ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹಣ್ಣುಕಾಯಿ ಅಂಗಡಿ ಮರು ಏಲಂ ನಡೆಸಲು ಹೈಕೋರ್ಟ್ ಆದೇಶ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿರುವ ಹಣ್ಣುಕಾಯಿ,ಚಿನ್ನ ಬೆಳ್ಳಿ ಹರಕೆ ವಸ್ತುಗಳ ಮಾರಾಟದ ಅಂಗಡಿ ,ಆದಿಸುಬ್ರಹ್ಮಣ್ಯದ ಹಣ್ಣುಕಾಯಿ ಅಂಗಡಿಗಳನ್ನು ಕ್ರಮವಾಗಿ ಗುರುಪಾದ, ವಿಜಯಕುಮಾರ್ ಮತ್ತು ಕಾರ್ತಿಕ್ ಎಂಬವರು ಒಂದು ವರ್ಷದ ಅವಧಿಗೆ ಹರಾಜಿನಲ್ಲಿ ಪಡಕೊಂಡಿದ್ದರು.‌ ಕರಾರುಪತ್ರದ ಅವಧಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ಕೊನೆಗೊಂಡಿದ್ದರೂ ಚುನಾವಣೆಯ ನೀತಿಸಂಹಿತೆ ಕಾರಣದಿಂದ ಮರು ಹರಾಜು ನಡೆಸಲು ಸಾಧ್ಯವಾಗಿರಲಿಲ್ಲ. ಸದ್ರಿ ಗುತ್ತಿಗೆದಾರರು ಅಂಗಡಿಗಳನ್ನು...

ಎನ್ ಎಂ ಸಿಯಲ್ಲಿ ಎನ್ ಸಿ ಸಿ ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಸಾಧಕ ಶಿಕ್ಷಕರನ್ನು ಗೌರವಿಸುವ ಮೂಲಕ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 5 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಮುಕ್ತ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದ ಡಾ. ಮಮತಾ ಕೆ ಹಾಗೂ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿ ಅವರನ್ನು...
Ad Widget

ಸೆ.07; ಮಾವಿನಕಟ್ಟೆಯಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ಶುಭಾರಂಭ

ದೇವಚಳ್ಳ ಗ್ರಾಮದ ಮಾವಿನಕಟ್ಟೆಯ ಜನನಿ ಕಾಂಪ್ಲೆಕ್ಸ್ ನಲ್ಲಿ ಲೋಹಿತ್ ಮಾವಿನಗೊಡ್ಲು ಮಾಲಕತ್ವದ ಗ್ರಾಮ ಒನ್ ಸೇವಾ ಕೇಂದ್ರ ಸೆ.7 ರಂದು ಶುಭಾರಂಭಗೊಳ್ಳಲಿದೆ.

ಬಾಂಜಿಕೋಡಿ: ಶ್ರೀ ಶಿವ ಭಕ್ತವೃಂದ ಭಜನಾ ತಂಡ ರಚನೆ

ಐವರ್ನಾಡು ಗ್ರಾಮದ ಬಾಂಜಿಕೋಡಿ ಎಂಬಲ್ಲಿ ನೂತನವಾಗಿ ಶ್ರೀ ಶಿವ ಭಕ್ತವೃಂದ ಭಜನಾ ತಂಡ ರಚನೆ ಮಾಡಲಾಯಿತು. ಈ ಭಜನಾ ತಂಡದ ಅಧ್ಯಕ್ಷರಾಗಿ ಚಿದಾನಂದ ಪಿ ಟಿ ಬಾಂಜಿ ಕೋಡಿ, ಕಾರ್ಯದರ್ಶಿಯಾಗಿ ವೆಂಕಟರಮಣ ಕಂಡಿಗೆಮೂಲೆ, ಖಜಾಂಜಿಯಾಗಿ ಕಿಶನ್ ಆಚಾರ್ಯ ಕಂಡಿಗೆಮೂಲೆ, ಉಪಾಧ್ಯಕ್ಷರಾಗಿ ನವೀನ್ ಬಿ ಆರ್ ಬಾಂಜಿಕೋಡಿ, ಜತೆ ಕಾರ್ಯದರ್ಶಿಯಾಗಿ ಮನೋಹರ ಬಿ ಕೆ ಬಾಂಜಿಕೋಡಿ ಹಾಗೂ...

