Ad Widget

ಇಂದಿನಿಂದ ಕುಕ್ಕೆಸುಬ್ರಹ್ಮಣ್ಯದಲ್ಲಿ ಸೇವೆಗಳು ಪುನರಾರಂಭ

ದ.ಕ.ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲಾ ಪೂಜೆ,ಹಾಗೂ ಸೇವೆಗಳಿಗೆ ಅನುಮತಿ ನೀಡಿದೆ. ಭಕ್ತಾದಿಗಳು ಕೋವಿಡ್ ನಿಯಮ ಪಾಲನೆಯೊಂದಿಗೆ ದೇವರ ಸೇವೆಗಳಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.01(ನಾಳೆ): ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01(ನಾಳೆ) ರಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ ವಿನಂತಿಸಿದ್ದಾರೆ.
Ad Widget

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ಒತ್ತೆಕೋಲದ ಆಮಂತ್ರಣ ಬಿಡುಗಡೆ

ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ 53ನೇ ವರ್ಷದ ಒತ್ತೆಕೋಲದ ಆಮಂತ್ರಣ ಪತ್ರಿಕೆಯನ್ನು ಜ.29 ರಂದು ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ ಕುಲ್ಕುಂದ ಇದರ ಅದ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಸೇರಿದಂತೆ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.ವರದಿ :- ಉಲ್ಲಾಸ್ ಕಜ್ಜೋಡಿ

ಫೆ.03: ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನ್ನಿಧ್ಯದಲ್ಲಿ ವಾರ್ಷಿಕ ಕೋಲೋತ್ಸವ

ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...

ವಿಜೃಂಭಣೆಯ ಅಯ್ಯನಕಟ್ಟೆ ಜಾತ್ರೋತ್ಸವ ಸಂಪನ್ನ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯು ಜ.29ರಂದು ಕಳಂಜ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡುವ ಮೂಲಕ ಸಂಪನ್ನಗೊಂಡಿತು. ಜ.26 ಬುಧವಾರದಂದು ಪ್ರತಿಷ್ಟಾ ವಾರ್ಷಿಕೋತ್ಸವದೊಂದಿಗೆ ಆರಂಭಗೊಂಡ ಜಾತ್ರೆಯು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...

ಅಯ್ಯನಕಟ್ಟೆ ಜಾತ್ರೆ- ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಇಂದು ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೂರ್ವಾಹ್ನ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ...

ಅಯ್ಯನಕಟ್ಟೆ ಜಾತ್ರೋತ್ಸವ- ಧಾರ್ಮಿಕ ಸಭಾ ಕಾರ್ಯಕ್ರಮ, ಯಕ್ಷಗಾನ ಬಯಲಾಟ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಜ.28ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ ಅಧ್ಯಕ್ಷತೆ...

ಅಯ್ಯನಕಟ್ಟೆ ಜಾತ್ರೋತ್ಸವದ ಅಂಗವಾಗಿ ರುದ್ರಚಾಮುಂಡಿ ದೈವದ ನೇಮೋತ್ಸವ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು ಬಳಿಕ ರುದ್ರಚಾಮುಂಡಿ ದೈವದ ನೇಮೋತ್ಸವ ನಡೆಯಿತು. ನಂತರ ಗಂಧಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....

ಅಯ್ಯನಕಟ್ಟೆ ಜಾತ್ರೋತ್ಸವ- ಕಳಂಜ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ ಮುಡಿ ದೈವಗಳ ನೇಮ ನಡಾವಳಿ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಜ.28ರಂದು(ಇಂದು) ಬೆಳಗ್ಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಗ್ಗೆ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ...

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೋತ್ಸವ- ‘ಕನ್ನಡ ಕೋಗಿಲೆ’ ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ

ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರಗೊಂಡಿದ್ದು, ಜ.29 ಶನಿವಾರದವರೆಗೆ ಜರುಗಲಿದೆ. ಜ.27ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಧುರ ಕಂಠದ ಗಾಯಕಿ 'ಕನ್ನಡ ಕೋಗಿಲೆ' ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ಅವರ...
Loading posts...

All posts loaded

No more posts

error: Content is protected !!