- Monday
- August 31st, 2026
ಲಯನ್ಸ್ ಕ್ಲಬ್ ಸುಳ್ಯ, ಭಾರತ ಸೇವಾ ದಳ ದ.ಕ. ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ,ಸೆಂಚುರಿ ಗ್ರೂಪ್ಸ್ ಬೆಂಗಳೂರು,ಸುಳ್ಯ-ಪುತ್ತೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್...
ಸುಳ್ಯ ಯುವಕ ಶಶಿ ಎನ್ನುವ ಇವರು 23-1-2024 ರಂದು ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೆಳಿಗ್ಗೆ ಬೆಳ್ಳಾರೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾನೆ. ಪ್ರಾಣಾಪಯದಿಂದ ಪಾರಾದರೂ ಅಪಘಾತದಲ್ಲಿ ಒಂದು ಕೈ ಸಂಪೂರ್ಣ ಛಿದ್ರವಾದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ, ಹಾಗೂ ಗಂಟಲು ಮತ್ತು ಎದೆ ಭಾಗಕ್ಕೆ ಗಂಭೀರ ಗಾಯವಾಗಿದ್ದು...
ಬಹು ನಿರೀಕ್ಷೆ ಮೂಡಿಸಿರುವ ಸುಳ್ಯದ ಸಂತೋಷ್ ಕೊಡೆಂಕಿರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾದ ಬಿಡುಗಡೆ ಫೆ.16 ರಂದು ನಡೆಯಲಿದ್ದು, ಇದರ ಪ್ರಚಾರಾರ್ಥ ಅಟೋರಿಕ್ಷಾಗಳಿಗೆ ಪೋಸ್ಟರ್ ಅಂಟಿಸುವ ಅಭಿಯಾನ ಇಂದು ಸುಳ್ಯದ ಸದರ್ನ್ ರೆಸಿಡೆನ್ಸಿ ಹೋಟೆಲ್ ನ ಎದುರುಗಡೆ ನಡೆಯಿತು. ಸುಳ್ಯದ ಅಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕರವರು ರಿಕ್ಷಾಗಳಿಗೆ ಪೋಸ್ಟರ್ ಅಂಟಿಸುವ ಮೂಲಕ...
ಪೆರಾಜೆ (ಕಲ್ಲುಚರ್ಪೆ) ಹಾಲು ಉತ್ಪಾದಕರ ಸಹಕಾರ ಸಂಘದ 2024 - 2029 ಸಾಲಿನ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ನೂತನ ನಿರ್ದೇಶಕರಾಗಿ ಎಂ.ಎಚ್. ಸತೀಶ, ಪಿ.ಎಂ.ರಾಮಕೃಷ್ಣ, ಲವೀನ್ ಡಿ.ಪಿ., ಎನ್.ಎಸ್. ಮಹಾಬಲ, ಕೆ.ಜೆ.ಉಪೇಂದ್ರ, ಕರುಣಾಕರ ಪಿ., ವೇದಾವತಿ ಕೆ.ವಿ., ಕೆ. ಬಿ. ಹೊನ್ನಪ್ಪ, ರತ್ನಾವತಿ ಎಂ. ಎಸ್., ಡಿ.ಡಿ.ಸುಷ್ಮಾ ಆಯ್ಕೆಯಾಗಿದ್ದಾರೆ.
ಸರಕಾರಿ ಶಾಲೆಗಳು ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ. ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅತೀ ಬುದ್ಧಿವಂತರು. ಅವರನ್ನು ಸ್ವತಂತ್ರ ಆಲೋಚನಾ ಶಕ್ತಿ, ಸಾಮರ್ಥ್ಯಶಕ್ತಿಯನ್ನು ಹೆಚ್ಚಿಸಲು, ಯಶಸ್ವಿ ಕಂಡರೂ ಏಳು-ಬೀಳುಗಳನ್ನು ಕಾಣುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ ಶಿಕ್ಷಕರಿಗೆ ಇದೆ....
