Ad Widget

ಜ.15 – ಜ.21 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ಜಾತ್ರಾ ಮಹೋತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.10 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ,...

ಕುಕ್ಕೆ: ಮಾ.12ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ – ಅರ್ಜಿ ಆಹ್ವಾನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ...
Ad Widget

ಕಳಂಜ: 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಏಕಾಹ ಭಜನೆ ಕಾರ್ಯಕ್ರಮ

ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟ್(ರಿ.) ಕಳಂಜ ಇದರ ವತಿಯಿಂದ 25ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಏಕಾಹ ಭಜನೆ ಕಾರ್ಯಕ್ರಮ ಜ.05 ಹಾಗೂ ಜ.06 ರಂದು ಜರುಗಿತು. ಜ.05 ಸಂಜೆ ಸೂರ್ಯಾಸ್ತದಿಂದ ಆರಂಭವಾದ ಏಕಾಹ ಭಜನೆ ಕಾರ್ಯಕ್ರಮವು ಜ.06 ಸಂಜೆ ಸೂರ್ಯಾಸ್ತದವರೆಗೆ ಜರುಗಿದ್ದು, ಕಾರ್ಯಕ್ರಮದಲ್ಲಿ ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಜ.06ರಂದು...

ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ ನಂತರ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಆ ಬಳಿಕ ಶ್ರೀ ಕೊರಗಜ್ಜ ದೈವದ ನೇಮೋತ್ಸವ...

ಡಿ.6,7 :ಬೆಳ್ಳಿಪ್ಪಾಡಿ ಶ್ರೀ ಉಳ್ಳಾಕುಲು ಧೂಮಾವತಿ ದೈವದ ನೇಮೋತ್ಸವ

ಬೆಳ್ಳಿಪ್ಪಾಡಿ ನಡುಬೆಟ್ಟು ಶ್ರೀ ಉಳ್ಳಾಕುಲು ಧೂಮಾವತಿ ದೈವಸ್ಥಾನದಲ್ಲಿ ಡಿ.6 ಮತ್ತು 7 ರಂದು ಕಾಲಾವಧಿ ನೇಮೋತ್ಸವ ನಡೆಯಲಿದೆ.

ತರವಾಡು ಮನೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ, ಶಿಸ್ತು, ಶ್ರದ್ಧೆಯನ್ನು ಕಳುಹಿಸುವ ಶ್ರದ್ಧಾ ಕೇಂದ್ರವಾಗಲಿ

ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷಾ ನಕ್ಷತ್ರದ ಅಂಗವಾಗಿ ದೇವಾಲಯದಲ್ಲಿ ಭಕ್ತ ಸಾಗರ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಇಂದು ಆಶ್ಲೇಷಾ ನಕ್ಷತ್ರವಾಗಿರುವುದರಿಂದ ಶ್ರೀ ದೇವರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ. ಮುಂಜಾನೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯಲು ಕಾಯುತ್ತಿದ್ದಾರೆ. ದೇವಳದ ಮುಂಭಾಗದಲ್ಲಿ ರಥಬೀದಿಯವರೆಗೆ 2 ಸಾಲಿನಲ್ಲಿ ಭಕ್ತರನ್ನು ಕಾಣಬಹುದು. ಎಂದಿನಂತೆ ಮುಂಜಾನೆ 6.00ರಿಂದ ಪೂಜೆಗಳು ಪ್ರಾರಂಭಗೊಂಡಿದ್ದು,ಮುಂಜಾನೆಯ ಪೂಜೆ ನಾಲ್ಕು ವಿಭಾಗಗಳಲ್ಲಿ ನಡೆಯಲಿದೆ. ವರದಿ: ಅನನ್ಯ ಹೆಚ್...

ಎ.26 : ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ

ಎಡಮಂಗಲ ಗ್ರಾಮದ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಎ. 26ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವ ಜರಗಲಿರುವುದು. ಏ.26ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯ ವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಪಂಚವಿಂಶತಿ, ಕಲಶಪೂಜೆ, ಮಧ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ....

ಏ.7ರಿಂದ 8: ತಳೂರು ಶ್ರೀ ರಾಜ್ಯದೈವ ಪುರುಷ ದೈವ ದೈವಸ್ಥಾನದ ಜಾತ್ರೋತ್ಸವ

ದೇವಚಳ್ಳ ಗ್ರಾಮದ ತಳೂರು ಶ್ರೀ ರಾಜ್ಯದೈವ ಪುರುಷದೈವ ದೈವಸ್ಥಾನದ ಜಾತ್ರೋತ್ಸವ ಏ.7 ರಿಂದ ಏ.8ವರೆಗೆ ನಡೆಯಲಿದೆ.ಏ.7ರಂದು ರಾತ್ರಿ 7 ಗಂಟೆಯಿಂದ ತಳೂರು ಅಂಗನವಾಡಿ ಪುಟಾಣಿಗಳಿಂದ, ತಳೂರು-ಮೆತ್ತಡ್ಡ ಸ್ನೇಹ ಯುವ ಬಳಗ ಮತ್ತು ಸೌರಭ ಯುವತಿ ಮಂಡಲ ತಳೂರು ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಲರವ, ರಾತ್ರಿ 9.30ರಿಂದ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದೆರ್, ಮಂಜೇಶ್ವರ...

ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡಾವಳಿ

ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಕಳಂಜ ವತಿಯಿಂದ ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19 ಮತ್ತು ಮಾ.20 ರಂದು ನಡೆಯಿತು. ಮಾ.19 ರಂದು ಸಂಜೆ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶ ನಡೆದು ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಿತು. ಮಾ.20 ರಂದು ಪ್ರಾತಃಕಾಲ ಶ್ರೀ ವಿಷ್ಣುಮೂರ್ತಿ...
Loading posts...

All posts loaded

No more posts

error: Content is protected !!