- Monday
- August 31st, 2026
”ರಾಮಮಂದಿರ ವಿಚಾರದಲ್ಲಿ ಸುದೀರ್ಘವಾದ ಹೋರಾಟ, ಕಾನೂನು ಚೌಕಟ್ಟು ಹಾಗೂ ನ್ಯಾಯಾಲಯದಲ್ಲಿ ಆದ ತೀರ್ಮಾನವನ್ನು ಎಲ್ಲ ಸಮುದಾಯದ ನಾಯಕರು ಸ್ವಾಗತ ಮಾಡುತ್ತೇವೆ. ಮತ್ತು ರಾಮ ಮಂದಿರ ಉದ್ಘಾಟನೆಯನ್ನು ನಾವೆಲ್ಲರೂ ಸಮಭಾವದಿಂದ ಗೌರವಿಸುತ್ತೇವೆ” ಎಂದು ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಮಮಂದಿರ ಉದ್ಘಾಟನೆಯಂತ...
ಎಸ್.ಕೆ.ಎಸ್.ಎಸ್ಎಫ್ ಕೇಂದ್ರ ಸಮಿತಿಯ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಪ್ರಭುತ್ವ ದಿನವಾದ ಜನವರಿ 26 ಸಂಜೆ 5 ಗಂಟೆಗೆ ಏಕಕಾಲದಲ್ಲಿ ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪವನ್ನಿಟ್ಟು ಬೃಹತ್ ಮಾನವ ಸರಪಳಿ ದ.ಕ ಈಸ್ಟ್ ಜಿಲ್ಲಾ ಕಾರ್ಯಕ್ರಮ ಈ ಬಾರಿ ಬೆಳ್ಳಾರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕ್ವನೀನರ್ ಸಿದ್ದೀಕ್ ಅಡ್ಕ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ...
ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾಗಿತ್ತು.ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸುವ ಪ್ರಯತ್ನಗಳು ಎರಡು ದಿನಗಳಿಂದ ನಡೆಯುತ್ತಲೇ ಇತ್ತು, ಅರಣ್ಯ ಇಲಾಖೆಯ ಪ್ರಯತ್ನ ಯಶಸ್ವಿಯಾಗಿದ್ದು ಮೂರು ಬಾರಿ ಆನೆ ಮರಿಯೊಂದಿಗೆ ಕಾಡಿಗೆ ಹೋಗಿ ಕೊನೆಗೂ ಮರಿಯಾನೆ ತನ್ನ ಗುಂಪಿನಲ್ಲಿ ಸೇರುವಂತೆ ಮಾಡಿದ್ದಾರೆ. ಶುಕ್ರವಾರ ಸಂಜೆಯ ವೇಳೆಗೆ ಮಂಡೆಕೋಲು ಗ್ರಾಮದ ಕನ್ಯಾನ ಶಾಲೆಯ...
ಆನೆಗಳ ಗುಂಪಿನಲ್ಲಿದ್ದ ಮರಿಯಾನೆಯೊಂದು ಗುಂಪುನಿಂದ ಬೇರ್ಪಟ್ಟು ಒಂಟಿಯಾಗಿ ಜನವಸತಿ ಪ್ರದೇಶದಲ್ಲೇ ಬಾಕಿಯಾಗಿತ್ತು.ಮರಿಯಾನೆಯನ್ನು ಆನೆಗಳ ಗುಂಪಿಗೆ ಸೇರಿಸುವ ಪ್ರಯತ್ನಗಳು ನಡೆಯುತ್ತಲೇ ಇತ್ತು, ಇದೀಗ ಅರಣ್ಯ ಇಲಾಖೆಯ ಪ್ರಯತ್ನ ಯಶಸ್ವಿಯಾಗಿದ್ದು ಮೂರು ಬಾರಿ ಆನೆ ಮರಿಯೊಂದಿಗೆ ಕಾಡಿಗೆ ಹೋಗಿ ಕೊನೆಗೂ ಮರಿಯಾನೆ ತನ್ನ ಗುಂಪಿನಲ್ಲಿ ಸೇರುವಂತೆ ಮಾಡಿದ್ದಾರೆ.ಶುಕ್ರವಾರ ಸಂಜೆಯ ವೇಳೆಗೆ ಮಂಡೆಕೋಲು ಗ್ರಾಮದ ಕನ್ಯಾನ ಶಾಲೆಯ ಬಳಿಯಲ್ಲಿ ಗುಂಪಿನಿಂದ...
