ಕುಲ್ಕುಂದ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ

ಜೂ.13ರಂದು ಬೆಳಗ್ಗಿನ ಜಾವ ಸುಬ್ರಮಣ್ಯದಿಂದ ಅಕ್ರಮವಾಗಿ ಜಾನುವಾರುಗಳನ್ನು ಕದ್ದು ಸಾಗಾಟದ ಮಾಡುತ್ತಿದ್ದ ಪಿಕಪ್ ವಾಹನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಪಲ್ಟಿಯಾದ ಘಟನೆ ಜೂ.13 ರಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಆರೋಪಿಗಳು ವಾಹನದಲ್ಲಿ ಇದ್ದ 2 ಗೋವುಗಳ ಹಗ್ಗ ಬಿಚ್ಚಿ ಯಾವುದೇ ಸುಳಿವು ಸಿಗದ ರೀತಿಯಲ್ಲಿ ಕೈಕಂಬದವರೆಗೆ ಓಡಿಸಿದ್ದರು. ನಂತರ ಪಲ್ಟಿಯಾಯದ ವಾಹನವನ್ನು ಮೇಲೆತ್ತುವ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 9591969197ದಿನಾಂಕ : 15-06-2026 - ಸೋಮವಾರ01) ಮೇಷರಾಶಿ : ಹಿರಿಯರಿಗೆ ಗೌರವ ಕೊಡುವುದು ಈ ದಿನ ನಿಮ್ಮ ಗಮನದಲ್ಲಿ ಇರಬೇಕು, ತಂದೆಯ ಆರೋಗ್ಯದ ಕಡೆ ಗಮನವಿರಲಿ, ವ್ಯಾಪಾರ ವ್ಯಾವಹಾರ ಮಾಡುವವರಿಗೆ ಈ ದಿನ ಅನಿರೀಕ್ಷಿತ ಲಾಭವನ್ನು ಪಡೆಯುತ್ತಿರಾ, ಈ ದಿನ ಧನಲಾಭವಾಗುವ ಸಾಧ್ಯತೆ ಕಂಡು ಬರುತ್ತಿದೆ. ಮನ ಬಂದಂತೆ ಖರ್ಚಿಗೆ...
Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಾಗರ : 50 ಸಾವಿರಕ್ಕೂ ಅಧಿಕ ಭಕ್ತರ ಆಗಮನ – ಪಾರ್ಕಿಂಗ್ ಅವ್ಯವಸ್ಥೆಗೆ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಗ್ರಹ

ಸುಬ್ರಹ್ಮಣ್ಯ, ಜೂನ್ 14 : ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ಸಾಗರವೇ ಹರಿದು ಬಂದ ದೃಶ್ಯ ಕಂಡುಬಂತು. ಮಿಥುನ ಮಾಸ ಆರಂಭಗೊಂಡಿರುವುದು ಹಾಗೂ ಈ ವರ್ಷ ಮಳೆ ಪ್ರಮಾಣ ಕಡಿಮೆಯಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ...

ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ಕಸದ ರಾಶಿ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಂಗಳುಗಳಿಂದ ಕಸ ಸಂಗ್ರಹವಾಗಿದ್ದು, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ...

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ; ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ – ಎಂಐಡಿಹೆಚ್ ಮಿತಿ ವಿನಾಯಿತಿ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆಗೆ ಕೃಷಿ ಸಚಿವ ಶಿವರಾಜ್ ಚೌಹಾಣ್‌ ಅವರಿಗೆ ಕೋರಿಕೆ

ನವದೆಹಲಿ : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ 'ಹಳದಿ ಎಲೆ ರೋಗ' ಮತ್ತು 'ಎಲೆ ಚುಕ್ಕಿ ರೋಗ' ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ...

ಕುಕ್ಕೆ ದೇವಳದ ಭದ್ರತಾ ಸಿಬ್ಬಂದಿಗಳಿಗೆ ಉಚಿತ ಕೊಡೆ ವಿತರಣೆ

ಸುಬ್ರಹ್ಮಣ್ಯ ಜೂನ್ 10 : ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲು ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 50 ಭದ್ರತಾ ಸಿಬ್ಬಂದಿಗಳಿಗೆ ಸೋಮವಾರ ಉಚಿತವಾಗಿ ಕೊಡೆಗಳನ್ನು ವಿತರಣೆ ಮಾಡಿದರು. ಭದ್ರತಾ ಸಿಬ್ಬಂದಿಯವರು ಹಗಲು ರಾತ್ರಿ ಎನ್ನದೆ ಶಿಫ್ಟ್ ನಲ್ಲಿ ಮಳೆಗಾಲ, ಬೇಸಿಗೆಗಾಲಗಳಲ್ಲಿ ಭಕ್ತಾದಿಗಳ ಸರತಿ ಸಾಲು, ವಾಹನ ಪಾರ್ಕಿಂಗ್, ದೇವಳದ ಹೊರಾಂಗಣದ...

ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ – ಮಾಹಿತಿ ನೀಡಿದ ವಿದ್ಯಾಮಾತಾ ಫೌಂಡೇಶನ್

ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಹಾಗೂ ಕಛೇರಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ ಪೂರ್ಣಗೊಳಿಸಿದ ಕಡ್ಡಾಯವಾಗಿ ಬೇಸಿಕ್ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸೂಕ್ತ ಅರ್ಹತೆ ಇರುವವರಿಗೆ ಹಾಗೂ ಅನುಭವ ಇಲ್ಲದ ಫ್ರೆಶರ್ಸ್‌ಗಳಿಗೂ ಮುಕ್ತ...

ಕವನ : ನಮ್ಮ ಬದುಕನ್ನು ನೆಮ್ಮದಿಯ ದಡ ಸೇರಿಸುವವರು – “ಆ ದೇವರಿಗಿಂತಲೂ ಮಿಗಿಲಾದವರು…”

ಕಿರುಬೆರಳ ತುದಿ ಹಿಡಿದು ಊರೆಲ್ಲಾ ನಡೆಸುವಿರಿ, ಬಿದ್ದಾಗ ಹಿಡಿದೆತ್ತಿ ಕಣ್ಣೀರ ಒರೆಸುವಿರಿ, ತಪ್ಪು ದಾರಿ ಹಿಡಿದಾಗ ಬೈದು ಬುದ್ಧಿ ಹೇಳುವಿರಿ, ಸರಿದಾರಿ ತೋರಿ ಸದಾ ಬೆನ್ನಹಿಂದೆ ನಿಲ್ಲುವಿರಿ, ಸೋತಾಗ ಜೊತೆನಿಂತು “ನಾವಿದ್ದೇವೆ” ಎನ್ನುವಿರಿ, ನಾವು ಗೆದ್ದಾಗ ಅಲ್ಲೆಲ್ಲೋ ದೂರದಲ್ಲೇ ನಿಲ್ಲುವಿರಿ, ಆದರೆ ಮನದೊಳಗೆ ನೀವು ನಮಗಿಂತ ಹೆಚ್ಚು ಸಂಭ್ರಮಿಸುವಿರಿ...ಬದುಕಿನಲ್ಲಿ ಕಷ್ಟಗಳೆಷ್ಟೇ ಬಂದರೂ ನಮ್ಮೆದುರು ಸದಾ ನಗು-ನಗುತ್ತಲೇ...

ಸುಬ್ರಹ್ಮಣ್ಯ : ನಾಳೆ(ಜೂ.09) “ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ”

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್(ರಿ.) ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಸೆಂಟ್ರಲ್ ಮಂಗಳೂರು ಹಾಗೂ ಟೀಮ್ ಈಶ್ವರ್ ಮಲ್ಪೆ ಇವುಗಳ ಸಹಯೋಗದೊಂದಿಗೆ ನಾಳೆ(ಜೂ.09) ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಮಠದ ಆವರಣದಲ್ಲಿ “ಉಚಿತ ಕಿವಿಯ ಶ್ರವಣ...

ಕಡಬ : ಪಿಜಕಳ – ಗೊಡಾಲು ರಸ್ತೆ ಉದ್ಘಾಟನೆ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಿಜಕಳ-ಗೊಡಾಲು ರಸ್ತೆಯು 15 ಲಕ್ಷ ರೂ. ಶಾಸಕರ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಂಡಿದ್ದು, ಅದರ ಉದ್ಘಾಟನೆಯನ್ನು ಇಂದು ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ.ಪಿ, ಅಕ್ಷತಾ ಬಾಲಕೃಷ್ಣ ಗೌಡ, ಪ್ರೇಮ ಅಂಗಡಿಮಜಲು, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಲಿಕೆ, ಕಡಬ ಶಕ್ತಿ...
Loading posts...

All posts loaded

No more posts

error: Content is protected !!