- Thursday
- April 23rd, 2026
ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಇಂದು ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವಗಳ ಆಯೋಜನೆ
ಎಲ್ಲ ರಾಷ್ಟ್ರ ಹಾಗೂ ಧರ್ಮ ಪ್ರೇಮಿ ಹಿಂದೂಗಳು ಕುಟುಂಬಸಮೇತರಾಗಿ ಆನ್ಲೈನ್ ‘ಗುರುಪೂರ್ಣಿಮಾ ಮಹೋತ್ಸವದ ಲಾಭ ಪಡೆಯಬೇಕು ಹಾಗೂ ತಮ್ಮ ಸ್ನೇಹಿತರು, ಪರಿಚಿತರು, ಕುಟುಂಬದವರು ಇವರಿಗೂ ಇದರ ಆಮಂತ್ರಣ ನೀಡಬೇಕು ಎಂದು ಸನಾತನ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜುಲೈ 5 ರ ಸಾಯಂಕಾಲ 5 ಗಂಟೆಗೆ ಕನ್ನಡ ಭಾಷೆಯ ‘ಆನ್ಲೈನ್ ಗುರುಪೂರ್ಣಿಮಾ ಮಹೋತ್ಸವ ನಡೆಯಲಿದ್ದು FaceBook ಅಥವಾ...
ಸಂಪಾಜೆ ಅರಮನೆತೋಟ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಈ ಹಿಂದೆ ಕೊರೊನಾ 19 ನಿಷೇಧಾಜ್ಞೆಯಿಂದಾಗಿ ಮೇ 10 ಮತ್ತು ಮೇ 11 ರಂದು ವರ್ಷಾಂಪ್ರತಿ ನಡೆಯಬೇಕಾಗಿದ್ದ ಕಾಲಾವಧಿ ಒತ್ತೆಕೋಲ ಉತ್ಸವ ನಡೆಸಲು ಸಾಧ್ಯವಾಗಲಿಲ್ಲದ್ದರಿಂದ ದೈವಜ್ಞರ ಸಲಹೆಯಂತೆ ತಂಬಿಲ ಕಾರ್ಯಕ್ರಮವನ್ನು ಶಾಸ್ತ್ರ ಬದ್ಧವಾಗಿ ಶ್ರೀ ದೇವರ ಸಾನಿಧ್ಯದಲ್ಲಿ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಊರಿನ ಹಿರಿಯರಾದ ಶ್ರೀ ಕಳಗಿ...
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿ ಆಗಮಿಸಿದ್ದು ಕೊರೊನ ಸಂಕಷ್ಟದ ಮಧ್ಯೆ ಖುಷಿ ಆವರಿಸಿದೆ. ದೇಗುಳದ ಲಕ್ಷ್ಮೀ ಆನೆಯು ನಿನ್ನೆ ರಾತ್ರಿ ಹೆಣ್ಣು ಮರಿಗೆ ಜನ್ಮ ನೀಡಿದೆ.ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ ಮಂಡಳಿ , ಸಿಬ್ಬಂದಿ ಹಾಗು ಭಕ್ತರ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ . ಈ ಲಕ್ಷ್ಮೀ ಆನೆಯನ್ನು...
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮುಂಡುಗಾರು ಇದರ ಆಶ್ರಯದಲ್ಲಿ ಜರುಗಲಿರುವ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜೂ. 28 ರಂದು ಯುವಕ ಮಂಡಲ(ರಿ) ಕಳಂಜ ಇದರ ಸಭಾಭವನದಲ್ಲಿ ಜರುಗಿತು.ಈ ಸಭೆಯಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಟ್ಟೆ, ಕಾರ್ಯದರ್ಶಿ ಗಿರಿಧರ ಕಳಂಜ, ಉಪಾಧ್ಯಕ್ಷ ಹರಿಯಪ್ಪ ಗೌಡ ಮುಂಡುಗಾರು, ಕೋಶಾಧಿಕಾರಿ ಸತೀಶ್ ಬಿ ದಳ,ಗೌರವ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ವಿಶ್ವವ್ಯಾಪಿ ಹರಡುತ್ತಿರುವ ಕೊರೋನ ವೈರಸ್ ನಾಶಕ್ಕಾಗಿ ವೇ.ಮೂ.ವೆಂಕಟ್ರಮಣ ಭಟ್ ಬಳ್ಳಕ ಇವರ ನೇತೃತ್ವದಲ್ಲಿ ಶ್ರೀ ಆದಿತ್ಯಾತ್ಮಕ ರುದ್ರಹವನ ನಡೆಯಿತು. ದೇವಾಲಯದ ಪ್ರಧಾನ ಅರ್ಚಕರಧ ರಾಮಚಂದ್ರ ಭಟ್, ನಾಗರಾಜ್ ಹೆಗ್ಡೆ ಮತ್ತು ದೇವಾಲಯದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಉಪಸ್ಥಿತರಿದ್ದರು.
