Ad Widget

ಕಾಂಚೋಡು ಜಾತ್ರೋತ್ಸವ: ಸಭಾ ಕಾರ್ಯಕ್ರಮ, ಸಾಧಕರಿಗೆ ಗೌರವಾರ್ಪಣೆ

ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ವಿಜೃಂಭಣೆಯಿಂದ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ರಾತ್ರಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಸುಬ್ರಹ್ಮಣ್ಯ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಭಾಗವಹಿಸಿದ್ದರು. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ, ಕಳಂಜ ಬಾಳಿಲ ಪ್ರಾಥಮಿಕ...

ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಆರಂಭ, ಧ್ವಜಾರೋಹಣ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಇಂದು(ಫೆ.13) ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ರಾತ್ರಿ ಧ್ವಜಾರೋಹಣ ನಡೆಯಿತು. ನಂತರ ಬಲಿ ಹೊರಟು ಉತ್ಸವ, ಶ್ರೀ...
Ad Widget

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ, ಧ್ವಜಾರೋಹಣ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಇಂದು (ಫೆ.13) ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ದೇವಸ್ಥಾನದಲ್ಲಿ ಬೆಳಿಗ್ಗೆ ಉಗ್ರಾಣ ಮುಹೂರ್ತ, ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ ನಡೆಯಿತು. ರಾತ್ರಿ ಧ್ವಜಾರೋಹಣದ ಮೂಲಕ...

ಕಾಂಚೋಡು ಜಾತ್ರೋತ್ಸವ: ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಗಂಧಪ್ರಸಾದ, ಬಟ್ಟಲು ಕಾಣಿಕೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ ನಡೆಯುತ್ತಿದ್ದು, ಇಂದು (ಫೆ.13ರಂದು) ಬೆಳಗ್ಗೆ ದೇವಾಲಯದಲ್ಲಿ ಗಣಪತಿ ಹವನ, ಬೆಳಗಿನ ಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ ವಿತರಣೆ, ಬಟ್ಟಲು ಕಾಣಿಕೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ....

ಫೆ.11ರಿಂದ ಫೆ.14: ಕಾಂಚೋಡು ಜಾತ್ರೋತ್ಸವ, ವಿಜೃಂಭಣೆಯಿಂದ ನಡೆದ ಹಸಿರು ಹೊರೆಕಾಣಿಕೆ ಮೆರವಣಿಗೆ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಇಂದಿನಿಂದ ಆರಂಭಗೊಂಡಿದ್ದು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ ಕಾರ್ಯಕ್ರಮ ನಡೆಯಿತು. ನಂತರ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ದೇವಳಕ್ಕೆ...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.13 ರಿಂದ ಫೆ.17 ರವರೆಗೆ ನಡೆಯಲಿದ್ದು, ಇಂದು (ಫೆ.09 ರಂದು) ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು. ಸಹಾಯಕ ಅರ್ಚಕ ಹೆಚ್.ವೆಂಕಟ್ರಮಣ ಭಟ್ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕುಮಾರ್...

ಫೆ.13-ಫೆ.17: ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಿಂದ ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.09ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಗೊನೆ ಕಡಿಯಲಾಗುವುದು. ಫೆ.13ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ ಗಂಟೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ,...

ಫೆ.13-ಫೆ.19: ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ

ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.13ರಿಂದ ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.13ರಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ, ಶ್ರೀ...

ಫೆ.11ರಿಂದ ಫೆ.14: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶನಿವಾರದಿಂದ ಆರಂಭಗೊಳ್ಳಲಿದ್ದು, ಫೆ.14 ಮಂಗಳವಾರದ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ...

ಕಾಂಚೋಡು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ವರೆಗೆ ನಡೆಯಲಿದ್ದು, ಇಂದು(ಫೆ. 4ರಂದು) ಗೊನೆ ಮುಹೂರ್ತ ನೆರವೇರಿತು. ಈ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಗೊನೆ ಮುಹೂರ್ತ ನಡೆಯಿತು. ದೇವಳದ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು, ಪ್ರಧಾನ ಕಾರ್ಯದರ್ಶಿ ಯಂ. ಶಂಕರನಾರಾಯಣ ಭಟ್ ಮತ್ತು ಆಡಳಿತ...
Loading posts...

All posts loaded

No more posts

error: Content is protected !!