- Thursday
- September 3rd, 2026
ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಸಾವನನಪ್ಪಿದ ಘಟನೆ, ಸುಳ್ಯದ ಮೆಸ್ಕಾಂ ಕಚೇರಿಯ ಎದುರುಗಡೆ ಇರುವ ಭಗವತಿ ಗ್ಯಾರೇಜ್ ನಲ್ಲಿ ನಡೆಯಿತು. ಕೇರಳದ ಕೊಲ್ಲಂ ನಿವಾಸಿ ಮಣಿ ಎಂಬವರು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗ್ಯಾರೇಜ್ ನಲ್ಲಿ ಆರು ತಿಂಗಳ ಹಿಂದೆ ಪೈಂಟಿಂಗ್ ಕೆಲಸಕ್ಕೆ...
ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಂಬೆಚ್ಚಾಲ್ ಅಂಗನವಾಡಿ ಕೇಂದ್ರಕ್ಕೆ ಸ್ಥಳೀಯ ಗ್ರಾ.ಪಂ.ಸದಸ್ಯ, ಯುವ ನ್ಯಾಯವಾದಿ ನೋಟರಿ ಧರ್ಮಪಾಲ ಕೊಯಿಂಗಾಜೆ ಯವರು ಸೀಲಿಂಗ್ ಫ್ಯಾನ್ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಲಜಾಕ್ಷಿ ಕೊಯಿಂಗಾಜೆ, ಸಹಾಯಕಿ ರೋಹಿಣಿ, ಆಶಾ ಕಾರ್ಯಕರ್ತೆ ಶಾಲಿನಿ ಪರಮಂಡಲ,ಸ್ಥಳೀಯ ರಾದ ಮಹಮ್ಮದ್ ರಫೀಕ್, ರಝಾಕ್ ಪಿ. ಎ, ರಝಾಕ್ಎಂ ಪಿ,...
ಸುಬ್ರಹ್ಮಣ್ಯ ,ಡಿ. 3: ಸುಬ್ರಹ್ಮಣ್ಯದ ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ವತಿಯಿಂದ ರವಿವಾರದಂದು ಕುಲಕುಂದದಿಂದ ಕೈಕಂಬದ ವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಟಿ ಜಾತ್ರೆ ಡಿಸೆಂಬರ್ 9ರಿಂದ ಮೂಲಮೃತಿಕ ಪ್ರಸಾದ ತೆಗೆಯುವುದು ಹಾಗೂ ಮರುದಿನ ಕೊಪ್ಪರಿಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಲ್ಲಮೊಗ್ರ ಎ ಮತ್ತು ಬಿ ಒಕ್ಕೂಟ, ಕಟ್ಟ ಗೋವಿಂದನಗರ ಹಾಗೂ ಕಲ್ಮಕಾರು ಎ ಮತ್ತು ಬಿ ಒಕ್ಕೂಟದ ಜಂಟಿ ಆಶ್ರಯದಲ್ಲಿ ಡಿ.3ರಂದು ಕೊಲ್ಲಮೊಗ್ರ ಮಯೂರ ಕಲಾಮಂದಿರದಲ್ಲಿ ಕೊಲ್ಲಮೊಗ್ರು ಎ ಮತ್ತು ಬಿ ಒಕ್ಕೂಟಗಳ ತ್ರೈಮಾಸಿಕ ಸಭೆಯಲ್ಲಿ ಬ್ಯಾಂಕ್ ಆಫ್ ಬರೋಡ ಕೊಲ್ಲಮೊಗ್ರ ಶಾಖೆಯಲ್ಲಿ 18 ವರ್ಷಗಳ ಸೇವೆ ಸಲ್ಲಿಸಿ...
ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯ ಖಂಡಿಸಿ ಸುಳ್ಯದಲ್ಲಿ ವಕೀಲರ ಸಂಘದಿಂದ ಇಂದು ಸುಳ್ಯ ನ್ಯಾಯಾಲಯದ ಎದುರು ಬೃಹತ್ ಪತ್ರಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ., ಸಂಘದ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ ಪೋಲೀಸರ ನಡೆಯನ್ನು ಖಂಡಿಸಿದರು. ಕಾರ್ಯದರ್ಶಿ ವಿಜಯಕುಮಾರ್ ಮುಳುಗಾಡು ಸ್ವಾಗತಿಸಿ,...
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ ಆಚರಿಸಿದೆ.ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ ಗಡ ಸೇರಿದಂತೆ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಪಕ್ಷದ ಕಛೇರಿಯ ಮುಂಭಾಗದಲ್ಲಿ ಪಕ್ಷದ ಮುಖಂಡರು ಹಾಗೂ...
ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಸಭಾ ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ -50 ರ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಸಮಾರಂಭವು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ, ಯಶಸ್ವಿಯಾಗಿ ನೆರವೇರಿತು. ಪೋಲಿಸ್ ಠಾಣೆ ಸುಳ್ಯ ಇದರ ಠಾಣಾಧಿಕಾರಿ, ಸಾಹಿತಿಗಳಾದ ಶ್ರೀ ಈರಯ್ಯ ದುಂತೂರು ಅವರು ಕಾರ್ಯಕ್ರಮ ಉದ್ಘಾಟಿಸಿದರು. ಖ್ಯಾತ ವಕೀಲರು ಮತ್ತು ನಗರ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ಸ್ಥಳೀಯ ಸಂಸ್ಥೆಯು ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಇವುಗಳ ಸಹಯೋಗದಲ್ಲಿ ದಿನಾಂಕ 24 ಮತ್ತು 25 ನವಂಬರ್ 2023 ರಂದು ಎರಡು ದಿನಗಳ ಕಾಲ ಸ್ಕೌಟ್ ಗೈಡ್ ,ಕಬ್ ಬುಲ್ ಬುಲ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳ ವಾರ್ಷಿಕ ಮೇಳವನ್ನು...
ಕ್ರೈಸ್ತ ಅಲ್ಪಸಂಖ್ಯಾತರ ವಿವಿದ್ದೊದೇಶ ಸಹಕಾರಿ ಸಂಘ ಇದರ ಕ್ರಿಸ್ಮಸ್ ಹಾಗೂ ಹೊಸವರ್ಷದ ಕೊಡುಗೆಯಾಗಿ ನಿರಖು ಠೇವಣಿ ಅಭಿಯಾನ ಉದ್ಘಾಟನೆ ನಡೆಯಿತು. ಸುಳ್ಯದಲ್ಲಿ ಪ್ರಧಾನ ಕಛೇರಿ ಹೊಂದಿರುವ ಈ ಸಹಕಾರಿ ಸಂಘವು ಕಡಬ ಶಾಖೆಯಲ್ಲಿ ಅಭಿಯಾನ ಉದ್ಘಾಟನೆ ನೆರವೇರಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷರಾದ ಜೆ.ಪಿ.ಎಮ್ ಚೆರಿಯಾನ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ...
Loading posts...
All posts loaded
No more posts
