Ad Widget

ತೊಡಿಕಾನ ಗ್ರಹಣ ಶಾಂತಿ ಹೋಮ

ಇಂದು ನಡೆದ ಸೂರ್ಯ ಗ್ರಹಣದ ದೋಷ ನಿವಾರಣೆಗಾಗಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು

ಕುಕ್ಕೆ ಆನ್ ಲೈನ್ ಸೇವೆಗೆ ಪ್ರತ್ಯೇಕ ವೆಬ್ ಸೈಟ್- ಸಚಿವ ಕೋಟ

ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...
Ad Widget

ಬೆಳ್ಳಾರೆ ಝಖರಿಯ್ಯಾ ಜುಮಾ ಮಸ್ಜಿದ್ ನಲ್ಲಿ ಸಾಮೂಹಿಕ ಪ್ರಾರ್ಥನೆ

ಲಾಕ್ ಡೌನ್ ಪ್ರಯುಕ್ತ ನಿಲ್ಲಿಸಿದ್ದ ಸಾಮೂಹಿಕ ಪ್ರಾರ್ಥನೆ ಪುನರಾರಂಭಿಸಲು ಸರ್ಕಾರ ನಿರ್ಬಂಧಗಳನ್ನು ತೆರವು ಗೊಳಿಸಿ ಆಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಬಹು. ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಹಾಗೂ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದರ ಮಾರ್ಗದರ್ಶನ ಹಾಗೂ ಉಭಯ ಜಿಲ್ಲೆಗಳ ಖಾಝಿಗಳ ಸೂಚನೆ ಮತ್ತು ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು...

ವೆಂಕಟರಮಣ ಸೊಸೈಟಿಯಲ್ಲಿ ಲಕ್ಷ್ಮೀ ಪೂಜೆ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯಲ್ಲಿ ವಾರ್ಷಿಕ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆ ಇಂದು ನಡೆಯಿತು. ಪುರೋಹಿತ ಪ್ರಸನ್ನ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಚಂದ್ರಾಕೋಲ್ಚಾರ್, ದಿನೇಶ್ ಮಡಪ್ಪಾಡಿ, ಪಿ.ಎಸ್ ಗಂಗಾಧರ, ಹೇಮಚಂದ್ರ ಕದಿಕಡ್ಕ, ಶೈಲೇಶ್ ಅಂಬೆಕಲ್ಲು, ಜಾಕೆ ಸದಾನಂದ,...

ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ

ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ...

ಧರ್ಮಸ್ಥಳದಲ್ಲಿ ದೇವರ ದರ್ಶನ ಆರಂಭ- ಸೂಚನೆ ಪಾಲಿಸಬೇಕು ಭಕ್ತರು

ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು...

ಭರದಿಂದ ನಡೆಯುತ್ತಿರುವ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ

ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಶಿಲೆಯಿಂದ ಗುಡಿಯ ಗೋಡೆ ರಚನೆ ಕೆಲಸ ಪೂರ್ಣಗೊಂಡಿದೆ. ಮುಂದಿನ ಫೆಬ್ರವರಿಯಲ್ಲಿ ಬ್ರಹ್ಮಕಲಶ ನಡೆಯಲು ತೀರ್ಮಾನಿಸಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಕಟ್ಟ ಹಾಗೂ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ ತಿಳಿಸಿದ್ದಾರೆ. ಭಕ್ತಾಧಿಗಳು ಈ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ವಿನಂತಿಸಿದ್ದಾರೆ.

ಗೂನಡ್ಕ ಮಸೀದಿ ರಂಝಾನ್ ನಸ್ವೀಹತ್ ಸಿಲ್ಸಿಲಾ ಸಮಾರೋಪ

ಬದ್ರಿಯಾ ಜುಮಾ ಮಸೀದಿ ಗೂನಡ್ಕ ಮತ್ತು ಅಧೀನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಖತೀಬ್ ಮುಹಮ್ಮದ್ ಅಲಿ ಸಖಾಫಿ ಮಾದಾಪುರ ಹಾಗೂ ಎಸ್ ವೈ ಎಸ್ ಗೂನಡ್ಕ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ನೇತ್ರತ್ವದಲ್ಲಿ ರಂಝಾನ್ ತಿಂಗಳ ಪೂರ್ತಿ ಆನ್ ಲೈನ್ ಮುಖಾಂತರ ನಡೆದ ವಿವಿಧ ವಿಷಯಗಳ ತರಗತಿ ಗಳ ಸಮಾರೋಪ ಸಮಾರಂಭ ಇಂದು...

ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಮಹತೊಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ.ಸುಬ್ರಹ್ಮಣ್ಯ ವು ದಕ್ಷಿಣ ಕನ್ನಡಜಿಲ್ಲೆಯ ಕಡಬ  ತಾಲೂಕಿನಲ್ಲಿ ಇದೆ.  ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ...
error: Content is protected !!