ಸುಳ್ಯ: ನಗರ ಪಂಚಾಯತ್ ಬಳಿ ಯುದ್ಧ ಸ್ಮಾರಕ ನಿರ್ಮಾಣ – ಜ.25 ರಂದು ಯೋಧರಿಗೆ ಗೌರವ ನಮನ

ಸುಳ್ಯ ನಗರ ಪಂಚಾಯತ್ ಆವರಣದಲ್ಲಿ ದೇಶಕ್ಕಾಗಿ ಮಡಿದ ವೀರ ಯೋಧರ ನೆನಪಿಗಾಗಿ ಯುದ್ಧ ಸ್ಮಾರಕ ನಿರ್ಮಾಣಗೊಂಡಿದೆ. ಈ ಯುದ್ಧ ಸ್ಮಾರಕರ ಬಳಿ ಜ. 25ರಂದು ಸಂಜೆ 4.30ಕ್ಕೆ ವೀರ ಯೋಧರಿಗೆ ಗೌರವ ನಮನ ಕಾರ್ಯಕ್ರಮ, ಸಂಜೆ 5.30ರಿಂದ ದೇಶಭಕ್ತಿ ಗೀತ ಗಾಯನ ನಡೆಯಲಿದೆ.

ಹೆಬ್ಬೆರಳು ಚೀಪುವುದು ಯಾಕೆ?

ಸಣ್ಣ ಮಕ್ಕಳು ಬಾಯಲ್ಲಿ ಕೈಬೆರಳು ಹಾಕಿ ಚೀಪುವುದು ಸಾಮಾನ್ಯ ಲಕ್ಷಣ. ಇದೇನೂ ಬಹಳ ದೊಡ್ಡ ಸಮಸ್ಯೆ ಏನಲ್ಲ. ಸಾಮಾನ್ಯವಾಗಿ ಚಿಕ್ಕ ಮಕ್ಕಳು ಸುಸ್ತಾದಾಗ, ಬೇಸರವಾದಾಗ, ನಿದ್ದೆ ಬರುವ ಹೊತ್ತಲ್ಲಿ, ಸಾಂತ್ವನದ ಅವಶ್ಯಕತೆ ಇದ್ದಾಗ ಹೆಬ್ಬೆರಳನ್ನು ಚೀಪುವುದು ಕಂಡು ಬರುತ್ತದೆ. ಈ ಬೆರಳು ಚೀಪುವ ಅಭ್ಯಾಸ ಗರ್ಭಾವಸ್ಥೆಯ (15ನೇ ವಾರದಲ್ಲಿ) ಆರಂಭವಾಗುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ....
Ad Widget

ಪಂಜ: ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಗೊನೆ ಕಡಿಯುವ ಕಾರ್ಯಕ್ರಮ ಇಂದು (ಜ.24) ವಿವಿಧ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು.ಕುದ್ವ ತೋಟದಲ್ಲಿ ಗೊನೆ ಕಡಿದು ಪೂರ್ವ ಸಂಪ್ರದಾಯದಂತೆ ಬ್ಯಾಂಡ್ ವಾಲಗ ಮೆರವಣಿಗೆ ಮೂಲಕ ಶ್ರೀ ದೇವಾಲಯಕ್ಕೆ ಸಮರ್ಪಿಸಲಾಯಿತು. ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ನತ್ತೂರ್, ಉತ್ಸವ ಸಮಿತಿ ಸದಸ್ಯರಾದ ಬಾಲಕೃಷ್ಣ ಗೌಡ ಕುದ್ವ,...

ಬಳ್ಪ‌; ‘ವಿಕಸಿತ ಭಾರತ ಸಂಕಲ್ಲ ಯಾತ್ರೆ’ ಕಾರ್ಯಕ್ರಮ ಉದ್ಘಾಟಿಸಿ‌ದ ಶಾಸಕಿ ಭಾಗೀರಥಿ ಮುರುಳ್ಯ

ಬಳ್ಪ‌ ಗ್ರಾಮದಲ್ಲಿ ನಡೆದ 'ವಿಕಸಿತ ಭಾರತ ಸಂಕಲ್ಲ ಯಾತ್ರೆ' ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ‌ ಶುಭ ಹಾರೈಸಿದರು.

ವಿಶೇಷ ಚೇತನ ಮಕ್ಕಳ ಜೊತೆ ಹುಟ್ಟು ಹಬ್ಬದ ಆಚರಿಸಿದ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ ಶಹೀದ್

ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಸಾಮಾಜಿಕ ರಾಜಕೀಯ ಮುಖಂಡ ಟಿ ಎಂ ಶಹೀದ್ ರವರು ತನ್ನ ಹುಟ್ಟು ಹಬ್ಬವನ್ನು ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಶಾಲೆಯ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡು ಸರಳವಾಗಿ ಆಚರಿಸಿದ್ದಾರೆ. ಸಾಂದೀಪ್ ವಿಶೇಷ ಮಕ್ಕಳ ಜೊತೆ ಕೇಕ್ ಕತ್ತರಿಸಿ ಮಕ್ಕಳೊಂದಿಗೆ ಉಪಹಾರ ಸವಿದು ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ್ದಾರೆ.ಎಂ ಬಿ ಫೌಂಡೇಶನ್ ಅಧ್ಯಕ್ಷ ಎಂ...

