“ಸಮಾಜ ಸೇವೆಯೇ ರೋಟರಿಯ ಮುಖ್ಯ ಧ್ಯೇಯ” : ರೋ. ಜಯಪ್ರಕಾಶ್ ; ಕುಂತೂರು ಶಾಲೆಗೆ ಕೊಡುಗೆ ಹಸ್ತಾಂತರ

ಜೂನ್ 30 : “ಅಂತರಾಷ್ಟ್ರೀಯ ರೋಟರಿ ಸಂಸ್ಥೆಯು ಮುಖ್ಯವಾಗಿ ಸಮಾಜ ಸೇವೆಗಾಗಿ ಹುಟ್ಟಿಕೊಂಡಿದ್ದು, ಸಮಾಜದಲ್ಲಿರುವ ದೀನದಲಿತರ, ಅಶಕ್ತರ ಸೇವೆಯನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಅದರೊಂದಿಗೆ ಶಾಲಾ ಕಾಲೇಜುಗಳು, ಅಂಗನವಾಡಿ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಗುರುತಿಸಿ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆ ರೀತಿಯಾಗಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ರೋಟರಿ ಸಂಸ್ಥೆಯು ತನ್ನದೇ ಆದ ಚಾಪನ್ನು...

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; “ದುಶ್ಚಟಮುಕ್ತ ಬದುಕಿನಿಂದ ಯುವಜನಾಂಗದ ಅಭ್ಯುದಯ” : ವಿಮಲಾ ರಂಗಯ್ಯ ಅಭಿಮತ

ಸುಬ್ರಹ್ಮಣ್ಯ : “ದುಶ್ಚಟಮುಕ್ತ ಬದುಕಿನಿಂದ ಯುವ ಜನಾಂಗ ಅಭ್ಯುದಯವಾಗಲು ಸಾಧ್ಯವಿದೆ. ವಿದ್ಯಾರ್ಜನೆಯ ಅವಧಿಯಲ್ಲಿಯೇ ವಿದ್ಯಾರ್ಥಿಗಳು ಮಾದಕ ವಸ್ತುಗಳ ವಿರುದ್ಧ ಜಾಗೃತರಾಗಬೇಕು. ಇದು ಓದು ಬರಹಗಳನ್ನು ಸೇರಿದಂತೆ ನಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡುತ್ತದೆ ಎಂಬ ಪರಿಜ್ಞಾನ ಎಳವೆಯಲ್ಲಿಯೇ ಮೂಡುವಂತೆ ಮಾಡುವುದು ಅತ್ಯವಶ್ಯಕ. ಧೂಮಪಾನ, ಮದ್ಯಪಾನ ಇತ್ಯಾದಿಗಳು ನಮ್ಮ ಬದುಕಿನ ಅತೀ ದೊಡ್ಡ ಶತ್ರುಗಳು ಎಂಬ ಅರಿವು ನಮ್ಮ...
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಸ್ಪತ್ರೆ ಸಮಸ್ಯೆ : ಜುಲೈ 10ಕ್ಕೆ ಬೃಹತ್ ಪ್ರತಿಭಟನೆ ಎಚ್ಚರಿಕೆ – 10 ದಿನಗಳ ಗಡುವು

ಕುಕ್ಕೆ ಸುಬ್ರಹ್ಮಣ್ಯ, ಜೂನ್ 30 : ಕುಕ್ಕೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ, ಐನೆಕಿದು ಹಾಗೂ ಏನೆಕಲ್ಲು ಭಾಗದ ಜನತೆಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಈ ಸಂಬಂಧ ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಭವನದಲ್ಲಿ ನಡೆದ ಹೋರಾಟ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ...

ಕುಮಾರ ಪರ್ವತ ಚಾರಣಕ್ಕೆ ಟ್ರೆಕ್ಕಿಂಗ್ ಗೈಡ್‌ಗಳ ನೇಮಕಾತಿ ; ಆಸಕ್ತ ಅಭ್ಯರ್ಥಿಗಳ ನೋಂದಣಿಗೆ ಆಹ್ವಾನ

ಸೋಮವಾರಪೇಟೆ ತಾಲೂಕಿನ ಕುಮಾರಳ್ಳಿ ಗ್ರಾಮದಲ್ಲಿರುವ ಪುಷ್ಪಗಿರಿ ವನ್ಯಜೀವಿ ವಲಯ ವ್ಯಾಪ್ತಿಗೆ ಒಳಪಡುವ ಕುಮಾರ ಪರ್ವತ ಚಾರಣಕ್ಕೆ ಆಗಮಿಸುವ ಪ್ರವಾಸಿಗರಿಗೆ ಸುರಕ್ಷಿತ, ಶಿಸ್ತುಬದ್ಧ ಹಾಗೂ ಗುಣಮಟ್ಟದ ಟ್ರೆಕ್ಕಿಂಗ್ ಅನುಭವ ಒದಗಿಸುವ ಉದ್ದೇಶದಿಂದ ಟ್ರೆಕ್ಕಿಂಗ್ ಗೈಡ್ ಗಳ ಅವಶ್ಯಕತೆಯಿದ್ದು, ಟ್ರೆಕ್ಕಿಂಗ್ ಗೈಡ್ ಗಳಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಆಹ್ವಾನಿಸಲಾಗಿದ್ದು, ಪ್ರಕೃತಿ ಮತ್ತು ಟ್ರೆಕ್ಕಿಂಗ್ ಚಟುವಟಿಕೆಗಳಲ್ಲಿ...