ಪ್ರಾಚೀನ ವಿಚಾರಗಳ ಜ್ಞಾನ ಪುನರುತ್ಥಾನಕ್ಕೆ ಉತ್ಸವಗಳ ಪಾತ್ರ ಅನನ್ಯ : ಡಾ.ನಿಂಗಯ್ಯ ಅಭಿಮತ

ಸುಬ್ರಹ್ಮಣ್ಯ: ಪ್ರಾಚೀನ ಆಚರಣೆಗಳಲ್ಲಿ ಸಹೋದರತೆ ಅಡಗಿದೆ.ಪ್ರತಿ ಆಚರಣೆಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಸಂಬAಧಗಳು ವೃದ್ಧಿಯಾಗುತ್ತದೆ. ಸಂಸ್ಕೃತಿಯ ಭವ್ಯ ವಿಚಾರಧಾರೆಗಳು ಯುವ ಜನಾಂಗದಲ್ಲಿ ಅಚ್ಚಳಿಯದೆ ಉಳಿಯಲು ಉತ್ಸವಗಳು ಅಡಿಪಾಯವಾಗಿದೆ.ಪ್ರಾಚೀನ ವಿಚಾರಗಳ ಜ್ಞಾನ ಪುನರುತ್ಥಾನಗೊಳ್ಳಲು ಉತ್ಸವಗಳ ಪಾತ್ರ ಅನನ್ಯ.ಮಕ್ಕಳಿಗೆ ಉತ್ಸವಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಅದರ ಆಚರಣೆಗಳ ಅಗತ್ಯತೆಯ ಕುರಿತು ತಿಳಿಸುವ ವಿಚಾರಗಳು ಕೂಡಾ ನೆರವೇರಬೇಕು.ಇದರಿಂದ ಮಕ್ಕಳ...

ರಾಧಾಕೃಷ್ಣ ಸ್ಪರ್ಧೆಯಲ್ಲಿ ಸ್ನಿಗ್ಧ ಮೋಂಟಡ್ಕ ಹಾಗೂ ಧವನ್ ದೇವರಗುಂಡ ಪ್ರಥಮ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇನ್ನರ್ ವಿಲ್ ಕ್ಲಬ್ ಸುಳ್ಯ ಇವರು ಅಂಜಲಿ ಮೊಂಟೇಸರಿ ಸ್ಕೂಲ್ ವರ್ತಕರ ಭವನ, ಅಂಬಟಡ್ಕ, ಸುಳ್ಯ  ಇಲ್ಲಿ ಆಯೋಜಿಸಿದ್ದ 6ರಿಂದ 10ವರ್ಷ ವಿಭಾಗದ ರಾಧಾಕೃಷ್ಣ ವೇಶ ಸ್ಪರ್ಧೆಯಲ್ಲಿ ಸುಳ್ಯದ ಕೆವಿಜಿ ಐಪಿಎಸ್ ನ 4ನೇ ತರಗತಿಯ *ಸ್ನಿಗ್ಧ ಮೋಂಟಡ್ಕ* ಹಾಗೂ ಬೆಳ್ಳಾರೆ ಜ್ಞಾನ ಗಂಗಾ ಪಬ್ಲಿಕ್ ಸ್ಕೂಲ್ ನ 4ನೇ...

