- Saturday
- March 7th, 2026
ಮಡಪ್ಪಾಡಿ ಗ್ರಾಮದ ಶೀರಡ್ಕ ಶ್ರೀ ಉಳ್ಳಾಕುಲು ಮತ್ತು ಮಲೆಭೂತಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಕುಲು ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ನೇಮೋತ್ಸವವು ಫೆ.01ನೇ ಆದಿತ್ಯವಾರದಿಂದ ಫೆ.04ನೇ ಬುಧವಾರದವರೆಗೆ ನಡೆಯಲಿದ್ದು, ಫೆ.01ರಂದು ಬೆಳಿಗ್ಗೆ 7:00 ಗಂಟೆಗೆ ಗಣಹೋಮ, 8:00 ಗಂಟೆಗೆ ನಾಗತಂಬಿಲ, 9:00 ಗಂಟೆಗೆ ವನದುರ್ಗಾಪೂಜೆ, 9:30ಗೆ ಉಪಹಾರ, 10:00 ಗಂಟೆಗೆ ಚಾವಡಿಯಲ್ಲಿ ಪ್ರತಿಷ್ಠಾ ಮಹೋತ್ಸವ...
ಸುಬ್ರಹ್ಮಣ್ಯ ಜನವರಿ 27 : ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜ.27ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಿದ್ವತ್ ಸಮ್ಮೇಳನ ವಿಶ್ವ ಸಂಭ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಈ ಸಂದರ್ಭದಲ್ಲಿ ಶ್ರೀ...
ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಎಂಬಲ್ಲಿ ಜ.27ರಂದು ಪುರುಷ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು.ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶ್ರೀ ದೈವದ ಗಂಧ-ಪ್ರಸಾದ ಸ್ವೀಕರಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.24ರಿಂದ ಫೆ.09 ರವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯುತ್ತಿದ್ದು, ಜ.24ರಂದು ಗೊನೆ ಮುಹೂರ್ತ ನೆರವೇರಿತು.ಫೆ.01ರಂದು ಪೂರ್ವಾಹ್ನ 9:00 ರಿಂದ ವೇದ ಪಾರಾಯಣ ಆರಂಭ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆದು ಸಂಜೆ 6:00 ಗಂಟೆಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಂಜೆ 7:00 ಗಂಟೆಗೆ ಧ್ವಜಾರೋಹಣ, ಮಹಾಪೂಜೆ...
ಸುಬ್ರಹ್ಮಣ್ಯ ಜನವರಿ 26 : ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಳೆದ ನಾಲ್ಕು ದಿನಗಳಿಂದ ಸರಣಿ ರಜೆ ಇದ್ದು, ಸುಮಾರು ಎರಡು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಹಗಲು-ರಾತ್ರಿ ಎನ್ನದೆ ನಿರಂತರವಾಗಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ, ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಇದರೊಂದಿಗೆ ಶ್ರೀ...
ಹಿಂದೂ ಸಂಗಮ ಸುಳ್ಯ ಮಂಡಲ ಇದರ ವತಿಯಿಂದ ಜ.25ರಂದು ಸುಳ್ಯದ ಪ್ರಭು ಮೈದಾನದಲ್ಲಿ “ಹಿಂದೂ ಸಂಗಮ” ಕಾರ್ಯಕ್ರಮ ನಡೆಯಿತು.ಹಿರಿಯ ಸಾಹಿತಿಗಳಾದ ಶ್ರೀಮತಿ ಜಯಮ್ಮ ಚೆಟ್ಟಿಮಾಡ ರವರು ಭಾರತಮಾತೆಯ ಭಾವಚಿತ್ರದ ಮುಂದೆ ದೀಪ ಬೆಳಗಿಸುವ ಮೂಲಕ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುರೋಹಿತ ನಾಗರಾಜ್ ಭಟ್ ರವರು ಶಂಖನಾದಗೈದರು.ಈ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿದ್ದು ಮಾತನಾಡಿದ...
