- Wednesday
- August 5th, 2026
ಚೊಚ್ಚಲ ಪ್ರಯತ್ನದಲ್ಲೇ ಅತ್ಯುತ್ತಮ ಚಲನಚಿತ್ರ ಹೊರತಂದಿರುವುದು ಒಂದು ಸಾಧನೆ ಎಂದು ಎಂ.ಬಿ.ಪೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೇ.8 ರಂದು ಮರುತೆರೆ ಕಾಣಲಿರುವ ಭಾವತೀರ ಯಾನ ಚಲನಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಜತೆಗೆ ಮನೋಜ್ಞವಾದ ಚಲನಚಿತ್ರವಾಗಿದೆ ಎಂದರು. ಪುತ್ತೂರಿನಲ್ಲಿ ಯಶಸ್ವಿಯಾಗಿ...
ದಿನಾಂಕ : 05 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಚೆಸ್ಕಾಂ ನ ಮಡಿಕೇರಿ ಶಾಖೆಯಲ್ಲಿ ಪ್ರಭಾರ ಸಹಾಯಕ ಎಂಜಿನಿಯರ್ ಆಗಿದ್ದ ಅರಂತೋಡು ಗ್ರಾಮದ ಬೆದ್ರುಪಣೆ ಪ್ರವೀಣ್ ಕುಮಾರ್ ಪಾನತ್ತಿಲ ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ತಾಯಿ ಪೂವಮ್ಮ ಕುಶಾಲಪ್ಪ, ಪತ್ನಿ ರೇಖಾ, ಪುತ್ರ ಮೌರ್ಯ, ಸಹೋದರಿ ಶ್ರೀಮತಿ ಪ್ರಮೀಳ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಮೇ 4 ರಿಂದ 11 ರ ತನಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯ ಸಭಾಂಗಣದಲ್ಲಿ ಮಕ್ಕಳ ಭಜನಾ...
ಪಶ್ಚಿಮ ಬಂಗಾಲದಲ್ಲಿ ಪ್ರಥಮ ಭಾರಿಗೆ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುತ್ರಿರುವ ಹಿನ್ನೆಲೆಯಲ್ಲಿ ಸುಳ್ಯ ಬಿಜೆಪಿ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಇಲ್ಲಿ ಮಾತನಾಡಿದ ನಾಯಕರು ಇದು ಹಿಂದುತ್ವದ ಗೆಲುವು, ದೇಶಕ್ಕೆ ಹೊಸ ದಿಕ್ಕನ್ನು ನೀಡಿದ ಗೆಲುವು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಮುಖಂಡರಾದ...
ದಿನಾಂಕ : 04 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 05 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...
ಜಾಲ್ಸೂರು ಗ್ರಾಮದ ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ ನೀಡಿದರು.ಮಂದಿರವು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದು ಅದರ ಮೂಲಕ ಗ್ರಾಮದಲ್ಲಿ ಒಗ್ಗಟ್ಟಿನ ಭಾವನೆ ಮೂಡುತ್ತಿದೆ.ಭಜನಾ ಮಂದಿರಗಳು ಸಾಮಾನ್ಯವಾಗಿ ಭಕ್ತಿಗೆ ಮಾತ್ರ ಸೀಮಿತವಾಗದೆ, ಸಮಾಜದ ಜನರನ್ನು ಒಟ್ಟುಗೂಡಿಸುವ ಕೇಂದ್ರವಾಗುತ್ತವೆ. ಇಲ್ಲಿ ನಡೆಯುವ ಭಜನೆ, ಪೂಜೆ, ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಶಾಂತಿ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತವೆ....
ಚಲನಚಿತ್ರ ಹಾಸ್ಯ ಕಲಾವಿದ, ರಾಜ್ಯ ಸಭಾ ಸದಸ್ಯ ಟೆನ್ನಿಸ್ ಕೃಷ್ಣ ರವರು ಗಾಂಧಿನಗರದ ಅಶ್ರಫ್ ಅವರ ಮೀನಿನ ಅಂಗಡಿಯಲ್ಲಿ ಒಣ ಮೀನು ಖರೀದಿಸಿದರು. ಈ ಸಂದರ್ಭದಲ್ಲಿ ಟೆನ್ನಿಸ್ ಕೃಷ್ಣ ರವರ ಆಪ್ತರಾದ ಸುಪ್ರೀತ್ ಮೋoಟಡ್ಕ ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಮೇ 03 : ನಿರಂತರವಾಗಿ ರಜೆಯ ಕಾರಣದಿಂದ ಹಾಗೂ ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು(ಏ.03) ರಾಜ್ಯ ಹಾಗೂ ಹೊರರಾಜ್ಯಗಳಿಂದ ಅಧಿಕ ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಭಕ್ತರ ಸುಗಮಾ ದರ್ಶನಕ್ಕಾಗಿ ಶ್ರೀ...
Loading posts...
All posts loaded
No more posts
