ಮರ್ಕಂಜ : ಸುಜೋಕ್ ಮತ್ತು ಅಕ್ಯುಪ್ರೆಶರ್ ಚಿಕಿತ್ಸಾ ಶಿಬಿರ ಉದ್ಘಾಟನೆ

ಮರ್ಕಂಜದ ಯುವಕ ಮಂಡಲದ ಸಭಾಂಗಣದಲ್ಲಿ ಏಳು ದಿನಗಳ ಸುಜೋಕ್ ಮತ್ತು ಆಕ್ಯುಪ್ರೆಶರ್ ಚಿಕಿತ್ಸಾ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಹೋಸೋಳಿಕೆ, ಯುವಕ ಮಂಡಲದ ಅದ್ಯಕ್ಷರಾದ ನವೀನ್ ದೊಡ್ಡಿಹಿತ್ಲು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ, ಯುವಜನ ಸಂಯುಕ್ತ ಮಂಡಳಿಯ ನಿರ್ದೇಶಕರಾದ ಲೋಹಿತ್ ಬಾಳಿಕಲ,...

ಶಾಸಕರ ಸೂಚನೆ ಹಿನ್ನಲೆ ಮೇನಾಲ ಶಾಲಾ ನೂತನ ಕಟ್ಟಡ ಉದ್ಘಾಟನೆ ಮುಂದೂಡಿಕೆ – ವಿದ್ಯಾರ್ಥಿಗಳು , ಪೋಷಕರು ಶಿಕ್ಷಕರು ಸಮಿತಿ ಸದಸ್ಯರು ಕಣ್ಣೀರು.

ಕಾರ್ಯಕ್ರಮ ರದ್ದು ವಿಚಾರ ತಿಳಿಯದೇ ಸನ್ಮಾನಿಸಲ್ಪಡುವ ಗಣ್ಯರ ಆಗಮನ, ಮೌನವಹಿಸಿತ್ತು ಶಾಲಾ ಮೈದಾನ ? ಅಜ್ಜಾವರ ಗ್ರಾಮದ ಮೇನಾಲ ಕಿರಿಯ ಪ್ರಾಥಮಿಕ ಶಾಲೆಗೆ ಸರಕಾರದಿಂದ ಮಂಜೂರುಗೊಂಡಿದ್ದ 13.90 ಲಕ್ಷ ರೂ ಗಳಲ್ಲಿ ನಿರ್ಮಾಣಗೊಂಡಿದ್ದ ಶಾಲಾ ಕೊಠಡಿ ಉದ್ಘಾಟನೆಗೆ ಜ.27ರಂದು ದಿನ ನಿಗದಿ ಮಾಡಲಾಗಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ಶಾಸಕರ ಸೂಚನೆ ಹಿನ್ನಲೆಯಲ್ಲಿ ಉದ್ಘಾಟನೆ ಕಾರ್ಯಕ್ರಮ...
Ad Widget

ಫೆಬ್ರವರಿ 2 ರಿಂದ 5ರ ತನಕ ಇತಿಹಾಸ ಪ್ರಸಿದ್ದ ಅಜ್ಜಾವರ ಮೇನಾಲ ದರ್ಗಾ ಶರೀಫ್ ಮಖಾಂ ಉರೂಸ್ – ಪದಾಧಿಕಾರಿಗಳಿಂದ ಮಾಹಿತಿ.

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ 2024 ಫೆಬ್ರವರಿ 02 ರಿಂದ ಫೆಬ್ರವರಿ 06 ರ ತನಕ ಜಾತಿ ಮತ ಭೇದವಿಲ್ಲದೆ ಸರ್ವ ಧರ್ಮೀಯರು ಗೌರವಿಸಲ್ಪಡುವ ಹಲವಾರು ರೋಗಗಳಿಗೆ ಪರಿಹಾರವನ್ನು ಬಯಸಿ ಬಂದ ಭಕ್ತಾದಿಗಳಿಗೆ ಪರಿಹಾರವನ್ನು ನೀಡುವ ಅಲ್ಲಾಹುವಿನ ಸಾಮಿಪ್ಯ ಪಡೆದ ಮಹಾತ್ಮರುಗಳ ಮಖ್ ಬರ ವಿರುವ...

ಪಯಸ್ವಿನಿ ಜೇಸೀಸ್ ಸುಳ್ಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಸುಳ್ಯದ ಜೇಸೀಸ್ ಸುಳ್ಯ ಪಯಸ್ವಿನಿ ಇದರ 2024-25 ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.26 ರಂದು ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಪೂರ್ವಾರ್ಧದ ಅಧ್ಯಕ್ಷತೆಯನ್ನು ಜೇಸೀ ಅಧ್ಯಕ್ಷ ಕೆ.ಎಂ.ನವೀನ್‌ ವಹಿಸಿದ್ದರು.ಈ ವೇಳೆ ನೂತನ ಅಧ್ಯಕ್ಷ ಗುರುಪ್ರಸಾದ್ ನಾಯಕ್‌ರಿಗೆ ನವೀನ್‌ರವರು ಪ್ರಮಾಣವಚನ ಬೋಧಿಸಿದರು. ಬಳಿಕ ಪದಪ್ರದಾನಗೈದರು. ಬಳಿಕ ತನ್ನ ತಂಡದ ನೂತನ ಪದಾಧಿಕಾರಿಗಳಿಗೆ ಗುರುಪ್ರಸಾದ್ ಪ್ರಮಾಣವಚನ...