ಇಂದಿನ(ಜೂನ್ 29) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 29 ಜೂನ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಪ್ಲಾಟಿನಮ್ ಅವಾರ್ಡ್

ಸುಬ್ರಹ್ಮಣ್ಯ ಜೂನ್ 28 : ಅಂತರಾಷ್ಟ್ರೀಯ ರೋಟರಿ ಜಿಲ್ಲೆ 31/81ರ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಇತ್ತೀಚೆಗೆ ಮೈಸೂರಿನಲ್ಲಿ ನಡೆದಿದ್ದು, ಸುಬ್ರಹ್ಮಣ್ಯ ರೋಟರಿ ಕ್ಲಬ್ ವಿವಿಧ ವಿಭಾಗಗಳಲ್ಲಿ ಸಲ್ಲಿಸಿದ ಸೇವೆಗಳಿಗಾಗಿ ಪ್ಲಾಟಿನಮ್ ಅವಾರ್ಡ್ ಗಳಿಸಿಕೊಂಡಿದೆ. ರೋಟರಿ ಜಿಲ್ಲೆಯ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಕಂದಾಯ ಜಿಲ್ಲೆಗಳನ್ನೊಳಗೊಂಡ ಕ್ಲಬ್ ಸರ್ವಿಸ್ ವಿಭಾಗದಲ್ಲಿ ಕಾರ್ಗಿಲ್ ಯೋಧರನ್ನು...

ಸುಬ್ರಹ್ಮಣ್ಯದ ಎಸ್ಎಸ್‌ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

ಸುಬ್ರಹ್ಮಣ್ಯ, ಜೂನ್ 28 : ಶ್ರೀ ಸುಬ್ರಹ್ಮಣ್ಯೇಶ್ವರ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಶನಿವಾರ(ಜೂನ್ 27) ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಂದಾ ಹರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸ್ಥೆಯ ಹಿರಿಯ...

ರಾಜ್ಯಮಟ್ಟದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಗೆ ಕವಿತೆಗಳ ಆಹ್ವಾನ

ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ 8ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯನ್ನು ಹಮ್ಮಿಕೊಳ್ಳಲಾಗಿದ್ದು, ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಕಾವೇರಮ್ಮನವರ 87ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸಾರ್ವಜನಿಕವಾಗಿ ನಡೆಯುವ ರಾಜ್ಯಮಟ್ಟದ ಅರೆಭಾಷೆ ಕವನ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಒಂದು ಸ್ವ-ರಚಿತ ಅರೆಭಾಷೆ ಕವಿತೆಯನ್ನು ಜುಲೈ 14 ತಾರೀಖಿನ ಒಳಗಾಗಿ ಕಳುಹಿಸಿಕೊಡಬೇಕು ಎಂದು...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೋಲಿಯೋ ಲಸಿಕಾ ಅಭಿಯಾನ

ಸುಬ್ರಹ್ಮಣ್ಯ ಜೂನ್ 28 : ಭಾನುವಾರ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇವುಗಳ ಆಶ್ರಯದಲ್ಲಿ ಕುಕ್ಕೆ ಶ್ರೀ ದೇವಳದ ಮುಂಭಾಗದಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶ್ರೀ ದೇವಳದ ಗೋಪುರ ಸಮೀಪ ವ್ಯವಸ್ಥಾಪನಾ ಸಮಿತಿ ಸದಸ್ಯ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಜಾಥಾ – “ವ್ಯಸನಮುಕ್ತ ಜೀವನವೇ ಆರೋಗ್ಯಕರ ಸಮಾಜದ ಅಡಿಪಾಯ” : ಪಿ.ಎಸ್‌.ಐ ಅಂಜನೇಯ ರೆಡ್ಡಿ

ಸುಬ್ರಹ್ಮಣ್ಯ : ಕರ್ನಾಟಕ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಬುಧವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭವ್ಯ ಜಾಗೃತಿ ಜಾಥಾ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪಿ.ಎಸ್‌.ಐ ಅಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ, ಕುಕ್ಕೆ ಸುಬ್ರಹ್ಮಣ್ಯ ಆಟೋ ಚಾಲಕ-ಮಾಲಕರ ಸಂಘ, ಟ್ಯಾಕ್ಸಿ ಚಾಲಕ-ಮಾಲಕರ ಸಂಘ,...
Loading posts...

All posts loaded

No more posts

error: Content is protected !!