- Saturday
- March 7th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮಡಪ್ಪಾಡಿಒಕ್ಕೂಟದ ಬಾಳಿಕಳ ಬೂಡು ಉಳ್ಳಾಕುಲು ಮತ್ತು ಪದ್ಮಾಂಬ ದೇವಿ ಹಾಗೂ ಪರಿವಾರ ದೈವಗಳ ದೈವ ಸ್ಥಾನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರು ಸಹಾಯಧನ 1ಲಕ್ಷ ಮಂಜೂರು ಮಾಡಿದ್ದು ಮಂಜೂರಾದ ರೂ.1,00,000/- ಮೊತ್ತದ ಡಿಡಿ ಯನ್ನು ತಾಲೂಕಿನ...
ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನವರಾತ್ರಿ ಪೂಜೆ ಹಾಗೂ ಆಯುಧ ಪೂಜಾ ಕಾರ್ಯಕ್ರಮ ಅ.14 ರಂದು ನಡೆಯಲಿದೆ. ಅ.14 ರಂದು ಬೆಳಿಗ್ಗೆ 7 ಕ್ಕೆ ಗಣಪತಿ ಹೋಮ, 8.00 ರಿಂದ ಭಜನಾ ಕಾರ್ಯಕ್ರಮ, ಬೆಳಿಗ್ಗೆ 9.30 ರಿಂದ ನವರಾತ್ರಿ ಪೂಜೆ ಪ್ರಾರಂಭ, ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಸಾರ್ವಜನಿಕ ಆಯುಧ ಪೂಜಾ...
ಇತಿಹಾಸ ಪ್ರಸಿದ್ದವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಹಿಂದೂ ದಾರ್ಮಿಕ ಭಾವನೆಗಳಿಗೆ ದಕ್ಕೆಯಾಗುವಂತಹ ವಸ್ತ್ರಗಳನ್ನು ಧರಿಸಿಕೊಂಡು ದೇಗುಲ ಪ್ರವೇಶಿಸುವುದು ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿದೆ. ಆದ್ದರಿಂದ ಶೀಘ್ರವೇ ದೇವಸ್ಥಾನದ ಆಡಳಿತ ಮಂಡಳಿಯು ಹಿಂದೂ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶಿಸಬೇಕಾಗಿ ಭಕ್ತಾದಿಗಳಿಗೆ ಸೂಚನೆಯನ್ನು ನೀಡಬೇಕಾಗಿ ವಿನಂತಿ ಹಾಗೂ ಪಾಶ್ಚಿಮಾತ್ಯ ಹಾಗೂ ದೇಹದ ಅಂಗಾಂಗಳನ್ನು...
ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಸೆ.10 ರ ಗಣೇಶ ಚತುರ್ಥಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಯಂತ್ ನಾಯ್ಕ್ ಎಲ್ಲಪಡ್ಕ, ಗಿರೀಶ್ ಕಾಂತುಕುಮೇರಿ, ಸಂತೋಷ್ ನಾಯ್ಕ್ ಗಡಿಕಲ್ಲು, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯಾನಂದ ಏನೆಕಲ್ಲು,...
ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸೋಮವಾರ ಹೊಸ್ತಾರೋಗಣೆ (ನವಾನ್ನ ಪ್ರಸಾದ) ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿದಿ ವಿಧಾನಗಳೊಂದಿಗೆ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಪಂಚಾಮೃಮಹಾಭಿಷೇಕವನ್ನು ಶ್ರೀ ದೇವರ ಮೂಲ ವಿಗ್ರಹಕ್ಕೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು. ವರ್ಷದಲ್ಲಿ ಹೊಸ್ತಾರೋಗಣೆಯ ಒಂದು ದಿನ...
ಕಾಯರ್ತೋಡಿ ಶ್ರೀ ವ್ಯಾಘ್ರಚಾಮುಂಡಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪೂರ್ವಭಾವಿ ಸಭೆ ನಡೆದು, ಪದಾಧಿಕಾರಿಗಳ ಆಯ್ಕೆ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷರಾಗಿ ವಾಸುದೇವ ಬೆಳ್ಳಿಪ್ಪಾಡಿ, ಕಾರ್ಯದರ್ಶಿಯಾಗಿ ಶೇಷಪ್ಪ ನಾಯ್ಕ ಪರಿವಾರಕಾನ, ಕೋಶಾಧಿಕಾರಿಯಾಗಿ ವಸಂತ ಬಿಳಿಯಾರು, ಉಪಾಧ್ಯಕ್ಷರಾಗಿ ವೆಂಕಟ್ರಮಣ ದೇಂಗೋಡಿ, ವೆಂಕಟ್ರಮಣ ಕುದ್ಪಾಜೆ, ಶ್ರೀಮತಿ ಯಶೋಧ ರಾವ್ರವರು ಆಯ್ಕೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಮೊಕ್ತೇಸರರಾದ ಡಿ.ಎಸ್.ಗಿರೀಶ್, ಡಿ.ಎಸ್.ಕುಶಾಲಪ್ಪ...
ನವಚೇತನ ಯುವಕ ಮಂಡಲ (ರಿ )ಬೊಳುಬೈಲು ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಕೆ. ವಿ. ಜಿ. ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ |ಮನೋಜ್ ಅಡ್ಡಂತಡ್ಕ ದೀಪ ಬೆಳಗಿಸಿ ಉದ್ಘಾಟಿಸಿ ಧಾರ್ಮಿಕ ಪ್ರವಚನ ನೀಡಿದರು. ಜಾಲ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ. ಎಂ. ಬಾಬು ಶುಭಹಾರೈಸಿ ಯುವಕ ಮಂಡಲದ ನೂತನ ಯೋಜನೆ ಸ್ಥಳೀಯ ಶಾಲಾ...
ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಕಣ್ವ ವೃಕ್ಷ ಸಂವರ್ಧನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂರ ಎಂಟು (108) ಬಿಲ್ವಪತ್ರೆ ಗಿಡಗಳನ್ನು ಪೂಜಾಕೈಂಕರ್ಯ ನೆರವೇರಿಸಿ ನೆಡಲಾಯಿತು.ಇದೇ ಸಂದರ್ಭ ಟ್ರಸ್ಟ್ ನ ಅಧ್ಯಕ್ಷರಾದ ಪುರುಷೋತ್ತಮ ಕಿರ್ಲಾಯ, ಕಾರ್ಯದರ್ಶಿ ಪ್ರದೀಪ್ ರೈ ಪನ್ನೆ, ಡಾ.ಯಶೋಧ ರಾಮಚಂದ್ರ, ಅಡ್ಯಡ್ಕ ಕರುಣಾಕರ ಮತ್ತಿತರ ಸದಸ್ಯರು, ದೇವಸ್ಥಾನ ಮೊಕೇಸ್ತರು, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕುಡೇಕಲ್ಲು...
ಶ್ರೀ ಜಲದುರ್ಗಾದೇವೀ ದೇವಸ್ಥಾನ ಪೆರುವಾಜೆಯಲ್ಲಿ ಗಣಪತಿ ಹೋಮ ಮತ್ತು ದುರ್ಗಾ ಪೂಜೆ ಜು.17 ರಿಂದ ಆರಂಭಗೊಂಡಿದೆ. ಶ್ರೀ ಕ್ಷೇತ್ರದಲ್ಲಿ 48 ದಿನಗಳ ಪೂಜೆ ನಡೆಯಲಿದೆ
Loading posts...
All posts loaded
No more posts