ಗಾಂಧಾರಿ ಮೆಣಸಿನಲ್ಲಿದೆ ಉತ್ತಮ ಔಷಧಿಯ ಗುಣ

ಜೀರಿಗೆ ಮೆಣಸು ಹೆಚ್ಚು ಹಾರೈಕೆ ಇಲ್ಲದೆ ಅಧಿಕ ಖಾರ ಹೊಂದಿರುವ ಚಿಕ್ಕ ಚಿಕ್ಕ ಮೆಣಸು, ಇದಕ್ಕೆ ಇದೀಗ ಬಾರಿ ಬೇಡಿಕೆ ಬಂದಿದೆ ಜೀರಿಗೆ ಮೆಣಸು ಸೂಜಿ ಮೆಣಸು, ಕಾಗೆ ಗಾಂಧಾರಿ, ಕಾಗೆ ಮೆಣಸು ,ಪರ್ ಡೇ ಚಿಲ್ಲಿ ಎಂದೆಲ್ಲ ಕರೆಯುತ್ತಾರೆ.ಅಡಿಕೆ ತೋಟದಲ್ಲಿ ಮನೆ ಹತ್ತಿರ ಇದನ್ನು ಕಾಣಬಹುದು ಕಳೆನಾಶಕ ಯಂತ್ರಗಳ ಮುಖಾಂತರ ಕಳೆ ತೆಗೆಯುವಾಗ ಇದೀಗ...

ಕೆವಿಜಿ ಪಾಲಿಟೆಕ್ನಿಕ್ 75ನೇ ಗಣರಾಜ್ಯೋತ್ಸವ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ 75 ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ್ ಕೆ ಧ್ವಜಾರೋಹಣ ಗೈದು ರಾಜ್ಯೋತ್ಸವದ ಸಂದೇಶ ನೀಡಿದರು.ಉಪ ಪ್ರಾಂಶುಪಾಲ ಶ್ರೀಧರ್ ಎಂ ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ್ ಎಂ.ಎನ್ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್. ಎಸ್....

ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಣರಾಜ್ಯೋತ್ಸವ, ಸನ್ಮಾನ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ

ಪಾಂಡಿಗದ್ದೆ ಸ.ಹಿ.ಪ್ರಾ. ಶಾಲೆಯಲ್ಲಿ ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಂಜ ‌ಲಯನ್ಸ್ ಕ್ಲಬ್ ನ ಪ್ರಥಮ ಉಪಾಧ್ಯಕ್ಷ ಲ.ಶಶಿಧರ ಪಳಂಗಾಯ ಸಭಾಧ್ಯಕ್ಷತೆಯನ್ನ ವಹಿಸಿ ಗಣರಾಜ್ಯೋತ್ಸವದ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮ‌ಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಮುಖ್ಯ ಶಿಕ್ಷಕ ಯಶೋಧರ ಕಳಂಜ ಆಗಮಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ...

ಪುರ್ಸ ಕಟ್ಟುನ ಸಾಕ್ಷ್ಯಚಿತ್ರ ಪ್ರತಿಷ್ಠಿತ ಜೈಪುರ ಚಲನಚಿತ್ರೋತ್ಸವಕ್ಕೆ ಆಯ್ಕೆ

ಡಾ.ಸುಂದರ ಕೇನಾಜೆ ಚಿತ್ರಕತೆ-ನಿರ್ದೇಶನ, ಭರತೇಶ ಅಲಸಂಡೆಮಜಲು ಹಾಗೂ ಡಾ.ವಿಶ್ವನಾಥ ಬದಿಕಾನ ಇವರು ನಿರ್ಮಾಪಕರಾಗಿರುವ "ಪುರ್ಸ ಕಟ್ಟುನ, ಇನಿ- ಕೋಡೆ- ಎಲ್ಲೆ" ಸಾಕ್ಷ್ಯಚಿತ್ರ ಮತ್ತೆ ಇನ್ನೊಂದು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಈ ಬಾರಿ ಇದು ಜಗತ್ತಿನ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಜೈಪುರ ಚಲನಚಿತ್ರೋತ್ಸವಕ್ಕೆ ಅರ್ಹತೆ ಪಡೆದಿದೆ. ಭಾಗವಹಿಸಿದ 82 ದೇಶಗಳ 2971 ಸಿನಿಮಾ ಮತ್ತು ಸಾಕ್ಷ್ಯಚಿತ್ರಗಳಲ್ಲಿ...

ಭಾವೈಕ್ಯ ಯುವಕ ಮಂಡಲದ ಮುಡಿಗೆ ರಾಜ್ಯ ಪ್ರಶಸ್ತಿಯ ಗರಿ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ...

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು, ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ...
Loading posts...

All posts loaded

No more posts

error: Content is protected !!