ಕರ್ನಾಟಕ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ಬಡವರ ಪರದ ಸರಕಾರ. ಜನರ ಬಾಗಿಲಿಗೆ ಬಂದು ಅವರ ಕಷ್ಟ-ಸಮಸ್ಯೆಗಳಿಗೆ ಸ್ಪಂಧಿಸಿ, ಪರಿಹಾರ ಮಾಡುವ ಸರಕಾರ ಇಂದು ರಾಜ್ಯದಲ್ಲಿದೆ. ಬಧ್ಧತೆಯಿಂದ ಕೆಲಸಮಾಡುವ ಜನಪ್ರತಿನಿಧಿಗಳಾದ ನಾವು ಇದ್ದೇವೆ. ಯಾವುದೇ ಸಮಸ್ಯೆಗಳು ಇದ್ದರೂ ಬಗೆಹರಿಸಿ, ಸೂಕ್ತ ಪರಿಹರಿಸುವಲ್ಲಿ ಶ್ರಮಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ...
ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆ ಶತಮಾನೋತ್ಸವದ ಸಂಭ್ರಮಲ್ಲಿದ್ದು ಫೆ. 8 ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು ಇಂದು ಶತಮಾನದ ಓಟ ನಡೆಯಿತು. ಸಾಹಿತಿ ಹಾಗೂ ಸಾಮಜಿಕ ಕಾರ್ಯಕರ್ತ ಎ.ಕೆ.ಹಿಮಕರ ಚಾಲನೆ ನೀಡಿದರು. ಗುತ್ತಿಗಾರಿನಿಂದ ಕಂದ್ರಪ್ಪಾಡಿ ವರೆಗೆ ಪುರುಷರಿಗೆ ಹಾಗೂ ಮೆಟ್ಟಿನಡ್ಕ ದಿಂದ ಕಂದ್ರಪ್ಪಾಡಿವರೆಗೆ ಮಹಿಳೆಯರಿಗೆ ಓಟ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌರವಾಧ್ಯಕ್ಷ...
ಜ. 28ರಂದು ಬೆಳಗ್ಗೆ ಮೂರುಕಲ್ಲಡ್ಕ ದೈವಸ್ಥಾನದಿಂದ ಸಪರಿವಾರ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಗಳ ಕಿರುವಾಲು, ತೋಟದ ಮೂಲೆ ಸ್ಥಾನದಿಂದ ರುದ್ರಚಾಮುಂಡಿ ದೈವದ ಕಿರುವಾಲು ಹೊರಡುವ ಕಾರ್ಯಕ್ರಮ ನೆರವೇರಿತು. ಬಳಿಕ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಬಳಿಕ ಪರಿವಾರ ದೈವಗಳಾದ...
ಮೇನಾಲ ಶಾಲೆಯ ನೂತನ ಕಟ್ಟಡ ಉದ್ಘಾಟನೆ ವಿಚಾರದಲ್ಲಿ ಒಂದಿಷ್ಟು ಗೊಂದಲಗಳು ಸೃಷ್ಟಿಯಟಗುತ್ತಿದ್ದಂತೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಮುಕ್ತಾಯವಾಗುತ್ತಿದ್ದಂತೆ ಅಮರ ಸುಳ್ಯ ಸುದ್ದಿ ಪತ್ರಿಕೆಯನ್ನು ಸಂಪಕರ್ಕಿಸಿ ನನಗೆ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಬರುವ ವಿಚಾರವನ್ನು ಅಧಿಕಾರಿಗಳು ಮತ್ತು ಸಮಿತಿಯವರು ತಿಳಿಸಿಲ್ಲಾ ಅಲ್ಲದೆ ನಾನು ಓರ್ವ ಶಿಕ್ಷಕಿಯಾಗಿ ಕೆಲಸ ಮಾಡಿ ಅನುಭವ ಇದೆ ಮಕ್ಕಳ...
ಸುಬ್ರಹ್ಮಣ್ಯ, ಜ.26: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡ ಭೇಟಿ ನೀಡಿದರು. ಆರಂಭದಲ್ಲಿ ಶ್ರೀ ದೇವಳದ ಆದಿಶೇಷ ವಸತಿಗೃಹಕ್ಕೆ ಆಗಮಿಸಿದ ಮಾಜಿ ಪ್ರಧಾನಿಗಳನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ ಪುಷ್ಪಗುಚ್ಚ ನೀಡಿ ಬರಮಾಡಿಕೊಂಡರು. ಬಳಿಕ ಅವರು...
Loading posts...
All posts loaded
No more posts
