Ad Widget

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.12ರಂದು ನಡೆಯಿತು.ಆಮಂತ್ರಣ ಪತ್ರಿಕೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನವರು ಉಪಸ್ಥಿತರಿದ್ದರು.
Ad Widget

ಕುಕ್ಕೆ ಸುಬ್ರಹ್ಮಣ್ಯ : ಮಾ.03 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.03 ಮಂಗಳವಾರದಂದು ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಶ್ರೀ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ ಮಾಡಲಾಗಿದ್ದು, ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ಪಸಂಸ್ಕಾರ ಪ್ರಾರಂಭ ಇಲ್ಲ : ಮಾ.02 ಸೋಮವಾರ ಮತ್ತು ಮಾ.03 ಮಂಗಳವಾರದಂದು ಸರ್ಪಸಂಸ್ಕಾರ ಪೂಜೆ ಪ್ರಾರಂಭವಿರುವುದಿಲ್ಲ. ಮಾ.03ರಂದು ಯಾವುದೇ ಸೇವೆಗಳು...

“ಸಾಮರಸ್ಯ ಮತ್ತು ಒಗಟ್ಟು ಬೆಳೆಯಲು ಭಜನೆ ಅತ್ಯವಶ್ಯಕ” : ಠಾಣಾಧಿಕಾರಿ ಆಂಜನೇಯ ರೆಡ್ಡಿ ಅಭಿಮತ ; ಕುಕ್ಕೆ ಸುಬ್ರಹ್ಮಣ್ಯ : ತಾಲೂಕು ಭಜನೋತ್ಸವದ ಸಮಾರೋಪ ಸಮಾರಂಭ ಹಾಗೂ ಭಜಕರಿಗೆ ಸನ್ಮಾನ

ಸುಬ್ರಹ್ಮಣ್ಯ : “ಭಜನೆಯಿಂದ ಜ್ಞಾನದೊಂದಿಗೆ ಏಕಾಗ್ರತೆ ಮತ್ತು ಮಾನಸಿಕ ನೆಮ್ಮದಿ ಅದ್ವಿತೀಯವಾಗುತ್ತದೆ. ಸಾಮರಸ್ಯತೆ ಮತ್ತು ಒಗ್ಗಟ್ಟು ಬೆಳೆಯಲು ಭಜನೆಯಂತಹ ಕಾರ್ಯಕ್ರಮಗಳು ಅತ್ಯಗತ್ಯ. ನಮ್ಮ ದೇಶದ ಆಧ್ಯಾತ್ಮಿಕ ಪರಂಪರೆಗಳಾದ ಯೋಗ, ಧ್ಯಾನಗಳು ವಿಶ್ವ ಮಾನ್ಯತೆಯನ್ನು ಪಡೆದಿದೆ. ಪ್ರತಿ ಮನೆಮನೆಗಳಲ್ಲಿ ಭಜನಾ ಸಂಸ್ಕೃತಿ ಬೆಳೆಯಬೇಕು. ಭಾರತೀಯ ಸಂಸ್ಕೃತಿಯ ಪ್ರತೀಕವಾದ ಭಜನೆಯನ್ನು ಯುವ ಜನಾಂಗ ಉಳಿಸಿ ಬೆಳೆಸುವತ್ತ ಪ್ರಯತ್ನಿಸಬೇಕು” ಎಂದು...

ಕುಕ್ಕೆ ಸುಬ್ರಹ್ಮಣ್ಯ : ತಾಲೂಕು ಭಜನೋತ್ಸವ ಉದ್ಘಾಟನೆ ; “ಭಜನೆಯು ದೇವರನ್ನು ಒಲಿಸಲು ಇರುವ ಸುಲಭ ಮಾರ್ಗ” : ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ

ಸುಬ್ರಹ್ಮಣ್ಯ: “ಭಜನೆಯು ದೇವರನ್ನು ಒಲಿಸಲು ಇರುವ ಸುಲಭ ಮಾರ್ಗ. ಭಜನೆಯ ಮೂಲಕ ಭಕ್ತಿಯನ್ನು ದೇವರಿಗೆ ನೀಡಲು ಸಾಧ್ಯ. ಭಗವಂತನ ಸ್ತುತಿಯು ಬದುಕಿಗೆ ನೆಮ್ಮದಿ ನೀಡುತ್ತದೆ. ಧರ್ಮದಲ್ಲಿ ನಡೆಯುವ ಪರಿಯನ್ನು ಭಜನಾ ಸಾಹಿತ್ಯ ನೀಡುತ್ತದೆ. ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿ ಮೊಳಗಲು ಭಜನೆ ಅಡಿಗಲಾಗುತ್ತದೆ” ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಗಳು ಹೇಳಿದರು. ಶ್ರೀ...

ತೊಡಿಕಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಭಿವೃದ್ದಿ ಯೋಜನೆ ಸುಳ್ಯ ತಾಲೂಕು, ಸಂಪಾಜೆ ವಲಯ, ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ತೊಡಿಕಾನ, ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.), ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು...

ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವದ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನ ಮಡಪುರ ಶಾಂತಿನಗರ ಪೈಚಾರ್ ಶ್ರೀ ಮುತ್ತಪ್ಪ ತಿರುವಪ್ಪ ದೈವದ ಕಾಲಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.06 ರಂದು  ನಡೆಯಿತು‌‌.ನೇಮೋತ್ಸವವು ಮಾರ್ಚ್ 14ರಂದು ಆರಂಭಗೊಂಡು 15ರ ಸಂಜೆ ತನಕ ನಡೆಯಲಿದೆ.ಆಮಂತ್ರಣ ಪತ್ರಿಕೆ ಬಿಡುಗಡೆಯ  ಸಂದರ್ಭದಲ್ಲಿ ಆಡಳಿತ ಸಮಿತಿಯ ಅಧ್ಯಕ್ಷರಾದ ಮಧುಸೂದನ್ ಪಿ.ಎಂ, ಪ್ರದಾನ ಕಾರ್ಯದರ್ಶಿ ಕೆ.ಕೆ ಬಾಲಕೃಷ್ಣ, ಮೊಕ್ತೇಸರರಾದ...

“ಫೆ.08 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾಲೂಕು ಭಜನೋತ್ಸವ” : ಯೋಜನಾಧಿಕಾರಿ ಮಾಧವ ಗೌಡ ಹೇಳಿಕೆ ; ಕ್ಷೇತ್ರದಲ್ಲಿ ಭಜಕರಿಂದ ಭಜನಾ ಸಂಕೀರ್ತನೆ ಮತ್ತು ಕುಣಿತ ಭಜನೆ

ಸುಬ್ರಹ್ಮಣ್ಯ : “ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಫೆ.08ರಂದು ತಾಲೂಕು ಭಜನೋತ್ಸವ ನಡೆಯಲಿದೆ. ಸಂಜೆ ಸುಮಾರು 100ಕ್ಕೂ ಅಧಿಕ ತಂಡಗಳಿಂದ ಸಾವಿರಕ್ಕೂ ಮಿಕ್ಕಿ ಭಜಕರಿಂದ ಕುಣಿತ ಭಜನೆ ಪ್ರದರ್ಶಿತವಾಗಲಿದೆ. ಮಧ್ಯಾಹ್ನ 120ಕ್ಕೂ ಅಧಿಕ ಭಜನಾ ತಂಡಗಳಿಂದ ಕುಳಿತು ಭಜನೆ ಬಳಿಕ ಕುಣಿತ ಭಜನೆ ನಡೆಯಲಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ...

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಜಾತ್ರೋತ್ಸವ ಸಂಭ್ರಮ ; ಶ್ರೀ ದೇವರ ದರ್ಶನ ಬಲಿ ಬಟ್ಟಲುಕಾಣಿಕೆ ; ನಾಳೆ ರಾತ್ರಿ ದೇವರ ಬ್ರಹ್ಮರಥೋತ್ಸವ – ಕಾಚುಕುಜುಂಬ ದೈವದ ನರ್ತನ ಸೇವೆ

ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ  ಸಂಭ್ರಮದೊಂದಿಗೆ ಜರುಗುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ದೇವರ ಉತ್ಸವ, ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಮಹಾಪೂಜೆ ಜರುಗಿತು.ನಾಳೆ ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಹಾಗೂ  ಕಾಚುಕುಜುಂಬ ದೈವದ ನರ್ತನ ಸೇವೆ, ಶ್ರೀ ದೇವರ ಮಹಾಪೂಜೆ, ಶ್ರೀ...

ಬೆಳ್ಳಾರೆ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.12 ರಿಂದ ಫೆ‌.16 ರವರೆಗೆ ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ‌ ಬಿಡುಗಡೆಯು ಜ.22 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು.ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ...
Loading posts...

All posts loaded

No more posts

error: Content is protected !!