- Monday
- August 31st, 2026
ದಿನಾಂಕ 26.12.2023 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡಿನಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಪ್ರಸ್ತುತ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನವನ್ನು ಶಾಲಾ SDMC ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ರವರು ವಹಿಸಿದರು. ವೇದಿಕೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹನೀಫ್ ಎಸ್ ಪಿ, ಮುತ್ತೂಮಾರಿಯಮ್ಮ ದೇವಸ್ಥಾನ ಅಧ್ಯಕ್ಷರಾದ ಗಜೇಂದ್ರ , ಜುಮಾ ಮಸೀದಿ ಅಧ್ಯಕ್ಷರಾದ ಅಬ್ದುಲ್...
ಜೆಸಿಐ ಸುಳ್ಯ ಪಯಸ್ವಿನಿ ಇದರ 2024 ರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಸುಳ್ಯದ ಎಪಿಎಂಸಿ. ಸಭಾಂಗಣದಲ್ಲಿ ಜ.26 ರಂದು ಸಂಜೆ ಗಂಟೆ 7 ಗಂಟೆಗೆ ಆರಂಭಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ,ನಿವೃತ್ತ ಪ್ರಾಂಶಪಾಲರಾದ ಡಾ ಬಿ. ರೇವತಿ ನಂದನ್, ಅತಿಥಿಗಳಾಗಿ ಪೆರುವಾಜೆಯ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜೇಸಿ...
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೊಲ್ಚಾರು ಎಂಬಲ್ಲಿಯ ಪೈ0ಬೆಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳ ಊಟದ ತಟ್ಟೆ ಇಡಲು ಸ್ಟ್ಯಾಂಡ್ ಅಗತ್ಯವಾಗಿ ಬೇಕು ಎಂದಾಗ, ವಾರ್ಡಿನ ಪಂಚಾಯತ್ ಸದಸ್ಯರಾದ ಧರ್ಮಪಾಲ ಕೊಯ0ಗಾಜೆ, ಗೀತಾ ಕೋಲ್ಚರೂ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಫೈಝಿ, ಸದಸ್ಯರಾದ ನಿಸಾರ್ ತೊಟಕೊಚ್ಚಿ, ಹಸೈನಾರ್ ಕೂಲಿಯಡ್ಕರವರು...
ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು 12 ಪ್ರಶಸ್ತಿಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಇವರೆಲ್ಲರೂ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದುಕೊಂಡಿರುತ್ತಾರೆ.ಪ್ರಶಸ್ತಿಗಳ ವಿವರ:ಕು|ತನಯ(ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆ) ಮತ್ತು ಮಾ|ವಿವಾನ್(ರೋಟರಿ ನರ್ಸರಿ ಮತ್ತು ಆಂಗ್ಲ ಮಾಧ್ಯಮ ಶಾಲೆ ಸುಳ್ಯ) ಇವರು ಮಾನಸಿಕ ಅಂಕಗಣಿತದ ತನ್ನ ಅಸಾಧಾರಣ ಕೌಶಲ್ಯಗಳನ್ನು...
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಚಂದ್ರಶೇಖರ ಎಂ ಎನ್ , ದೇವರಾಜ್ ಜಿ.ಕೆ, ಸತ್ಯನಾರಾಯಣ ಪ್ರಸಾದ್, ಯತೀಶ ಕೆ.ಎನ್, ರಮಾದೇವಿ, ರವಿಶಂಕರ ಹೊಳ್ಳ, ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ, ಪರೀಕ್ಷಾ ವಿಭಾಗದ ಅಧೀಕ್ಷಕ ಬಾಲಕ್ರಷ್ಣ ಮರಸಂಕ ತಮ್ಮ ತಮ್ಮ ವಿಭಾಗದ ವಿದ್ಯಾರ್ಥಿಗಳಿಗೆ ಮತ್ತು...
ಸಂವಿಧಾನ ಜಾರಿ ದಿನಾಚರಣೆ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ.ನಿ AVSS ಸುಳ್ಯ ಶಾಖೆಯ ವತಿಯಿಂದ ನಡೆಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ಕ್ಯಾಂಡಲ್ ಬೆಳಗಿಸಿ ಮತ್ತು ಹಾರಾರ್ಪಣೆಯನ್ನು ಮಾಜಿ ಅಕ್ರಮ ಸಕ್ರಮ ಸಮಿತಿ ಸುಳ್ಯ ತಾಲೂಕು ಸದಸ್ಯರಾದ ಬಾಲಪ್ಪ ಕಳಂಜ ಮಾಡಿದರು. ಭಾರತ ಸಂವಿಧಾನ ಪ್ರಸ್ತಾವನೆ ಯನ್ನು ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ ಕೆ ಪಲ್ಲತ್ತಡ್ಕ ವಾಚಿಸಿದರು....
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸರಕಾರಿ ಬಸ್ ನಿಲ್ದಾಣ ಬಳಿ ಇರುವ ಶಾರದಾ ವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಗಣರಾಜ್ಯೋತ್ಸವ ಕವಿಗೋಷ್ಠಿ - ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ, ಚಿತ್ರನಿರ್ದೇಶಕ, ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು. ಶಾರದಾ ಕಾಲೇಜ್ ನ ಶಾರದಾ ಮೇಡಂ...
ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜನವರಿ 26ರಂದು ಕಾಲೇಜಿನ ಆವರಣದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಡಾ ಉಜ್ವಲ್ ಯು ಜೆ ಭಾಗವಹಿಸಿ ಧ್ವಜಾರಣವನ್ನು ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ ,ಎಂಬಿಎ ವಿಭಾಗದ ಮುಖ್ಯಸ್ಥರಾದ ಶ್ರೀ...
ಇಂದು ಸಂಜೆ ಜಾತ್ರೋತ್ಸವಕ್ಕೆ ವೈಭವದ ಹಸಿರುವಾಣಿ ಸಮರ್ಪಣೆ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಇಂದು ಆರಂಭಗೊಂಡಿದ್ದು, ಜ. 29ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಇಂದು(ಜ. 26) ಬೆಳಿಗ್ಗೆ ಕಳಂಜ...
ಅಜ್ಜಾವರ ಗ್ರಾಮದ ಮೇದಿನಡ್ಕದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ನಡೆಯಿತು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಕಿರಣ್ ಕುಮಾರ್ ಮುಡೂರು ಧ್ವಜಾರೋಹಣ ನೆರವೇರಿಸಿದರು ಮಾತನಾಡಿದರು, ಈ ಸಂದರ್ಭದಲ್ಲಿ ಸುಳ್ಯ ಎನ್.ಎಂ.ಸಿ ಅತಿಥಿ ಶಿಕ್ಷಕಿ ಶ್ರೀಮತಿ ಬಿಂದು ರವರು ಉಪಸ್ಥಿತರಿದ್ದರು, ಸ್ಥಳೀಯರಾದ ದಯಾಳ್ ಮೇದಿನಡ್ಕ, ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯ , ವಿಘ್ನೇಶ್ವರ, ಸತ್ಯಶೀಲನ್, ಭಾಸ್ಕರ ಸೆಲ್ವಂ ರತ್ನಂ, ಹಾಗೂ...
Loading posts...
All posts loaded
No more posts
