ಜಾಲ್ಸೂರು ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು.

ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್‌ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್‌ ಪೋಸ್ಟ್ ಬಳಿ ಮುಖ್ಯರಸ್ತೆ...

ಸುಳ್ಯ ಜಾತ್ರೋತ್ಸವ – ಗೊನೆ ಮುಹೂರ್ತ

ಸುಳ್ಯ ಚೆನ್ನಕೇಶವ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಜ.03 ರಿಂದ ಆರಂಭವಾಗಿ ಜ.12 ರವರೆಗೆ ನಡೆಯಲಿದೆ. ಜ‌.11 ರಂದು ರಾತ್ರಿ ಇದರ ಶ್ರೀ ದೇವರ ರಥೋತ್ಸವ ನೆರವೇರಲಿದೆ. ಅಂಗವಾಗಿ ಇಂದು (ಡಿ.28) ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ವಿ.ಚಿದಾನಂದ,ಜೀರ್ಣೋದ್ಧಾರ ಸಮಿತಿ ಸದಸ್ಯ ಲಿಂಗಪ್ಪಗೌಡ,...
Ad Widget

ಹನುಮ ರಥಕ್ಕೆ ಮಾಲಾರ್ಪಣೆಗೈದ ಶಾಸಕಿ ಭಾಗೀರಥಿ ಮುರುಳ್ಯ

ಹನುಮ ರಥ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ರಾಮ ಮಂದಿರದ ನಿರ್ಮಾಣದ ಹಿಂದಿರುವ ಹೋರಾಟದ ಇತಿಹಾಸವನ್ನು ಪ್ರಚುರಪಡಿಸುವ ಹಿನ್ನೆಲೆಯಲ್ಲಿ ನಮೋ ಬ್ರಿಗೇಡ್ ನೇತೃತ್ವದಲ್ಲಿ ಚಿಕ್ಕಮಗಳೂರಿನಿಂದ ಹೊರಟಿರುವ ಹನುಮ ರಥ ವನ್ನು ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಮಾಲಾರ್ಪಣೆಗೈದು ಸ್ವಾಗತಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹರೀಶ್ ಕಂಜಿಪಿಲಿ, ಶುಭೋದ್ ಶೆಟ್ಟಿ ಮೇನಾಲ,...

ಸುಬ್ರಹ್ಮಣ್ಯ-ಐನೆಕಿದು ಪ್ರಾ.ಕೃ.ಪ.ಸ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ನಿವೃತ್ತ ಉಪನ್ಯಾಸಕರಾದ ಕೇಶವ ಭಟ್ ಅವರು ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಇಲಾಖೆ ಪುತ್ತೂರು ಇಲ್ಲಿನ ಅಸಿಸ್ಟೆಂಟ್ ರಿಜಿಸ್ಟರ್ ಶ್ರೀಮತಿ ತ್ರಿವೇಣಿ ರಾವ್, ನಿವೃತ್ತ ಪ್ರಾಂಶುಪಾಲರಾದ ಅಶೋಕ್ ಮೂಲೆಮಜಲು, ಹರಿಹರ...

ಸರಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ – ಮಾಹಿತಿ ಕಾರ್ಯಾಗಾರ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಘಟಕ, ತಾಲೂಕು ಕಚೇರಿ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಸಹಯೋಗದಲ್ಲಿ ಮಾಹಿತಿ ಕಾರ್ಯಾಗಾರ ಮತ್ತು ರಕ್ತದಾನ ಶಿಬಿರ ಡಿ .೨೭ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ವಹಿಸಿದ್ದರು, ಉದ್ಘಾಟನೆಯನ್ನು ಶಾಸಕಿ...

ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿ ಪ್ರತಿಭೆಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲೆಯ ಹಳ್ಳಿ ಪ್ರತಿಭೆಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ.ದ. ಕ. ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತೀಗೆ ಗ್ರಾಮದ ಇಬ್ಬರು ಪ್ರಸಿದ್ಧ ಗಾಯಕರು&ಸಾಹಿತಿಗಳಾದ ರವಿ ಪಾಂಬಾರು ಇವರಿಗೆ ರಾಷ್ಟ್ರ ಮಟ್ಟದ ಕಲಾ ರತ್ನ. ಹಾಗೂ ಶ್ರೀಧರ್ ಎಕ್ಕಡ ಇವರಿಗೆ ರಾಷ್ಟ್ರ ಮಟ್ಟದ ಬಸವ ಶ್ರೀ ಪ್ರಶಸ್ತಿಯನ್ನು ರಾಯಚೂರಿನಲ್ಲಿ ನಡೆದ ಬೆಳಕು ಶೈಶಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್...

