- Monday
- September 7th, 2026
ಚಳುವಳಿ ಮೂಲಕ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮುಂಚೂಣಿಯಲ್ಲಿದ್ದ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ಬಹುದ್ದೂರ ಶಾಸ್ತ್ರಿ ಈ ಎರಡು ಮಹಾತ್ಮರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ನಾವು ಅವರಿಗೆ ಸಲ್ಲಿಸುವ ದೊಡ್ಡ ಗೌರವ. ಅವಳಿ ಶ್ರೇಷ್ಟ ನಾಯಕರ ಜನುಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ.ಇಬ್ಬರನ್ನು ನಾವು ಮರೆಯುವಂತಿಲ್ಲ.ಒಬ್ಬರು ಮಹಾತ್ಮ ಎನಿಸಿದರೆ ಇನ್ನೊಬ್ಬರು ಉಕ್ಕಿನ ಮನುಷ್ಯ. ಒಬ್ಬರು ಅಹಿಂಸೆ ಮೂಲಕ ದೇಶಕ್ಕೆ...
ಯುವಕ ಮಂಡಲ (ರಿ.) ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಗ್ರಾಮ ಪಂಚಾಯತು ಮಡಪ್ಪಾಡಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಅ. 02 ರಂದು ಮಡಪ್ಪಾಡಿಯಲ್ಲಿ ನಡೆಯಿತು.ಮಡಪ್ಪಾಡಿ ಪೇಟೆ, ಯುವಕ ಮಂಡಲ ಹಾಗೂ ಮಡಪ್ಪಾಡಿ ಸೊಸೈಟಿಯ ಹತ್ತಿರ ಸ್ವಚ್ಛಗೊಳಿಸಲಾಯಿತು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಡಪ್ಪಾಡಿ ಯುವಕ ಮಂಡಲದ ಕಾರ್ಯದರ್ಶಿಯಾದ ವಿನ್ಯಾಸ್ ಪಾರೆಮಜಲು, ಯುವಜನ...
. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆರೆಯ ಶಾಲೆಗಳಿಗೆ ಗಿಡದ ಸಂರಕ್ಷಣೆಗಾಗಿ ಗಾಂಧಿ ಜಯಂತಿಯ ಈ ದಿನ ಟೀ ಗಾರ್ಡ್ ಗಳನ್ನು ಹಸ್ತಾಂತರ ಮಾಡಲಾಯಿತು. ನೆರೆಯ ಬಿಳಿನೆಲೆ ಕೈಕಂಬ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮರ್ದಾಳ ಹಿರಿಯ ಪ್ರಾಥಮಿಕ ಶಾಲೆ ಕಲ್ಮ ಕಾರು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಸ್ಥರು ಬಂದು ಟ್ರೀ ಗಾರ್ಡುಗಳನ್ನು ಪಡೆದುಕೊಂಡಿರುವರು....
ಸುಳ್ಯದ ಕುರಂಜಿ ವೆಂಕಟರಮಣಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.) ಇದರ ವತಿಯಿಂದ ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ನೀಡಲಾಯಿತು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು...
ನುಗ್ಗೆಕಾಯಿ ಎಂಬ ಕ್ಷಣ ನಮಗೆ ಅದರ ಔಷಧೀಯ ಗುಣಗಳು ನೆನಪಿಗೆ ಬರುತ್ತದೆ ಹಾಗೆ ನುಗ್ಗೆ ಸೊಪ್ಪಿನಲ್ಲಿ ರಕ್ತಹೀನತೆಗೆ ಒಳ್ಳೆಯ ಔಷಧಿ ಕ್ಯಾಲ್ಸಿಯಂ ವಿಟಮಿನ್ ಎ ವಿಟಮಿನ್ ಇ ಪೊಟ್ಯಾಷಿಯಂ ಲೈಂಗಿಕ ಕಾಯಿಲೆಗಳಿಗೆ ನುಗ್ಗೇಕಾಯಿ ರಾಮಬಾಣ ನುಗ್ಗೆಕಾಯಿಯನ್ನು ತಿನ್ನುವುದರಿಂದ ಏನಾಗುತ್ತದೆ ಸಿಡುಬು ಬರುವುದಿಲ್ಲ ಮೂಳೆಗಳ ಬಲ ಹೆಚ್ಚುತ್ತದೆ ಲೈಂಗಿಕ ಶಕ್ತಿ ಹೆಚ್ಚುತ್ತದೆ ಮದುಮೇಹಿಗಳಿಗೆ ಉತ್ತಮಚೋಟುದ್ದ ವಿದ್ದ ನುಗ್ಗೆಕಾಯಿ...
ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ ಕನಕಮಜಲು ಹಾಗೂ ಗ್ರಾಮ ಪಂಚಾಯತ್ ಕನಕಮಜಲು ಇದರ ಸಹಯೋಗದಲ್ಲಿ ಅ. 1ರಂದು ಕೇಂದ್ರ ಸರಕಾರದ "ಸ್ವಚ್ಛತಾ ಹಿ ಸೇವಾ" ಎಂಬ ವಿಶೇಷ ಆಂದೋಲನದ ಅಂಗವಾಗಿ ಕನಕಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಸಲಾಯಿತು. ಸ್ವಚ್ಛತೆ ಕಾರ್ಯದಲ್ಲಿ ಯುವಕಮಂಡಲದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು, ಹಾಗೂ ಇನ್ನಿತರ...
ಪಂಜದಲ್ಲಿ ಇರುವ ಏಕೈಕ ಸಮುಚ್ಚಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ಸಮುದಾಯ ಆಸ್ಪತ್ರೆಯನ್ನಾಗಿ ದಿನದ 24 ಗಂಟೆಯೂ ಸೇವೆಯನ್ನು ಒದಗಿಸುವಂತೆ ಮಾಡಲು ಪಂಜ ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ. ಪಂಜ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮುಡೂರು ಅವರು ಮಾತನಾಡಿ" ಇಲ್ಲಿ ಈಗಾಗಲೇ ಆರೋಗ್ಯ ಸಮುಚ್ಚಯ ಆಸ್ಪತ್ರೆ ಇದ್ದು ದಿನದ 24...
ಗಾಂಧಿ ಜಯಂತಿ ಅಂಗವಾಗಿ ಕಮಿಲದಿಂದ ಗುತ್ತಿಗಾರು ವರೆಗೆ ಸ್ವಚ್ಚತಾ ಕಾರ್ಯ ನಡೆಯಿತು. ಗ್ರಾ.ಪಂ.ಸದಸ್ಯರು, ಅಂಗನವಾಡಿ, ಆಶಾ ಕಾರಗಯಕರ್ತೆಯರು, ಗ್ರಾಮಸ್ಥರು, ಸ್ಥಳೀಯ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿಯವರ ಜನ್ಮ ದಿನದ ಪ್ರಯುಕ್ತ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಅ.1 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರು , ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲುಗುಂಡಿ ಪೇಟೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಲಯನ್ಸ್ ಕ್ಲಬ್ ಜಂಟಿ ಅಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಮಾತನಾಡಿ ಸ್ವಚ್ಛತಾ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿದರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಸರ್ವರನ್ನು ಸ್ವಾಗತಿಸಿದರು....
Loading posts...
All posts loaded
No more posts
