- Wednesday
- August 5th, 2026
ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿ ಹಾಗೂ ವಲಿಯುಲ್ಲಾಹಿ ಅವರ ದರ್ಗಾ ಶರೀಫ್ ಇದರ ಅಧೀನದಲ್ಲಿ ಮಾಸಿಕ ಮಜ್ಲಿಸುನ್ನೂರು ಹಾಗೂ ಶಂಸುಲ್ ಉಲಮಾ ಮೌಲಿದ್ ಇಂದು(ಮೇ 07)ಮಗ್ರಿಬ್(ಮುಸ್ಸಂಜೆ) ನಮಾಝಿನ ಬಳಿಕ ಬೆಳ್ಳಾರೆಯ ಝಕರಿಯಾ ಜುಮುಅ: ಮಸೀದಿಯಲ್ಲಿ ನಡೆಯಲಿದೆ. ಈ ಮಸೀದಿಯಲ್ಲಿ ಖತೀಬರೂ,ಮುದರ್ರಿಸರೂ ಆಗಿರುವ ಬಹು:ನಸೀಹ್ ದಾರಿಮಿಯವರು ನೇತೃತ್ವವನ್ನು ನೀಡಲಿದ್ದಾರೆ. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)
ಇಂದಿನ ವೇಗದ ಜೀವನದಲ್ಲಿ ಕಡಿಮೆ ಹೂಡಿಕೆಯಲ್ಲಿ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜನರ ಗಮನ ಸೆಳೆಯುತ್ತಿರುವ “ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಟೀಮ್" ಹೊಸ ಭರವಸೆಯ ಕಿರಣವಾಗಿ ಮೂಡಿಬಂದಿದೆ. ತಿಂಗಳಿಗೆ ಕೇವಲ ₹1000 ಉಳಿಸಿ, 11 ತಿಂಗಳ ಅವಧಿಯಲ್ಲಿ ನಿಮ್ಮ ಉಳಿತಾಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಮನೆ, ಕಾರು, ಬೈಕ್, ಚಿನ್ನ ಮತ್ತು ಲ್ಯಾಪ್ಟಾಪ್ಗಳಂತಹ...
ದಿನಾಂಕ : 07 ಮೇ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ದಿವಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು...
ಬೆಳ್ಳಾರೆ : ಉಮಿಕ್ಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ; ಬ್ರದರ್ಸ್ ಯುನೈಟೆಡ್ ಪ್ರಥಮ- ಪಿ.ಬಿ ಯುನೈಟೆಡ್ ದ್ವಿತೀಯ
ಬೆಳ್ಳಾರೆಯ ಟೌನ್ ಬಾಯ್ಸ್ ವತಿಯಿಂದ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ನ ಮೈದಾನದಲ್ಲಿ ಉಮಿಕ್ಕಳ ಪ್ರೀಮಿಯರ್ ಲೀಗಿನ ಆರನೇ ಆವೃತ್ತಿಯು ಮೇ 05ರಂದು ನಡೆಯಿತು. ಬೆಳಗ್ಗಿನಿಂದ ಮುಸ್ಸಂಜೆಯವರೆಗೆ ಸುಮಾರು ಆರು ತಂಡಗಳು ಜಿದ್ದಿಗೆ ಬಿದ್ದು ಹೋರಾಟ ನಡೆಸಿದವು. ಅಂತಿಮ ಹಣಾಹಣಿಗೆ ಪ್ರವೇಶ ಪಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ್ ವಾರಿಯರ್ಸ್ ಹಾಗೂ ಪಿ.ಬಿ ಯುನೈಟೆಡ್ ಮಧ್ಯೆ ಗೆಲುವಿಗಾಗಿ ಪೈಪೋಟಿ...
ದಿನಾಂಕ : 06 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...
ಸುಬ್ರಹ್ಮಣ್ಯ : “ಯುವ ಜನಾಂಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಿರಬೇಕು. ಇದು ಭವಿಷ್ಯಕ್ಕೆ ಆಧಾರವಾಗಿರುತ್ತದೆ. ಸರಕಾರಿ ಉದ್ಯೋಗ ಪಡೆಯುವಲ್ಲಿ ಈ ಭಾಗದ ಯುವ ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಬೇಕು. ಕಷ್ಟ ಪರಿಶ್ರಮದ ಮೂಲಕ ವಿದ್ಯೆ ಕಲಿಯುವುದರಿಂದ ಜೀವನದಲ್ಲಿ ಮಾನವೀಯತೆ ಅಧಿಕ್ಯವಾಗುತ್ತದೆ. ಸೋಲು ಗೆಲುವು ಎನ್ನುವುದು ಜೀವನದ ಅವಿಭಾಜ್ಯ ಅಂಗ. ಇದನ್ನು ಸಮನಾಗಿ ಸ್ವೀಕರಿಸಿ...
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು 04 ಮೇ 2026ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ ಇಲ್ಲಿ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಜೂನ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...
Loading posts...
All posts loaded
No more posts
