- Monday
- September 7th, 2026
ನಗರ ಪಂಚಾಯತ್ ನಿಂದ ಒಂದು ಬ್ಯಾನರ್ ಗೆ ಪರವಾನಿಗೆ ಪಡೆದಿದ್ದರು ಇನ್ನೊಂದು ಬ್ಯಾನರ್ ಗೆ ಪರವಾನಿಗೆ ಪಡೆದಿರಲಿಲ್ಲ. ಅಲ್ಲದೇ ಇಂದು ಹೆಚ್ಚು ಜನ ಸೇರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಚಿಸಿದ ಮೇರೆಗೆ ತೆರವುಗೊಳಿಸಲಾಗಿದೆ. ಅಲ್ಲದೇ ಬ್ಯಾನರ್ ಅಳವಡಿಕೆ ಮಾಡಲಾದವರನ್ನು ಕರೆಸಿ ಮಾತುಕತೆ ನಡೆಸಲಾಗುವುದು ಅವರಿಗೆ ಈಗಾಗಲೇ ನಾವು ತಿಳಿಸಿದ್ದೇವೆ ಎಂದು...
ಸುಳ್ಯ ನ.ಪಂ ಅಧಿಕಾರಿಗಳು ಇಂದು ಬೆಳಗ್ಗೆ ನಗರದ ಅಲ್ಲಲ್ಲಿ ಅಳವಡಿಸಲಾಗಿದ್ದ ಸೌಜನ್ಯಳ ಪರ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿದ್ದಾರೆ. ನ.ಪಂ ಅನುಮತಿ ಪಡೆದುಕೊಂಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾನರ್ ಗಳನ್ನು ನ.ಪಂ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ವಿಚಾರವನ್ನು ನಗರಪಂಚಾಯತ್ ಮುಖ್ಯಾಧಿಕಾರಿ ಅಮರ ಸುದ್ದಿಗೆ ತೆರವುಗೊಳಿಸಿದ್ದೇವೆ ಎಂದು ಖಚಿತಪಡಿಸಿದ್ದು ಯಾವ ಕಾರಣಕ್ಕಾಗಿ ಇಂದು ಮುಂಜನೆ ತೆರವುಗೊಳಿಸಿದ್ದಾರೆ...
ಪಂಜ ಲಯನ್ಸ್ ಕ್ಲಬ್ ವತಿಯಿಂದ ಕುಟುಂಬ ಸಮ್ಮಿಲನ, ಸೇವಾ ಚಟುವಟಿಕೆ, ಸನ್ಮಾನ, ಗೌರವಾರ್ಪಣೆ ಕಾರ್ಯಕ್ರಮ ಅ.1 ರಂದು ಲ|ಸಂತೋಷ್ ಜಾಕೆಯವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪ್ರಾಂತೀಯ 7ರ ಪ್ರಾಂತೀಯ ಅಧ್ಯಕ್ಷೆ ಲl ರೇಣುಕಾ ಸದಾನಂದ ಜಾಕೆ MJF ಅವರು ಅತಿಥಿಯಾಗಿ ಭಾಗವಹಿಸಿ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಸೀರೆ ವಿತರಿಸಿದರು, ಹಾಗೂ ಕ್ರೀಡೆ, ಓದು, ಹಾಗೂ...
ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಪ್ರತಿ ನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ತ್ಯಾಜ್ಯ ಎಸೆಯುತ್ತಿದ್ದು ರಸ್ತೆಯ ಬದಿಗಳಲ್ಲಿ ಗಬ್ಬು ನಾರುತ್ತಿದ್ದವು ಇದರ ಬಗ್ಗೆ ಸ್ಥಳೀಯರು ಈ ಹಿಂದಿನಿಂದಲು ಪೋಲಿಸ್ ಮತ್ತು ಗ್ರಾಮ ಪಂಚಾಯತ್ ಗೆ ದೂರು ನೀಡಿದ್ದರು. ಇತ್ತ ಇಂದು ರಾತ್ರಿ KA 21 L 7352 ಎಂಬ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯು ಕಾಂತಮಂಗಲ ಪಯಸ್ವಿನಿ...
