- Tuesday
- September 1st, 2026
ಡಿ.26 ರಂದು ಕೆ.ವಿ.ಜಿ ಯವರ ಹುಟ್ಟುಹಬ್ಬದಂದು (ಸ್ಥಾಪಕರ ದಿನಾಚರಣೆ)ಅಕಾಡೆಮಿ ಅಧ್ಯಕ್ಷರಾದ ಡಾ| ಚಿದಾನಂದರು ಭಾಷಣ ಮಾಡುತ್ತಾ ಕೆಲವರು ಉತ್ತಮವಾಗಿ ನಡೆಯುತ್ತಿರುವ ಅಕಾಡೆಮಿಯನ್ನು ನಾಶ ಮಾಡಲು ಹೊರಟಿದ್ದಾರೆ, ಅಕಾಡೆಮಿಯನ್ನು ವಿಭಜಿಸಲು ಆಗುವುದಿಲ್ಲ ಎಂಬ ಕಾನೂನನ್ನು ತಿಳಿಯದವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ ಎಂಬಿತ್ಯಾದಿ ಆಪಾದನೆಗಳನ್ನು ಮಾಡಿರುವುದು ಪ್ರತಿಕೆಗಳಲ್ಲಿ ಕೂಡಾ ಪ್ರಕಟವಾಗಿದೆ. ಡಾ। ಚಿದಾನಂದರವರೇ, ನಾವು ಎಂದೂ ಅಕಾಡೆಮಿಯನ್ನು ನಾಶ...
ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠ ಸಲುವಾಗಿ ಹಾಕಲಾದ ಬ್ಯಾನರ್ ಅನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಪೊಲೀಸ್ ಇಲಾಖೆ 24ಗಂಟೆಯೊಳಗೆ ಬಂಧಿಸದಿದ್ದರೆ, ನಾಳೆ ಬೆಳಗ್ಗೆ 10.00ಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೆವೆ. ಅಲ್ಲದೆ ಸುಳ್ಯದ ಜಾತ್ರೆ ಹಾಗೂ ಹಿಂದು ಜನತೆಯ ಆರಾಧ್ಯ ಶ್ರೀರಾಮ ಮಂದಿರ ಉದ್ಘಾಟನೆ ದಿನಗಣನೆ...
ಅಯೋಧ್ಯ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠ ಸಲುವಾಗಿ ಹಾಕಲಾದ ಬ್ಯಾನರ್ ಅನ್ನು ರಾತ್ರಿ ಹೊತ್ತಿನಲ್ಲಿ ಯಾರೋ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಪೊಲೀಸ್ ಇಲಾಖೆ 24ಗಂಟೆಯೊಳಗೆ ಬಂಧಿಸದಿದ್ದರೆ, ನಾಳೆ ಬೆಳಗ್ಗೆ 10.00 ಗಂಟೆಗೆ ರಾಜ್ಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲಿದ್ದೇವೆ. ಅಲ್ಲದೆ ಸುಳ್ಯದ ಜಾತ್ರೆ ಹಾಗೂ ಹಿಂದು ಜನತೆಯ ಆರಾಧ್ಯ ಶ್ರೀರಾಮ ಮಂದಿರ ಉದ್ಘಾಟನೆ...
ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಆಟೋ ಚಾಲಕ ಮಾಲಕರು ಸುಳ್ಯ ಜಾತ್ರೋತ್ಸವ , ಅಯೋಧ್ಯೆ ರಾಮ ಮಂದಿರ ಮತ್ತು ಬೆಳ್ಳಿ ಹಬ್ಬ ಸಂಬ್ರಮದ ಶುಭಕೋರುವ ಬ್ಯಾನರ್ ಕೆಲ ದಿನಗಳ ಹಿಂದೆ ಅಳವಡಿಸಲಾಗಿತ್ತು ಆದರೆ ಇಂದು ಮುಂಜಾನೆ ನೋಡಿದಾಗ ಅಲ್ಲಿನ ಬ್ಯಾನರ್ ನಲ್ಲಿ ರಾಮ ಮಂದಿರದ ಚಿತ್ರವಿರುವ ಸ್ಥಳವನ್ನು ಮಾತ್ರ ಹರಿದು ಹಾಕಲಾಗಿದ್ದು ಪೊಲೀಸರು ಮತ್ತು...
ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಹಿಳೆಯೋರ್ವರು ದೂರು ದಾಖಲಿಸಿದ ಘಟನೆ ನಡೆದಿದೆ. ಚಿತ್ರಪ್ರಭ ರೈ ಎಂಬವರು ಜ.05 ರಂದು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಕೊಳಿಗೆ ಸ್ಥಳ ಮನೆ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಆರೋಪಿಗಳಾದ ಪ್ರದೀಶ್ ಶೆಟ್ಟಿ, ಭಾಸ್ಕರ ರೈ...
ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಸುಮಾರು 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡಿದ್ದು ಜ.19 ರಂದು ಐತಿಹಾಸಿಕ ಬ್ರಹ್ಮರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥದ ಭೂಮಿ ಸ್ಪರ್ಶ ಕಾರ್ಯಕ್ರಮವು ಜ.5 ರಂದು ನೆರವೇರಿತು. ಬೆಳಗ್ಗೆ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಅವರ ನೇತೃತ್ವದಲ್ಲಿ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ...
ಫೆ.25 ರಿಂದ 28 ರ ತನಕ ಸುಳ್ಯದ ಶ್ರೀ ರಾಮ ಪೇಟೆಯ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ನಡೆಯಲಿದೆ. ಇದರ ಪೂರ್ವಭಾವಿ ಸಿದ್ಧತೆಯ ಅಂಗವಾಗಿ ಜ.5ರಂದು ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು ಮನವಿ ಪತ್ರ ಬಿಡುಗಡೆಗೊಳಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕ...
ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು "ಪೆರ್ನಾಜೆ ಪ್ರತಿಬಾಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ...
ಸೈಂ ಟ್ ಮೇರಿಸ್ ಚರ್ಚ್ ಗುತ್ತಿಗಾರು, ಹಾಗೂ ಬೆಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರು ,ಕೆ.ಎಸ್.ಎಂ.ಸಿ.ಎ. ಗುತ್ತಿಗಾರು ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ,'ಕರ್ನಾಟಕ ಸಂಭ್ರಮ ೫೦'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಹಾಗೂ ಬೆಳ್ತಂಗಡಿ ಧರ್ಮ ಪ್ರಾಂತ್ಯದ ರಜತ ಮಹೋತ್ಸವ ಪ್ರಯುಕ್ತ ಸುಳ್ಯ ತಾಲೂಕಿನ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ತಾಲೂಕು ಮಟ್ಟದ ಕನ್ನಡ...
Loading posts...
All posts loaded
No more posts