ವಿಶೇಷ ಚೇತನ ಮಕ್ಕಳ ಜೊತೆ ಜನ್ಮ ದಿನ ಆಚರಿಸಿದ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ ಶಹೀದ್

ತೆಕ್ಕಿಲ್ ಪ್ರತಿಷ್ಠಾನ ಅಧ್ಯಕ್ಷ ಸಾಮಾಜಿಕ ರಾಜಕೀಯ ಮುಖಂಡ ಟಿ ಎಂ ಶಹೀದ್ ರವರು ತನ್ನ ಹುಟ್ಟು ಹಬ್ಬವನ್ನು ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಶಾಲೆಯ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡು ಸರಳವಾಗಿ ಆಚರಿಸಿದ್ದಾರೆ. ಸಾಂದೀಪ್ ವಿಶೇಷ ಮಕ್ಕಳ ಜೊತೆ ಕೇಕ್ ಕತ್ತರಿಸಿ ಮಕ್ಕಳೊಂದಿಗೆ ಉಪಹಾರ ಸವಿದು ಮಕ್ಕಳೊಂದಿಗೆ ಬೆರೆತು ಸಂಭ್ರಮಿಸಿದ್ದಾರೆ. ಎಂ ಬಿ ಫೌಂಡೇಶನ್ ಅಧ್ಯಕ್ಷ...

ಗಾಂಧಿನಗರ ಕೆಪಿಎಸ್ಸಿ ಶಾಲೆ ಅಭಿವೃದ್ಧಿಗೆ ಅನುದಾನ ಕೋರಿ ಅರ್ಜಿ

ಸ್ಥಳೀಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಯವರ ಮುತುವರ್ಜಿಯಲ್ಲಿ ಇಂದು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಗಾಂಧಿನಗರ KPS ಶಾಲೆಯನ್ನು ಮೇಲ್ದರ್ಜೆಗೆ ಅಭಿವೃದ್ಧಿ ಪಡಿಸಲು ಸರಕಾರದ ಯೋಜನೆಯ ಅಂದಾಜು ಮೊತ್ತ 19 ಕೋಟಿ ರೂಪಾಯಿಂದ 5 ವರ್ಷದಲ್ಲಿ ಯಾವುದೇ ಹಣ ಬಿಡುಗಡೆಯಾಗಿಲ್ಲ ಅಂತ ಸಚಿವರಲ್ಲಿ ಹೇಳಿಕೊಂಡಾಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...

ಮನೆಯಲ್ಲಿ ಸಾಕಿದ ಊರು ಕೋಳಿಗಳು ಮಾರಾಟಕ್ಕಿದೆ

(Advt) ಮನೆಯಲ್ಲಿ ಸಾಕಿದ ಸುಮಾರು ಒಂದುವರೆ ಹಾಗೂ ಎರಡು ಕೆಜಿ ತೂಕ ಇರುವ ಊರು ಕೋಳಿಗಳು ಹೋಲ್ ಸೇಲ್ ದರದಲ್ಲಿ ಮಾರಾಕ್ಕಿದೆ . ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ ಮೊ: 9844275868

ಬಟ್ಟಕಜೆ ಶ್ರೀಮತಿ ರತ್ನಾವತಿ ರವರ ಮನೆಯಲ್ಲಿ ಕಲ್ಲುರ್ಟಿ ದೈವದ ನೇಮೋತ್ಸವ

ದೇವಚಳ್ಳ ಗ್ರಾಮದ ಬಟ್ಟಕಜೆ ಶ್ರೀಮತಿ ರತ್ನಾವತಿ ರವರ ಮನೆಯಲ್ಲಿ ಜ.23ರಂದು ಜೋಡು ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ನವೀನ್ ಬಟ್ಟಕಜೆ, ಸತೀಶ್ ಬಟ್ಟಕಜೆ, ರಾಜೇಶ್ ಬಟ್ಟಕಜೆ, ಶ್ರೀಮತಿ ಶ್ವೇತಾ ಬಟ್ಟಕಜೆ, ಶ್ರೀಮತಿ ಲೇಖನಾ ಬಟ್ಟಕಜೆ ಹಾಗೂ ಮನೆಯವರು, ಕುಟುಂಬಸ್ಥರು, ಊರ-ಪರವೂರ ಬಂಧು-ಮಿತ್ರರು, ಹಿತೈಷಿಗಳು ಉಪಸ್ಥಿತರಿದ್ದರು.

ವಾಲ್ಮೀಕಿ ಆಶ್ರಮ ಶಾಲೆ ಮತ್ತು ವಿದ್ಯಾರ್ಥಿ ನಿಲಯ ಉದ್ಘಾಟನೆ

ಸುಳ್ಯ ತಾಲೂಕಿನ ಬಾಳಿಲದಲ್ಲಿ ನಿರ್ಮಿಸಿದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆ ಮತ್ತು ವಿದ್ಯಾರ್ಥಿ ನಿಲಯವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!