Ad Widget

ಕುಮಾರಧಾರ ನದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಕ್ಕೆ ಶ್ರೀ ದೇವಳದ ಅಧಿಕಾರಿಗಳು ಹಾಗೂ ನೌಕರರು

ಸುಬ್ರಹ್ಮಣ್ಯ ಮಾ.26: ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಹಾಗೂ ಪರಿಸರದ ಪ್ರದೇಶಗಳಲ್ಲಿ ವಿಪರೀತ ತ್ಯಾಜ್ಯ ವಸ್ತುಗಳನ್ನ ಭಕ್ತಾದಿಗಳು ಎಸೆದು ಇಡೀ ನೀರು ಹಾಗೂ ಪರಿಸರ ಮಲಿನಗೊಂಡಿರುತ್ತದೆ. ಶ್ರೀ ದೇವಳದ ವತಿಯಿಂದ ಅಲ್ಲಿಯ ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳಾದ ಬಟ್ಟೆ ಬರೆಗಳನ್ನ ತೆಗೆದರೂ ಮತ್ತೆ ಮತ್ತೆ ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನ ಬಿಡುವ ಚಾಳಿಯನ್ನು ಮುಂದುವರಿಸುತ್ತಿರುವುದು ಕೇದಕರ....

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ವಿಜ್ರಂಭಣೆಯ ದೈವಂಕಟ್ಟು ಮಹೋತ್ಸವ – ಕಣ್ತುಂಬಿಕೊಂಡ ಸಾವಿರಾರು ಭಕ್ತರು – ಮಹೋತ್ಸವ ಇಂದು ಸಂಪನ್ನ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...
Ad Widget

ಕಾಯರ್ತೋಡಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ. ವೆಂಕಪ್ಪ ಗೌಡ

ಕಾಯರ್ತೋಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ.ವೆಂಕಪ್ಪ ಗೌಡ ಆಯ್ಕೆಯಾದರು. ಪ್ರಧಾನ ಅರ್ಚಕರಾದ ನೀಲಕಂಠ ಎಂ.ಪಿ. , ಗೋಕುಲ್ ದಾಸ್ .ಕೆ  ರಥಬೀದಿ ಸುಳ್ಯ, ಜತ್ತಪ್ಪ ರೈ.ಎ. ದೇವಸ್ಯ ಮನೆ,  ಬಿ.ಕೆ ವಿಠಲ ಬಾಣೂರು ನಿಲಯ, ಅಟಲ್ ನಗರ, ಎಸ್. ಕುಶಾಲಪ್ಪ ಗೌಡ, ಸೂರ್ತಿಲ ಮನೆ. ಭವಾನಿ ಶಂಕರ್  ಕಲ್ಮಡ್ಕ ...

ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿಯವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಸದಸ್ಯರುಗಳಾದ ಕೇಶವ ಹೊಸೋಳಿಕೆ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ, ಸನತ್ ಮುಳುಗಾಡು, ಉಷಾ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಉಪಸ್ಥಿತರಿದ್ದರು.

ಇಂದು ನಾಳೆ (ಫೆ.1& 2) ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...

ಪೈಕ : ಮಣಿಯಾನ ಶಂಖಚೂಡ ಕ್ಷೇತ್ರದಲ್ಲಿಂದು (ಜ.19) ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವ

ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಬೆಳಿಗ್ಗೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ...

ಐವರ್ನಾಡು : ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ 10 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಹಿರಿಯರಾದ  ಬೆಳ್ಯಪ್ಪ ಗೌಡ ಮಡ್ತಿಲ ರವರು ಇಂದು ನೆರವೇರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಶ್ ಭಟ್ ಬಾಂಜಿಕೋಡಿ ಹಾಗು ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾಭಿಮಾನಿಗಳು, ಅರ್ಚಕರು ಹಾಗೂ ಸಿಬ್ಬಂದಿಗಳು...

ಕುಕ್ಕೆ: ಗಣೇಶೋತ್ಸವ ಸಂಪನ್ನ: ಅದ್ದೂರಿ ಶೋಭಾಯಾತ್ರೆ : ಪುಣ್ಯನದಿ ಕುಮಾರಧಾರದಲ್ಲಿ ಜಲಸ್ಥಂಭನ : ಹರಿದು ಬಂದ ಭಕ್ತಸಾಗರ : ಆಕರ್ಷಕ ಸ್ಥಬ್ದಚಿತ್ರ

ಚಿತ್ರ : ಶಾಂತಲಾ ಸುಬ್ರಹ್ಮಣ್ಯಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಬ್ರಹ್ಮಣ್ಯ ಇದರ ವತಿಯಿಂದ ೫೪ನೇ ವರ್ಷದ ಗಣೇಶೋತ್ಸವವು ವಿವಿಧ ವೈಧಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿAದ ಜರುಗಿತು. ಈ ಧಾರ್ಮಿಕ ಕಾರ್ಯವು ಶ್ರೀ ಗಣಪತಿ ಶೋಭಾಯಾತ್ರೆ ಮೂಲಕ ಶುಕ್ರವಾರ ಸಂಪನ್ನಗೊAಡಿತು. ರಾತ್ರಿ ಪುಣ್ಯನದಿ ಕುಮಾರಧಾರದಲ್ಲಿ ಪುರೋಹಿತರು ವೈಧಿಕ ವಿದಿವಿಧಾನಗಳನ್ನು ನೆರವೇರಿಸಿದ ಬಳಿಕ ಶ್ರೀ...

ಮರ್ಕಂಜ : ಕಂಡಡೊಂಜಿ ದಿನ – ಕಂಬಳ ಪ್ರಾತ್ಯಕ್ಷಿತೆ- ವಿವಿಧ ಸ್ಪರ್ಧೆಗಳೊಂದಿಗೆ ಗದ್ದೆಯಲ್ಲಿ ಮಿಂದೆದ್ದ ವಿದ್ಯಾರ್ಥಿಗಳು

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಅಮರ ಸಂಘಟನ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ- ಗುಳಿಗ ಸಾನಿಧ್ಯ ಪರಿವಾರ ಮರ್ಕಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ 5 ನೇ ವರ್ಷದ 'ಕಂಡಡೂಂಜಿ ದಿನ'' ಕಾರ್ಯಕ್ರಮ ವನ್ನು ಮರ್ಕಂಜದ ಪನ್ನೆಬೈಲಿನಲ್ಲಿ ಜುಲೈ 7ರಂದು ರೋಟರಿ ಪಿಯುಸಿಯ ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

*ದೇವಳದಲ್ಲಿ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ* ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ...
Loading posts...

All posts loaded

No more posts

error: Content is protected !!