ವಿಶ್ವದಾದ್ಯಂತ ಕೊರೋನಾ ಮಹಾಮಾರಿ ನಿಯಂತ್ರಣಕ್ಕೆ ಬಾರದೆ ಇರುವ ಹಿನ್ನೆಲೆಯಲ್ಲಿ ಮುಸಲ್ಮಾನರ ಪವಿತ್ರ ಹಜ್ಜ್ ಕಾರ್ಯವನ್ನು 2020ರ ಈ ವರ್ಷದಲ್ಲಿ ಕೇವಲ ಸೌದಿ ಅರಬ್ ದೇಶದಲ್ಲಿ ನೆಲೆಸಿರುವ ಸೀಮಿತ ಸಂಖ್ಯೆಯ ವಿದೇಶಿಯರು ಮತ್ತು ಮೂಲನಿವಾಸಿಗಳಿಗೆ ಈ ವರ್ಷದ ಪವಿತ್ರ ಹಜ್ಜ್ ಕರ್ಮ ನಿರ್ವಹಿಸಲು ಹಜ್ ಮತ್ತು ಉಮ್ರಾ ಸಚಿವಾಲಯ ಸೋಮವಾರದಂದು ತೀರ್ಮಾನವನ್ನು ಪ್ರಕಟಿಸಿದೆ ಎಂದು ಸೌದಿ ಗಝಟ್...
ಇಂದು ನಡೆದ ಸೂರ್ಯಗ್ರಹಣದ ದೋಷ ನಿವಾರಣೆಯ ಪ್ರಯುಕ್ತ ಪಂಜ ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾದಲ್ಲಿ ಗ್ರಹಣಶಾಂತಿ ಹೋಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು, ಆರ್ಚಕರು, ಭಕ್ತಾಬಿಮಾನಿಗಳು ಭಾಗವಹಿಸಿದ್ದರು.
ಇಂದು ನಡೆದ ಸೂರ್ಯ ಗ್ರಹಣದ ದೋಷ ನಿವಾರಣೆಗಾಗಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗ್ರಹಣ ಶಾಂತಿ ಹೋಮ ನಡೆಯಿತು
ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್ಲೈನ್ ಸೇವೆಗೆ ಪ್ರತ್ಯೇಕ ವೆಬ್ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...
ಲಾಕ್ ಡೌನ್ ಪ್ರಯುಕ್ತ ನಿಲ್ಲಿಸಿದ್ದ ಸಾಮೂಹಿಕ ಪ್ರಾರ್ಥನೆ ಪುನರಾರಂಭಿಸಲು ಸರ್ಕಾರ ನಿರ್ಬಂಧಗಳನ್ನು ತೆರವು ಗೊಳಿಸಿ ಆಜ್ಞೆ ಹೊರಡಿಸಿದ ಹಿನ್ನೆಲೆಯಲ್ಲಿ ಸಮಸ್ತ ಉಲಮಾ ಒಕ್ಕೂಟದ ಅಧ್ಯಕ್ಷ ಬಹು. ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯ ತಂಙಳ್ ಹಾಗೂ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ.ಉಸ್ತಾದರ ಮಾರ್ಗದರ್ಶನ ಹಾಗೂ ಉಭಯ ಜಿಲ್ಲೆಗಳ ಖಾಝಿಗಳ ಸೂಚನೆ ಮತ್ತು ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು...
Loading posts...
All posts loaded
No more posts
