Ad Widget

ಭರದಿಂದ ನಡೆಯುತ್ತಿರುವ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ

ಕೊಲ್ಲಮೊಗ್ರ ಗ್ರಾಮದ ಗಡಿಕಲ್ಲು ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ನಡೆಯುತ್ತಿದ್ದು, ಶಿಲೆಯಿಂದ ಗುಡಿಯ ಗೋಡೆ ರಚನೆ ಕೆಲಸ ಪೂರ್ಣಗೊಂಡಿದೆ. ಮುಂದಿನ ಫೆಬ್ರವರಿಯಲ್ಲಿ ಬ್ರಹ್ಮಕಲಶ ನಡೆಯಲು ತೀರ್ಮಾನಿಸಲಾಗಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಕಟ್ಟ ಹಾಗೂ ಆಡಳಿತ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ ತಿಳಿಸಿದ್ದಾರೆ. ಭಕ್ತಾಧಿಗಳು ಈ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಲು ವಿನಂತಿಸಿದ್ದಾರೆ.

ಗೂನಡ್ಕ ಮಸೀದಿ ರಂಝಾನ್ ನಸ್ವೀಹತ್ ಸಿಲ್ಸಿಲಾ ಸಮಾರೋಪ

ಬದ್ರಿಯಾ ಜುಮಾ ಮಸೀದಿ ಗೂನಡ್ಕ ಮತ್ತು ಅಧೀನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಖತೀಬ್ ಮುಹಮ್ಮದ್ ಅಲಿ ಸಖಾಫಿ ಮಾದಾಪುರ ಹಾಗೂ ಎಸ್ ವೈ ಎಸ್ ಗೂನಡ್ಕ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ನೇತ್ರತ್ವದಲ್ಲಿ ರಂಝಾನ್ ತಿಂಗಳ ಪೂರ್ತಿ ಆನ್ ಲೈನ್ ಮುಖಾಂತರ ನಡೆದ ವಿವಿಧ ವಿಷಯಗಳ ತರಗತಿ ಗಳ ಸಮಾರೋಪ ಸಮಾರಂಭ ಇಂದು...
Ad Widget

ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಮಹತೊಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ.ಸುಬ್ರಹ್ಮಣ್ಯ ವು ದಕ್ಷಿಣ ಕನ್ನಡಜಿಲ್ಲೆಯ ಕಡಬ  ತಾಲೂಕಿನಲ್ಲಿ ಇದೆ.  ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ...
error: Content is protected !!