- Saturday
- March 7th, 2026
ಸುಳ್ಯದ ಜನಪರ ಪತ್ರಿಕೆಯಾಗಿ ಕಳೆದ 13 ವರ್ಷಗಳಿಂದಕಾರ್ಯನಿರ್ವಹಿಸುತ್ತಿರುವ ಅಮರ ಸುಳ್ಯ ಸುದ್ದಿ ಪತ್ರಿಕೆಯ ಮೂರನೇ ಆವೃತ್ತಿಯ ಯುಗಾದಿ ವಿಶೇಷಾಂಕವನ್ನು ಸುಳ್ಯ ತಾಲೂಕು ದಂಢಾಧಿಕಾರಿಗಳಾದ ಜಿ ಮಂಜುನಾಥ್ ಲೋಕಾರ್ಪಣೆ ಗೊಳಿಸಿದರು . ಅಮರ ಸುದ್ದಿಯು ಪಕ್ಷ , ಜಾತಿ ಮತ ಭೇದವಿಲ್ಲದೆ ಸಮಾಜದ ಕೈ ಗನ್ನಡಿಯಾಗಿ ನಿರಂತರವಾಗಿ ಮೂಡಿ ಬರುತ್ತಿದ್ದು ಸುಳ್ಯ ತಾಲೂಕು ಕಛೇರಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮವನ್ನು...
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.
ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಫೆ.01 ಗುರುವಾರದಂದು ನಡೆಯಲಿದೆ. ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಬೆಳಗ್ಗೆ ಗಂಟೆ 10.00ಕ್ಕೆ ಸರಿಯಾಗಿ ನಡೆಯಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿ ಜ.29ರಂದು ಸಂಪನ್ನಗೊಂಡಿತು. ಜಾತ್ರೋತ್ಸವವು ಜ.26ರಂದು ಮೊದಲ್ಗೊಂಡಿದ್ದು, ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು. ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ,...
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ...
ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ರಥೋತ್ಸವ ಕಣ್ತುಂಬಿಕೊಂಡು ಪುಳಕಿತರಾದ ಸಹಸ್ರ ಸಹಸ್ರ ಭಕ್ತಾದಿಗಳು ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು(ಜ.19) ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ನಡೆಯಿತು. ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು...
ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ದೇವರ ಪೇಟೆ ಸವಾರಿ ನಡೆಯಲಿದೆ. ಇಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಶ್ರೀ ದೇವರ ಬಲಿ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.16ರಂದು ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ ವಹಿಸಿದ್ದರು. ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲದ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಆಶೀರ್ವಚನಗೈದು ಮಾತನಾಡುತ್ತಾ ಸನಾತನ ಸಂಸ್ಕೃತಿಯ...
Loading posts...
All posts loaded
No more posts