ಬಾಂಜಿಕೋಡಿ: ಶ್ರೀ ಶಿವ ಭಕ್ತವೃಂದ ಭಜನಾ ತಂಡ ರಚನೆ

ಐವರ್ನಾಡು ಗ್ರಾಮದ ಬಾಂಜಿಕೋಡಿ ಎಂಬಲ್ಲಿ ನೂತನವಾಗಿ ಶ್ರೀ ಶಿವ ಭಕ್ತವೃಂದ ಭಜನಾ ತಂಡ ರಚನೆ ಮಾಡಲಾಯಿತು. ಈ ಭಜನಾ ತಂಡದ ಅಧ್ಯಕ್ಷರಾಗಿ ಚಿದಾನಂದ ಪಿ ಟಿ ಬಾಂಜಿ ಕೋಡಿ, ಕಾರ್ಯದರ್ಶಿಯಾಗಿ ವೆಂಕಟರಮಣ ಕಂಡಿಗೆಮೂಲೆ, ಖಜಾಂಜಿಯಾಗಿ ಕಿಶನ್ ಆಚಾರ್ಯ ಕಂಡಿಗೆಮೂಲೆ, ಉಪಾಧ್ಯಕ್ಷರಾಗಿ ನವೀನ್ ಬಿ ಆರ್ ಬಾಂಜಿಕೋಡಿ, ಜತೆ ಕಾರ್ಯದರ್ಶಿಯಾಗಿ ಮನೋಹರ ಬಿ ಕೆ ಬಾಂಜಿಕೋಡಿ ಹಾಗೂ...

ಸೆ.7 ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪ ವಿಭಾಗ ವ್ಯಾಪ್ತಿಯ ಸುಳ್ಯ 33/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಪೀಡರ್ ಗಳಲ್ಲಿ ಸೆ.7 ರಂದು ತುರ್ತು ನಿಯತಕಾಲಿಕ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸುಳ್ಯ 1 ಕೇರ್ಪಳ, ಸುಳ್ಯ 2 ಶ್ರೀರಾಂಪೇಟೆ, ದೇವರಗುಂಡ, ಅಜ್ಜಾವರ, ಮಂಡೆಕೋಲು, ಡಿಪೋ, ಜಬಳೆ ಉಬರಡ್ಕ, ತೊಡಿಕಾನ ಕಲ್ಲುಗುಂಡಿ ಹಾಗೂ ಕೋಲ್ಚಾರ್ ಪೀಡರ್ ಗಳಲ್ಲಿ ಬೆಳಿಗ್ಗೆ...

ಅರಂಬೂರು : ಒಡಿಯೂರು ಗ್ರಾಮ ವಿಕಾಸ ಯೋಜನೆಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಆರಂಬೂರು ಘಟ ಸಮಿತಿ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಸೆ. 6 ರಂದು ಶ್ರೀ ಮೂಕಾಂಬಿಕಾ ಸಬಾಭವನದಲ್ಲಿ  ರತ್ನಕರ ರೈ ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕರಾದ...

ಮೇನಾಲ : ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಟೋಟ ಸ್ಪರ್ಧೆ – ಕಾರ್ಯಕ್ರಮ ಮುಗಿದೊಡನೆ ಅಧಿಕಾರಿಗಳ ಸಮ್ಮುಖ ಮೈದಾನ ಸ್ವಚ್ಚ

ಅಜ್ಜಾವರ ಗ್ರಾಮದ ಮೇನಾಲದಲ್ಲಿ ವಿಶ್ವಹಿಂದು ಪರಿಷತ್ ಮತ್ತು ಭಜರಂಗದಳ ಪ್ರಖಂಡ ಹಾಗೂ ಶ್ರೀ ಕೃಷ್ಣ ಭಜಾನ ಮಂದಿರ ಮೇನಾಲ ಇವುಗಳ ಆಶ್ರಯದಲ್ಲಿ ಸೆ-೬ ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ವಿಜೃಂಬಣೆಯಿಂದ ನಡೆಯಿತು. ವಿವಾದಿತ ಸ್ಥಳವಾಗಿರುವುದರಿಂದ ಪೋಲೀಸು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಕೃಷ್ಣ...
Loading posts...

All posts loaded

No more posts

error: Content is protected !!