- Thursday
- September 3rd, 2026
ಗ್ರಾಮ ಪಂಚಾಯತ್ ದೇವಚಳ್ಳ, ಲಯನ್ಸ್ ಕ್ಲಬ್ ಸುಳ್ಯ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಇಲಾಖೆ , ಭಾರತೀಯ ಅಂಚೆ ಇಲಾಖೆ ಪುತ್ತೂರು, ಚಿರಾಯು ಸ್ಪೋರ್ಟ್ಸ್ & ಅರ್ಟ್ಸ್ ಕ್ಲಬ್ ಮಾವಿನಕಟ್ಟೆ, ಅಮರ ಸಂಘಟನಾ ಸಮಿತಿ, ರಿಜಿಸ್ಟ್ರಾರ್ ಸುಳ್ಯ, ಗ್ರಾಮವನ್ ಮಾವಿನಕಟ್ಟೆ ಮತ್ತು ಒಡಿಯೂರು ಸ್ವಸಹಾಯ ಸಂಘ ದೇವಚಳ್ಳ ಇವರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ...
ಸುಬ್ರಹ್ಮಣ್ಯ: ನಾಗಾರಾಧನೆಯ ಮೂಲ ತಾಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ. 12 ರಂದು ಲಕ್ಷದೀಪೋತ್ಸವ ನೆರವೇರಲಿದೆ. ಲಕ್ಷದೀಪೋತ್ಸವದೊಂದಿಗೆ ರಥಬೀದಿಯಲ್ಲಿ ಶ್ರೀ ದೇವರ ರಥೋತ್ಸವ ಆರಂಭವಾಗಲಿದೆ. ರಾತ್ರಿ ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲೋತ್ಸವ ನೆರವೇರಲಿದೆ. ಬೆಳಗ್ಗೆ ದೈವಗಳ ಭಂಡಾರವು ದೇವರಗದ್ದೆಯ ದೈವಸ್ಥಾನದಿಂದ ಶ್ರೀ ದೇವಳಕ್ಕೆ ಆಗಮಿಸಲಿದೆ. ಸಂಜೆ ಶ್ರೀ ದೇವಳದಲ್ಲಿ ಅಂಕುರಪೂಜೆ ನಡೆದ ಬಳಿಕ ಆದಿ ಸುಬ್ರಹ್ಮಣ್ಯದಲ್ಲಿ ರಂಗಪೂಜೆ ನೆರವೇರಲಿದೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪ ಷಷ್ಠಿ ಜಾತ್ರೋತ್ಸವ ಡಿ.11 ರಂದು ರಾಮ ಲಕ್ಷ್ಮಣ ಕೊಪ್ಪರಿಗೆ ಏರುವುದರ ಮೂಲಕ ಆರಂಭಗೊಂಡಿದ್ದು ಜಾತ್ರೋತ್ಸವಕ್ಕೆ ದೂರ ದೂರಗಳಿಂದ ಬರತಕ್ಕಂಥ ಭಕ್ತಾದಿಗಳಿಗೆ ಸ್ವಚ್ಛ ಪರಿಸರದಲ್ಲಿ ದೇವರ ದರ್ಶನ ಆಗಬೇಕು ಎನ್ನುವಂತ ಉದ್ದೇಶದಿಂದ ಪ್ರತಿ ವಾರ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿರುವ ಸುಬ್ರಹ್ಮಣ್ಯದ ರವಿ ಸಮಾಜ ಸೇವಾ ಟ್ರಸ್ಟ್ ನವರು ಈ ದಿನ...
ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆಯಲ್ಲಿ ಡಿ. 10 ರಂದು ಶಿಕ್ಷಕರ ರಕ್ಷಕ ಸಂಘದ ಅಧ್ಯಕ್ಷರಾದ ಇಂದಿರೇಶ ಗುಡ್ಡೆ ಇವರು ದೀಪ ಬೆಳಗಿಸುವುದರ ಮೂಲಕ ಪೋಷಕರ ದಿನಾಚರಣೆ ಹಾಗೂ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಜ್ಞಾನದೀಪ ಶಾಲೆಯ ಮಾತೃಭಾರತಿ ಸಂಸ್ಥೆಯ ಅಧ್ಯಕ್ಷರಾದ ಶಶಿಪ್ರಭ ಚಿದ್ಗಲ್ಲು, ಸಂಯೋಜಕಿಯವರಾದ ವಿದ್ಯಾ ಸರಸ್ವತಿ, ಶಾಲಾ ಮುಖ್ಯೋಪಾಧ್ಯಾಯರಾದ ಗದಾಧರ ಬಾಳುಗೋಡು, ಶಿಕ್ಷಕ-ರಕ್ಷಕ...
ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪ ಕಡೆಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೇನಾಲ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮೇನಾಲ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಕುಣಿತ ಭಜನಾ ತರಗತಿಯು ಡಿ.10ರಂದು ಪ್ರಾರಂಭಗೊಂಡಿತು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಶೋಭಾ ರಾಮಚಂದ್ರ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಪೂರ್ವಧ್ಯಕ್ಷರಾದ ಮಮತಾ ರೈ ಬೇಲೆಂತಿಮಾರು ವಹಿಸಿದ್ದರು. ಕುಣಿತ ಭಜನಾ ತರಭೆತುದಾರರದ ಅರಂಬೂರು ಭಜನಾ ಮಂದಿರದ ಸದಸ್ಯರಾದ...
ನಾಪೊಕ್ಲು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮನು ಪೆರುಮುಂಡ ನೇಮಕಗೊಂಡಿದ್ದಾರೆ. ಪೆರಾಜೆ ವಲಯದ ಪುತ್ಯ ಪೆರಾಜೆ ಬೂತ್ ಮಟ್ಟದ ಸಭೆ ಡಿ.10ರಂದು ನಡೆಯಿತು.ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ಕೆ .ಎ, ಮುಖಂಡರಾದ ಟಿ .ಪಿ ರಮೇಶ ಮಡಿಕೇರಿ,ಬೇಕಲ್ ರಮಾನಾಥ್ ಕರಿಕೆ, ಶೌಕತ್ ಅಲಿ ಕುಂಜಿಲ, ರಾಜೇಶ್ವರಿ ಕೊಯಿನಾಡು, ಚುನಾವಣಾ ಉಸ್ತುವಾರಿ ರಮೇಶ್ ಎ .ಪಿ ಬಾಳಲೆ,...
ಉಬರಡ್ಕ ಮಿತ್ತೂರು ಗ್ರಾಮದ ಭರ್ಜರಿಗುಂಡಿ ಬಾಬು ನಾಯ್ಕರವರ ಪುತ್ರ ಸತೀಶ್ ರವರು ಮನೆಯ ಪಕ್ಕದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಡಿ.10 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.
(ವರದಿ : ಉಲ್ಲಾಸ್ ಕಜ್ಜೋಡಿ)ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ,...
ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಕ್ಷೇತ್ರದ ಜಾತ್ರೋತ್ಸವದ ಪೂರ್ವ ತಯಾರಿಯಾಗಿ ಶ್ರೀ ವಿಷ್ಣು ಯುವಕ ಮಂಡಲ ಮೇನಾಲ ವತಿಯಿಂದ ಶ್ರಮದಾನ ಸೇವೆ ನಡೆಯಿತು. ಈ ಶ್ರಮದಾನ ಸೇವೆಯಲ್ಲಿ ವಿಷ್ಣು ಯುವಕ ಮಂಡಲದ ಅಧ್ಯಕ್ಷ ರಂಜಿತ್ ರೈ ಮೇನಾಲ,ಗೌರವ ಅಧ್ಯಕ್ಷ ಶ್ರೀಧರ ಮನಣಿಯಾನಿ ಮೇನಾಲ,ಪ್ರಧಾನ ಕಾರ್ಯದರ್ಶಿ ಮೋಹನ್ ಮೂಲ್ಯಯುವಕ ಮಂಡಲದ ಪದಾಧಿಕಾರಿಗಳಾದ ಶರಣ್ಯ ರಾವ್ ತುದಿಯಡ್ಕ, ಉಮೇಶ್ ಇರಂತಮಜಲು,...
Loading posts...
All posts loaded
No more posts