ಜಟ್ಟಿಪಳ್ಳ – ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಿಕ್ಷಾ ಚಾಲಕರಿಂದ ನ.ಪಂ. ಎದುರು ಪ್ರತಿಭಟನೆ

ಜಟ್ಟಿಪಳ್ಳ – ನೀರಬಿದಿರೆ ಹಾಗೂ ಸುಳ್ಯ ನಗರದ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘ ಬಿ.ಎಂ.ಎಸ್. ಸಂಯೋಜಿತ ಇವರು ನ.ಪಂ. ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಯಲ್ಲಿ ಮಾತನಾಡಿದ ಅಟೋ ಚಾಲಕರ ಸಂಘದ ಕಾನೂನು ಸಲಹೆಗಾರರಾದ ಭಾಸ್ಕರ್ ರಾವ್ ರವರು “ಸುಳ್ಯ ಜಟ್ಟಿಪಳ್ಳ – ನೀರಬಿದಿರೆ ಹಾಗೂ ನಗರದ ವಿವಿಧ ರಸ್ತೆಯ...

ಡಾ. ಕುರುಂಜಿ ವೆಂಕಟ್ರಮಣ ಗೌಡರ ಜಯಂತ್ಯೋತ್ಸವ ಪ್ರಯುಕ್ತ;  ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೫ ನೇ ಜಯಂತ್ಯೋತ್ಸವವು ಡಿ. ೨೬ರಂದು ನಡೆಯಿತು. ಕೆ.ವಿ.ಜಿ. ಸಂಸ್ಮರಣೆ ಹಾಗು ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮಂಗಳೂರು ಶಾರದಾ ವಿದ್ಯಾಲಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್...

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಮಾಹಿತಿ ಕಾರ್ಯಗಾರ ಹಾಗೂ ನೋಂದಾವಣೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ಹಾಗೂ ಬಾರ್ಬಾರ್ಸ್‌ ಎಸೋಸಿಯೇಶನ್‌ ಸುಳ್ಯ ವತಿಯಿಂದ ದಿನಾಂಕ 26.12.2023ರಂದು ಸುಳ್ಯ ಯೋಜನಾ ಕಛೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಪ್ರಾಥಮಿಕ ಮಾಹಿತಿ ಕಾರ್ಯಗಾರ ಹಾಗೂ ನೋಂದಾವಣೆ ಕಾರ್ಯಕ್ರಮ ನಡೆಸಲಾಯಿತು. ಸದ್ರಿ ಕಾರ್ಯಕ್ರಮದ ಉದ್ಘಾಟನೆಯನ್ನು ನಾಗೇಶ್‌ ಪಿ ಯೋಜನಾಧಿಕಾರಿ, ಶ್ರೀ.ಕ್ಷೇ,ಧ.ಗ್ರಾ. ಯೋಜನೆ ಸುಳ್ಯ...

ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವ ಚಿತ್ರಕ್ಕೆ ಪುಷ್ಪ ನಮನ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಸಂಘದ ವತಿಯಿಂದ ಕುರುಂಜಿಯವರ ೯೫ನೇ ಹುಟ್ಟು ಹಬ್ಬದ ಪ್ರಯುಕ್ತ ಡಾ. ಕುರುಂಜಿ ವೆಂಕಟ್ರಮಣ ಗೌಡರ ಭಾವ ಚಿತ್ರಕ್ಕೆ ಸಂಘ ದ ಕಚೇರಿಯಲ್ಲಿ ಪುಷ್ಪ ನಮನವನ್ನು ಕೆವಿಜಿ ಸುಳ್ಯ ಹಬ್ಬದ ಗೌರವಾಧ್ಯಕ್ಷರಾದ ಡಾ ಚಿದಾನಂದ ಕೆ ವಿ ಇವರು ನೆರವೆರಿಸಿದರು. ಕರ‍್ಯಕ್ರಮದಲ್ಲಿಶ್ರೀ ಗಿರೀಶ್ ಭಾರದ್ವಾಜ್, ಡಾ ಲೀಲಾಧರ್, ಪರ‍್ವಾಧ್ಯಕ್ಷರಾದ...
Loading posts...

All posts loaded

No more posts

error: Content is protected !!