ಪಂಜ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಕಾಲೋನಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಅ.2ರಂದು ನಡೆಯಿತು. . ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲlದಿಲೀಪ್ ಬಾಬ್ಲು ಬೆಟ್ಟು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಲl ಡಾl ಪ್ರಕಾಶ್ ಡಿಸೋಜರವರು ಮಾತನಾಡಿ ಸ್ವಚ್ಛತೆಯ ಮಹತ್ವವನ್ನು ತಿಳಿಸಿದರು, ವೇದಿಕೆಯಲ್ಲಿ ಯುವಕ...
ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ ಯವರ 154ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಂಸ್ಮರಣೆ ಮತ್ತು ಶಾಲಾ ಪರಿಸರ, ನಿಂತಿಕಲ್ಲಿನ ಸಾರ್ವಜನಿಕ ಬಸ್ ನಿಲ್ದಾಣ ಹಾಗೂ ಪೇಟೆಯ ಪರಿಸರದ ಸ್ವಚ್ಛತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಇಂದು ಮಾಡಲಾಯಿತು..ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ SDMC...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ( ರಿ) ಬಿ ಯಂ ಯಸ್ ಸಂಯೋಜಿತ ಸುಳ್ಯ ಇದರ ವತಿಯಿಂದ ಗಾಂಧಿನಗರ ಹಾಗೂ ಜಾಲ್ಸೂರಿನಲ್ಲಿ ರಿಕ್ಷಾ ತಂಗುದಾಣಕ್ಕೆ ಛಾವಣಿ ನಿರ್ಮಿಸಿಕೊಡಬೇಕೆಂದು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ, ಜಾಲ್ಸೂರು ಸಂಘದ ಅಧ್ಯಕ್ಷ ಗೋಪಾಲ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಮಣ್ಯ ಕಾಲೇಜಿನಲ್ಲಿ ಅ 2 ರಂದು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಪ್ರಯುಕ್ತ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್ ಕ್ರಾಸ್ ಘಟಕ ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಜೊತೆ...
ಹಿಂದೂ ಜಾಗರಣ ವೇದಿಕೆ ಶಾಂತಿನಗರ ಇವರಿಂದ ಪೈಚಾರ್ ನಿಂದ ಹಳೆಗೇಟು ವರೆಗೆ ಸ್ವಚ್ಚತಾ ಅಭಿಯಾನ ನಡೆಯಿತು. ಈ ಕಾರ್ಯದಲ್ಲಿ ಕೆ ದಾಮೋದರ ಮಂಚಿ, ಎಂ ಬಾಲಗೋಪಾಲ ಸೇರ್ಕಜೆ,ಜಗದೀಶ ಎನ್ ಆರ್, ಸಂಜಯ್ ಕುಮಾರ್ ಪೈಚಾರ್ , ರಾಮಚಂದ್ರ ಕುಕ್ಕಾಜೆಕಾನ, ಪ್ರಶಾಂತ್ ಕನ್ನಡ್ಕ, ಕೆ.ಕೃಷ್ಣ ನಾಯ್ಕ್ ನಿವೃತ್ತಿ ತಹಶೀಲ್ದಾರ್,ಸುಂದರ ರೈ, ಯೋಗಿಶ್ ಮುಖಾರಿ, ಶ್ರೀಮತಿ ಲಲಿತಾ ಕೃಷ್ಣ...
ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಇಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕೆ ಎಸ್ ಎಸ್ ಕಾಲೇಜ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯ ದೊಂದಿಗೆ ಗಾಂಧಿ ಜಯಂತಿ ಆಚರಣೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಾಡಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ...
Loading posts...
All posts loaded
No more posts
