- Friday
- April 18th, 2025

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ಗುರುವಾರದಂದು ಧನುಃಪೂಜೆ ಆರಂಭಗೊಂಡಿದೆ. ಧನುಃಪೂಜೆಯು ಜ.14 ಶುಕ್ರವಾರದ ತನಕ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 05.15 ಕ್ಕೆ ಸರಿಯಾಗಿ ಧನುಪೂಜೆ ಆರಂಭಗೊಳ್ಳಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.250 ರ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳಾದ ಸುಹಾನ.ಪಿ ತಿಳಿಸಿದ್ದಾರೆ.

ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ರಂದು ಆರಂಭಗೊಂಡಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ತೋರಣ ಮುಹೂರ್ತ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ಸುವಾಸಿನಿ ಪೂಜೆ,...

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳವರ (ನೀಲೇಶ್ವರ) ನೇತೃತ್ವದಲ್ಲಿ ಡಿ.08 ಬುಧವಾರದಂದು ಷಷ್ಠಿ ಮಹೋತ್ಸವ ಆರಂಭಗೊಂಡಿದ್ದು ಡಿ.12 ಆದಿತ್ಯವಾರದ ತನಕ ವೈಭವೋಪೇತವಾಗಿ ಜರುಗಿತು. ಡಿ.08ರಂದು ಪಂಚಮಿ ಪ್ರಯುಕ್ತ ವಾಸ್ತು ರಕ್ಷೋಘ್ನಾದಿ ಶುದ್ಧಿ ಕಾರ್ಯ, ಆಸ್ತಿಕ ಬಂಧುಗಳು, ಸಂಘ ಸಂಸ್ಥೆಗಳು ಹಾಗೂ ಕಾಂಚೋಡು ಶ್ರೀ ಮಂಜುನಾಥೇಶ್ವರ...

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.24 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ...

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.16 ಗುರುವಾರದಿಂದ ಮೊದಲ್ಗೊಂಡು ಜ.14 ಶುಕ್ರವಾರದ ತನಕ ಧನುಪೂಜೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 05.15 ಕ್ಕೆ ಸರಿಯಾಗಿ ಧನುಪೂಜೆ ಆರಂಭಗೊಳ್ಳಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.250 ರ ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳಾದ ಸುಹಾನ.ಪಿ ತಿಳಿಸಿದ್ದಾರೆ.

ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯದಂತೆ ಬ್ರಹ್ಮಶ್ರೀ ಕೆ.ಯು ದಾಮೋದರ ತಂತ್ರಿಗಳವರ (ನೀಲೇಶ್ವರ) ನೇತೃತ್ವದಲ್ಲಿ ಡಿ.08 ಬುಧವಾರದಿಂದ ಷಷ್ಠಿ ಮಹೋತ್ಸವ ಆರಂಭಗೊಳ್ಳಲಿದ್ದು ಡಿ.12 ಆದಿತ್ಯವಾರದ ತನಕ ಜರುಗಲಿದೆ. ಡಿ.08 ಬುಧವಾರದಂದು ಪಂಚಮಿ ಪ್ರಯುಕ್ತ ಸಂಜೆ 06.30ರಿಂದ ವಾಸ್ತು ರಕ್ಷೋಘ್ನಾದಿ ಶುದ್ಧಿ ಕಾರ್ಯ, ಆಸ್ತಿಕ ಬಂಧುಗಳು, ಸಂಘ ಸಂಸ್ಥೆಗಳು ಹಾಗೂ ಕಾಂಚೋಡು...

ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ಹಾಗೂ ಡಿ.15ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ಬೆಳಿಗ್ಗೆ ಗಂಟೆ 7.30ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ಗಂಟೆ...

ಪೆರುವಾಜೆ ಗ್ರಾಮದ ಮಠತ್ತಡ್ಕ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಒತ್ತೆಕೋಲದ ಪೂರ್ವಭಾವಿಯಾಗಿ ನ.27ರಂದು ಕೊಳ್ಳಿ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರಾದ ನರಹರಿ ಭಟ್ ಮಠತ್ತಡ್ಕ ಹಾಗೂ ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

ವಿಶ್ವಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿಸುಳ್ಯ ಪ್ರಖಂಡ ವತಿಯಿಂದ ಗೀತಾ ಜಯಂತಿ ಅಂಗವಾಗಿ ಐತಿಹಾಸಿಕ ಹಿಂದುತ್ವದ ಭದ್ರಕೋಟೆ ಸುಳ್ಯದಲ್ಲಿ ಡಿ.13ರಂದು ಜರುಗಲಿರುವ ಶೌರ್ಯ ಸಂಚಲನ ಕಾರ್ಯಕ್ರಮದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ವಾಲ್ಮೀಕಿ ಶಾಖೆ ವತಿಯಿಂದ ಇಂದು(ನ.25) ನಡೆಯಿತು. ಕಾರ್ಯಕ್ರಮವು ಸಂಜೆ 7 ಗಂಟೆಗೆ ಸರಿಯಾಗಿ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ಉದ್ಯಮಿ ರಾಜೇಶ್...

ತಾಲೂಕಿನ ಮಂಡೆಕೋಲು ಗ್ರಾಮದ ಕಣೆಮರಡ್ಕದಲ್ಲಿ ಸುಮಾರು ಐದು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ನವೀಕರಣ ಕೆಲಸ ನಡೆಯುತ್ತಿದ್ದು ಜೀರ್ಣೋದ್ದಾರ ಕಾರ್ಯಗಳನ್ನು ಪೂರ್ತಿಗೊಳಿಸಿ ಮಂದಿರದ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮವು ಮುಂಬರುವ 2022ನೇ ಜನವರಿ 3 ರಿಂದ ಜನವರಿ 5 ರ ತನಕ ನಡೆಯಲಿದೆ. ಈ ಮಂದಿರವನ್ನು ಹಿರಿಯ ಅಯ್ಯಪ್ಪ ಮಾಲಾಧಾರಿ ಶ್ರೀ ಯಂ.ಕೆ...

All posts loaded
No more posts