- Saturday
- September 5th, 2026
ಸುಳ್ಯ ಮಂಡೆಕೋಲು ರಸ್ತೆಯ ಕಾಂತಮಂಗಲದಲ್ಲಿ ಸರಕಾರಿ ಬಸ್ಸು ಮತ್ತು ಜೀಪು ನಡುವೆ ಅಪಘಾತ ಸಂಭವಿಸಿದ್ದು ಸುಮಾರು ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಸುಳ್ಯದ ಸರಕಾರಿ ಬಸ್ಸು ಮತ್ತು ಮುಳ್ಯದ ಸದಾನಂದ ನಾಯಕ್ ಎಂಬುವವರ ಜೀಪಿನ ನಡುವೆ ಅಪಘಾತ ಸಂಭವಿದೆ.
ಬಿಳಿನೆಲೆ ಗ್ರಾಮದ ಕೈಕಂಬದ ಕೋಟೆಬಾಗಿಲು ನಿವಾಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಮತ್ತು ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ್ತಿ ಸಂಧ್ಯಾಮಣಿ ಹಾಗೂ ದಿ.ಯೋಗೀಶ್ ಕುಮಾರ್ ಅವರ ಪುತ್ರಿ ಅಮೀಷಾ ಕೆ.ವೈ ರಿಲೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.೮ನೇ ತರಗತಿಯ ವಿದ್ಯಾರ್ಥಿನಿಯಾದ ಇವರು ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ರಿಲೇ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟೀಯ...
ನವಂಬರ್ 24 ಶುಕ್ರವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಿನ್ನೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಪತ್ರಕರ್ತರ ನಾಲ್ಕನೇ ಜಿಲ್ಲಾ ಸಮ್ಮೇಳನದಲ್ಲಿ ಸುಳ್ಯ ತಾಲೂಕಿನ ಮೂವರು ಪತ್ರಕರ್ತರನ್ನು ಸನ್ಮಾನಿಸಲಾಯಿತು.ಹಿರಿಯ ಮತ್ತು ಸಾಧಕ ಪತ್ರಕರ್ತರ ನೆಲೆಯಲ್ಲಿ ಸುಳ್ಯದ ಹೊಸ ದಿಗಂತ ವರದಿಗಾರ ಜಯಪ್ರಕಾಶ್ ಕುಕ್ಕೇಟಿ , ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ...
ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ದಿನಾಂಕ 20/11/2023ರಂದು ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆಯಲ್ಲಿ ನಡೆಯಿತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು...
ಮಲ್ನಾಡು ಜಂಟಿ ಕ್ರಿಯಾ ಸಮಿತಿ (ರಿ) ಸುಳ್ಯ ಇದರ ಆಶ್ರಯದಲ್ಲಿ ಪ್ಲಾಟಿಂಗ್ (ಪೋಡಿ) ಬಾಕಿ, ಅರಣ್ಯದಂಚಿನ ನಿವಾಸಿಗಳು ಹಾಗೂ ಕೊವಿ ನವೀಕರಣ ಸಂತ್ರಸ್ತರ ಸಮಾಲೋಚನೆ ಸಭೆ ಇಂದು ಎಪಿಎಂಸಿ ಸಭಾಂಗಣದಲ್ಲಿ ಜರಗಿತು.ಸಭೆಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಅರ್ಜಿದಾರರು, ಪ್ಲಾಟಿಂಗ್ ಬಾಕಿ 18 ಅರ್ಜಿ, ಕೋವಿ ನವೀಕರಣ 4. ಅರ್ಜಿಗಳು ಹಾಗೂ ಸಂಬಂಧಿಸಿದ ದಾಖಲಾತಿಯೊಂದಿಗೆ, ಮುಂದಿನ...
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಸುಳ್ಯ ತಾಲೂಕು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾ ಅಭಿಮಾನಿಗಳ ಸಹಭಾಗಿತ್ವದಲ್ಲಿ ನ.19ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಆರಂಭದಲ್ಲಿ ಶಾಲಾ ಧ್ವಜಾರೋಹಣವನ್ನು ಚಂದ್ರಶೇಖರ್ ಮಾವಿನಕಟ್ಟೆ, ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇವರು ನಡೆಸಿಕೊಟ್ಟರು. ನಂತರ...
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು, ಹಿರಿಯ ವಿದ್ಯಾರ್ಥಿ ಸಂಘ, ಊರ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ದಿನಾಂಕ 19/11/2023ರಂದು ಕ್ರೀಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕ್ರೀಡೋತ್ಸವದ ಧ್ವಜಾರೋಹಣವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮರಕತ ಇಲ್ಲಿನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಮಾವಿನಕಟ್ಟೆ ನಡೆಸಿಕೊಟ್ಟರು. ನಂತರ ಸಭಾ ಕಾರ್ಯಕ್ರಮ ನಡೆಯಿತು....
ಬೈಕ್ ಸವಾರ ಶಂಕರ ಭಟ್ ಎಂಬುವವರಿಗೆ ಗಾಯ.ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ನ.22 ರಂದು ಕೊಲ್ಲಮೊಗ್ರದ ಸರ್ಕಾರಿ ಆಸ್ಪತ್ರೆಯ ಬಳಿ ನಡೆದಿದೆ.ಹರಿಹರ ಪಲ್ಲತ್ತಡ್ಕ ಕಡೆಯಿಂದ ಕಾರೊಂದು ರಾಂಗ್ ಸೈಡ್ ನಲ್ಲಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಶಂಕರ ಭಟ್ ಎಂಬುವವರು ಗಾಯಗೊಂಡಿದ್ದು, ಕೊಲ್ಲಮೊಗ್ರ...
ಸೀನಿಯರ್ ಚೇಂಬರ್ ವತಿಯಿಂದ ರಾಷ್ಟ್ರೀಯ ಪುರಸ್ಕಾರ. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷ ವಿಶ್ವನಾಥ ನಡುತೋಟ ಅವರಿಗೆ ರಾಷ್ಟ್ರೀಯ ಸ್ಥಾಪಕರ ಪುರಸ್ಕಾರ ಪಿಪಿಎಫ್ ನೀಡಿ ಗೌರವಿಸಲಾಗಿದೆ. ರವಿವಾರ ಶಿವಮೊಗ್ಗದಲ್ಲಿ ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ರಾಷ್ಟ್ರ ಅಧ್ಯಕ್ಷ ಪ್ರೊಫೆಸರ್ ವರ್ಗಿಸ್ ವೈದ್ಯಾನ್ ಅವರು ಪುರಸ್ಕಾರ ನೀಡಿ ಗೌರವಿಸಿದರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್...
Loading posts...
All posts loaded
No more posts
