- Thursday
- July 23rd, 2026
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಫೆ.12 ಶನಿವಾರದಂದು ಬೆಳಗ್ಗೆ 9.30ಕ್ಕೆ ಉಗ್ರಾಣ ಮುಹೂರ್ತ, ಸಂಜೆ 5.30ಕ್ಕೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ,...
ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಫೆ.12ರಿಂದ ಫೆ.18ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಫೆ.12 ಶನಿವಾರದಂದು ರಾತ್ರಿ 8.00ಕ್ಕೆ ಧ್ವಜಾರೋಹಣ ನಡೆಯಲಿದ್ದು ನಂತರ ಬಲಿ ಹೊರಟು ಉತ್ಸವ,...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಇಂದು(ಫೆ.05) ಬೆಳಗ್ಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆದು ರಾತ್ರಿ ದೇವಳದಲ್ಲಿ ದೀಪೋತ್ಸವ, ಮಹಾಪೂಜೆ ನಡೆಯಿತು. ಬಳಿಕ ಶ್ರೀ ದೇವರ ಬಲಿ ಹೊರಟು ವಸಂತಕಟ್ಟೆ ಪೂಜೆ, ಕಾಜುಕುಜುಂಬ ಹಾಗೂ ಶಿರಾಡಿ ದೈವಗಳ ನರ್ತನ ಸೇವೆ ನಡೆದು ಶ್ರೀ ದೇವರ ಉತ್ಸವ...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಿಂದ ಫೆ.14ರ ತನಕ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು (ಫೆ.04) ದೇವಾಲಯದಲ್ಲಿ ಪೂರ್ವಾಹ್ನ ದೇವತಾ ಪ್ರಾರ್ಥನೆ ನಡೆಸಿ ನಂತರ ಗೊನೆ ಮುಹೂರ್ತ ಕಾರ್ಯಕ್ರಮ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ದೇವಾಲಯದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು, ಪರಶುರಾಮ ಕಾಯಾರ ದೊಡ್ಡಮನೆ, ಶ್ರೀ ಕ್ಷೇತ್ರದ ಅರ್ಚಕರಾದ...
ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಿತು. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಭಜನಾ ಸಂಕೀರ್ತಣೆ ನಡೆದು ನಂತರ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಿನ್ನಿಮಜಲು ಹೇಮಂತ್...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮವು ಫೆ.11 ಶುಕ್ರವಾರದಂದು ಆರಂಭಗೊಳ್ಳಲಿದ್ದು, ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11 ಶುಕ್ರವಾರದಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು...
ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯು ಜ.29ರಂದು ಕಳಂಜ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡುವ ಮೂಲಕ ಸಂಪನ್ನಗೊಂಡಿತು. ಜ.26 ಬುಧವಾರದಂದು ಪ್ರತಿಷ್ಟಾ ವಾರ್ಷಿಕೋತ್ಸವದೊಂದಿಗೆ ಆರಂಭಗೊಂಡ ಜಾತ್ರೆಯು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಇಂದು ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೂರ್ವಾಹ್ನ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಜ.28ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ ಅಧ್ಯಕ್ಷತೆ...
Loading posts...
All posts loaded
No more posts