ಇಂದು(ಜ.26) ಕೊಲ್ಲಮೊಗ್ರು ಗ್ರಾಮದ ಗಾಳಿಗನಮಜಲು-ಚಾಳೆಪ್ಪಾಡಿಯಲ್ಲಿ “ಶ್ರೀ ಅಗ್ನಿ ಗುಳಿಗ ರಾಜನ ನೇಮೋತ್ಸವ”ವು ನಡೆಯಲಿದ್ದು, ಸಂಜೆ 6:00 ಗಂಟೆಗೆ ಮಿತ್ತೊಡಿ ದೈವಸ್ಥಾನದಿಂದ ದೀವಟಿಗೆ ಮೂಲಕ ಭಂಡಾರ ತರುವುದು, ಸಂಜೆ 7:00 ಗಂಟೆಗೆ ಮೇಲೆರಿಗೆ ಅಗ್ನಿ ಸ್ಪರ್ಶ, ರಾತ್ರಿ 8:30ಕ್ಕೆ ಅನ್ನಸಂತರ್ಪಣೆ ಹಾಗೂ ರಾತ್ರಿ 10:00 ಗಂಟೆಯಿಂದ ಶ್ರೀ ದೈವದ ನೇಮೋತ್ಸವ ನಡೆದು ನಂತರ ಪ್ರಸಾದ ವಿತರಣೆ ನಡೆಯಲಿದೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಜ.24 ರಿಂದ ಫೆ.9 ತನಕ ನಡೆಯಲಿದ್ದು, ಇದರ ಅಂಗವಾಗಿ ಜ.24 ರಂದು ಗೊನೆ ಮುಹೂರ್ತ ನಡೆಯಿತು. ಕುದ್ವ ತೋಟದಲ್ಲಿ ಗೊನೆ ಕಡಿದು ಬ್ಯಾಂಡ್ ವಾಲಗದ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ...
ಸುಬ್ರಹ್ಮಣ್ಯ ಜನವರಿ 21 : ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2025 ನವೆಂಬರ್ ಹಾಗೂ ಡಿಸೆಂಬರ್ ಎರಡು ತಿಂಗಳಲ್ಲಿ ಒಟ್ಟು 14 ಕೋಟಿ 77 ಲಕ್ಷದ 80,000 ರೂ. ಆದಾಯ ಬಂದಿರುತ್ತದೆ. ನವೆಂಬರ್ ತಿಂಗಳಲ್ಲಿ ವಿವಿಧ ಸೇವೆಗಳಿಂದ 4,56,21,739 ರೂಪಾಯಿ, ಹುಂಡಿಯಿಂದ 1,09,76,957 ರೂಪಾಯಿ ಹಾಗೂ ಅನ್ನದಾನ...
ಹರಿಹರ ಪಳ್ಳತ್ತಡ್ಕ ಗ್ರಾಮದ ಎಲ್ಲಪಡ್ಕ ಶ್ರೀ ಗುಳಿಗರಾಜ ದೈವಸ್ಥಾನದಲ್ಲಿ ಜ.31ನೇ ಶನಿವಾರದಂದು ಶ್ರೀ ಗುಳಿಗರಾಜ ದೈವದ ವಾರ್ಷಿಕ ನೇಮೋತ್ಸವವು ನಡೆಯಲಿದ್ದು, ಬೆಳಿಗ್ಗೆ 7:00 ಗಂಟೆಗೆ ಗಣಹೋಮ, ಬೆಳಿಗ್ಗೆ 9:00 ಗಂಟೆಗೆ ಭಂಡಾರ ಹೊರಡುವುದು, ಬೆಳಿಗ್ಗೆ 9:30ಕ್ಕೆ ಶಿವಪೂಜೆ, ಬೆಳಿಗ್ಗೆ 10:00 ಗಂಟೆಗೆ ಬ್ರಹ್ಮ ರಾಕ್ಷಸ ಪೂಜೆ ಹಾಗೂ ಕಲಶಪೂಜೆ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ ಹಾಗೂ...
Loading posts...
All posts loaded
No more posts
