- Friday
- September 4th, 2026
ಸರಕಾರಿ ಅಧಿಕಾರಿಯೋರ್ವರು ಕಂಠಪೂರ್ತಿ ಕುಡಿದು ರಸ್ತೆಯಲ್ಲಿ ಅಡ್ಡಾದಿಡ್ಡಿ ಸರಕಾರಿ ವಾಹನವನ್ನು ಚಲಾಯಿಸಿದ್ದನ್ನು ಕಂಡ ಇತರ ವಾಹನ ಸವಾರರು ಅಡ್ಡಗಟ್ಟಿದ ಘಟನೆ ನ.28 ರಂದು ರಾತ್ರಿ ಸುಳ್ಯದ ಅರಂಬೂರಿನಲ್ಲಿ ನಡೆದಿದೆ. https://youtu.be/RaumwdMEx4k?si=tD7W_7lrI4X76jgH ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯಾಗಿರುವ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿದ ಸರಕಾರಿ ಅಧಿಕಾರಿ. ಸಾರ್ವಜನಿಕರು ಹಾಗೂ ವಾಹನ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇದರ ವತಿಯಿಂದ ಈ ದಿನ ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಶಿವಪ್ರಕಾಶ್ ಅಡ್ಪಂಗಾಯ ರವರು ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯದಲ್ಲಿ...
ಅಜ್ಜಾವರ ಗ್ರಾಮದ ಮೇನಾಲ ವಾರ್ಡ್ ನಲ್ಲಿ ಆಯ್ಕೆಯಾಗಿದ್ದ ಗೀತಾ ಕಲ್ಲಗುಡ್ಡೆ ಎಂಬುವವರ ಪತಿ ಬಾಬು ನಾಯ್ಕ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಇದನ್ನು ಗಮನಿಸಿದ ಮನೆಯವರು ಇವರನ್ನು ಆಸ್ಪತ್ರೆಗೆ ಸಾಗಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಮೃತ ಪಟ್ಟರು ಎಂದು ತಿಳಿದು ಬಂದಿದೆ ಆತ್ಮಹತ್ಯೆ ಕುರಿತಾಗಿ ಸುಳ್ಯ ಠಾಣೆಯಲ್ಲಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಜರಗಿದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಹುಡುಗರ ಹಾಗೂ ಹುಡುಗಿಯರ ವಿಭಾಗದಲ್ಲಿ ಕೆ. ಎಸ್. ಎಸ್. ಕಾಲೇಜಿನ ಹುಡುಗರು ಹಾಗೂ ಹುಡುಗಿಯರು ತೃತೀಯ ಸ್ಥಾನವನ್ನ ಗಳಿಸಿರುತ್ತಾರೆ. ಆ ನಿಟ್ಟಿನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿನವರು ಮಂಗಳವಾರ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮುಹೂರ್ತ ನೆರವೇರಿತು.ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಕಾರ್ತಿಕ ಹುಣ್ಣಿಮೆಯ ದಿನವಾದ ನ.೨೭ ರಂದು ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ಕ್ಷೇತ್ರ...
ಸುಳ್ಯದ ಬಹು ನಿರೀಕ್ಷಿತ ಬೇಡಿಕೆಯಾದ 110 ಕೆ.ವಿ. ಸಬ್ ಸ್ಟೇಷನ್ ಕಾಮಗಾರಿಗೆ ಮತ್ತೆ ಚಾಲನೆ ದೊರೆತಿದ್ದು ಆರ್ಥ್ ವರ್ಕ್ ಆರಂಭಗೊಂಡಿದೆ.2023 ಜನವರಿ 10 ರಂದು ಹಿಂದಿನ ಬಿಜೆಪಿ ಸರಕಾರದ ಗುದ್ದಲಿಪೂಜೆ ಮಾಡಿ ಕೈ ತೊಳೆದುಕೊಂಡಿತ್ತು. ಈ ಸಂದರ್ಭದಲ್ಲಿ ಕೂಡ ಅರ್ಥ್ ವರ್ಕ್ ಮಾಡಲಾಗಿತ್ತು. ಇದೀಗ ನೂತನವಾಗಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಎರಡು ಪಕ್ಷಗಳಿಂದ ರಾಜಕೀಯ...
ಸುಳ್ಯ ತಾಲೂಕಿನ ಬಹುತೇಕ ಸರಕಾರಿ ಇಲಾಖೆಗಳಲ್ಲಿ ಹಾಗೂ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿಗಳ ಕೊರತೆಯು ಕಂಡುಬAದಿದ್ದು, ಈ ಕುರಿತು ಅಧಿಕಾರಿಗಳು ಹೇಳಿಕೊಂಡಾಗ ಇಲಾಖೆಗಳಲ್ಲಿನ ಸಿಬ್ಬಂದಿಗಳ ಕೊರತೆಯ ಕುರಿತು ವರದಿ ನೀಡಿ, ಅದನ್ನು ಸದನದಲ್ಲಿ ಪ್ರಸ್ತಾಪಿಸುವೆ ಎಂದು ಶಾಸಕರು ಹೇಳಿದ್ದಾರೆ.ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಕೆ.ಪಿ.ಎಸ್ ಕ್ರೀಡಾಂಗಣದಲ್ಲಿ ನಡೆದ ಪೂರ್ವ ಪ್ರಾಥಮಿಕ ಪ್ರಾಥಮಿಕ ಪ್ರೌಢ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಪಾಲ್ಗೊಂಡು ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ...
ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ...
Loading posts...
All posts loaded
No more posts