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26ರಿಂದ ಜ.29ರ ವರೆಗೆ ವಿಜೃಂಭಣೆಯಿಂದ ಜರಗಲಿದ್ದು, ಇದರ ಪೂರ್ವಭಾವಿಯಾಗಿ ಜ. 20ರಂದು ಮೂರುಕಲ್ಲಡ್ಕದಲ್ಲಿ ಉಗ್ರಾಣ ಮುಹೂರ್ತ ಮತ್ತು ಗೊನೆ ಮುಹೂರ್ತ ನಡೆಯಿತು. ಪ್ರಧಾನ ದೈವದ ಪಾತ್ರಿ ಲಕ್ಷ್ಮಣ ಗೌಡ...
ಐವರ್ನಾಡು ದೇರಾಜೆ ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದ್ದು ಈ ರಸ್ತೆ ಕೂಡಲೇ ಅಭಿವೃದ್ಧಿಪಡಿಸಬೇಕೆಂದು ಐವರ್ನಾಡು ನಾಗರಿಕ ಸೇವಾ ಸಮಿತಿ ಮತ್ತು ಗ್ರಾಮಸ್ಥರು ಆಗ್ರಹಿಸಿ ಜ.20 ರಂದು ಐವರ್ನಾಡು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು. ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ದೇರಾಜೆ ಸಂಪರ್ಕಿಸುವ ರಸ್ತೆ ತೀವ್ರ ಹದಗೆಟ್ಟಿದ್ದು ಜನಪ್ರತಿನಿಧಿಗಳು ನಿರ್ಲಕ್ಷ್ಯ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಡಿ ಎಂ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿರುವ ಆರ್ ಕೆ ಬ್ಯಾಂಗಲ್ ಅಂಗಡಿಯ ಗೋಡಾನಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ಬಳೆ ಮತ್ತು ಫ್ಯಾನ್ಸಿ ಐಟಂಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಗೋಡನಿಂದ ಹೊಗೆ ಬರುತ್ತಿದ್ದ ಸಂದರ್ಭ ಇದನ್ನು ನೋಡಿದ ಅಂಗಡಿ ಮಾಲಕರು ಬೊಬ್ಬೆ ಹಾಕಿ ಪಕ್ಕದ...
ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಜ.೨೬ರಂದು ಆರಂಭಗೊಂಡು ಜ.೨೮ರವರೆಗೆ ನಡೆಯಲಿರುವುದು. ಆ ಪ್ರಯುಕ್ತ ಗೊನೆಮಹೂರ್ತವು ಪ್ರಧಾನ ಅರ್ಚಕ ನೀಲಕಂಠರವರ ನೇತೃತ್ವದಲ್ಲಿ ಇಂದು ನಡೆಯಿತು.ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಕಾಂತ ಎಂ.ಆರ್, ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್, ಕಾರ್ಯದರ್ಶಿ ಕುಸುಮಾಧಾರ ಎ.ಟಿ, ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ, ಸೇವಾ ಸಮಿತಿ ಸಂಚಾಲಕ...
ಎಸ್ ಕೆ ಎಸ್ ಎಸ್ ಎಫ್ ಅಜ್ಜಾವರ ಶಾಖೆ ವತಿಯಿಂದ ಸಮಸ್ತ ನೂರನೇ ವಾರ್ಷಿಕ ಮಹಾಸಮ್ಮೇಳನದ ಪ್ರಚಾರಾರ್ಥ ಸಮಸ್ತ ಧ್ವಜ ದಿನ ವನ್ನು ಅಜ್ಜಾವರ ಮಸೀದಿ ಸಬಾಂಗಣದಲ್ಲಿ ಆಚರಿಸಲಾಯಿತುಅಜ್ಜಾವರ ಖತೀಬ್ ಅಬ್ದುಲ್ ಖಾದರ್ ಮುನವ್ವರಿ ಪ್ರಾರ್ಥನೆ ನೆರೆವೇರಿಸಿದರು ಜಮಾಅತ್ತ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಶಾಖಾ ಅಧ್ಯಕ್ಷರಾದ ಅಬ್ದುಲ್ ರಝಾಕ್ ಮೌಲವಿ ಧ್ವಜಾರೋಹಣ ಗೈದರು ಕಾರ್ಯಕ್ರಮದಲ್ಲಿ...
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ...
Loading posts...
All posts loaded
No more posts
