್ಯ ಯುವಕ ಮಂಡಲಕ್ಕೆ ಪ್ರಧಾನಿಸಲಾಯಿತು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ...
ಗಾಂಧಿನಗರ ನಾವೂರು ಪರಿಸರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇದೀಗ ಪವನ್ ಎಂಬ ಯುವಕನಿಗೆ ನಾಯಿ ಕಚ್ಚಿದ್ದು ಪ್ರಕರಣ ಬೆಳಕಿಗೆ ಬಂದಿದೆ. ಮಕ್ಕಳು ಹಾಗೂ ಮಂಜಾನೆ ವಾಕಿಂಗ್ ಮಾಡುವವರು ಮದ್ರಸ ಶಾಲೆಗೆ ಹೋಗುವ ಮಕ್ಕಳು ಸೇರಿದಂತೆ ಸಾರ್ವಜನಿಕರು ಓಡಾಡುವಲ್ಲಿ ನಾಯಿಗಳ ಹಾವಾಳಿ ಹೆಚ್ಚಾಗಿದ್ದು ಈ ಕುರಿತು ನಗರ ಪಂಚಾಯತ್ ಗೆ ಮಾಹಿತಿ ನೀಡಲಾಗಿದ್ದು ನಾಳೆ ಮುಂಜಾನೆ...
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನ ಪತ್ರಿಕಾ ಬಳಗ ಮುದ್ದೇಬಿಹಾಳ ಇವರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯೋತ್ಸವದ ಪ್ರಯುಕ್ತ ನೀಡುವ ಸ್ವಾಮಿ ವಿವೇಕಾನಂದ ರಾಷ್ಟ್ರ, ರಾಜ್ಯ ಸದ್ಭಾವನಾ ಪ್ರಶಸ್ತಿಗೆ...
ಸುಬ್ರಹ್ಮಣ್ಯ ಇನ್ನರ್ ವೇಲ್ ಕ್ಲಬ್ ವತಿಯಿಂದ ಏನೇ ಕಲ್ಲು ಬಾ ನಾಟಕ ಅಂಗನವಾಡಿ ಶಾಲಾ ಎಲ್ಲಾ ಮಕ್ಕಳಿಗೆ ಉಚಿತವಾಗಿ ಸ್ಟೀಲ್ ವಾಟರ್ ಬಾಟಲ್ ಗಳನ್ನು ಶನಿವಾರ ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಮಣ್ಯ ಇನ್ನರ್ವೇಲ್ ಕ್ಲಬ್ ಅದ್ಯಕ್ಷೇ ವೇದ ಶಿವರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರುಗಳಾದ ಶಿವರಾಮ ನಿಕ್ರಾಜೆ, ಭವ್ಯ, ಸುಬ್ರಹ್ಮಣ್ಯ ರೋಟರಿ...
ಆಲೆಟ್ಟಿಯ ಏಣಾವರ ವಯನಾಟ್ ಕುಲವನ್ ದೈವಸ್ಥಾನದ ಜೀರ್ಣೋದ್ದಾರ ಕಾಮಗಾರಿ ನಡೆಯುತ್ತಿದ್ದು ಜ 28 ರಂದು ಮುಂದಿನ ಕೆಲಸಗಳ ಬಗ್ಗೆ, ಗಬ್ಬಲ್ಕಜೆ ಕುಟುಂಬದವರು ನೀಡಬೇಕಾದ ಆರ್ಥಿಕ ಸಹಕಾರ, ಊರವರ ಸೇವಾ ಸಹಕಾರದ ಬಗ್ಗೆ ವಿಮರ್ಶೆಮಾಡಲಾಯಿತು. ಉಮೇಶ್ ಗಬಲ್ಕಜೆ ಅಧ್ಯಕ್ಷತೆ ವಹಿಸಿದ್ದರು, ಈ ಸಭೆಯಲ್ಲಿ ಪುಟ್ಟಣ್ಣ ಗೌಡ ಅಡ್ಪಂಗಾಯ, ನಾರಾಯಣ ಬಾರ್ಪಣೆ, ಉಮೇಶ್ ಜಿ.ಕೆ, ಜೆ.ಕೆ.ರೈ, ಪವಿತ್ರನ್ ಗುಂಡ್ಯ,ಹಿಮಕರ...
Loading posts...
All posts loaded
No more posts
