- Saturday
- March 7th, 2026
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26ರಿಂದ ಜ.29ರ ವರೆಗೆ ಜರುಗಲಿದ್ದು ಇದರ ಪೂರ್ವಭಾವಿ ಸಭೆಯು ಜ.19ರಂದು ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಯಶಸ್ಸಿಗಾಗಿ ವಿವಿಧ ವಿಭಾಗಗಳಿಗೆ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು.ಊಟೋಪಚಾರ- ಗಣೇಶ ಎಂ.ಕೆ, ಈಶ್ವರಚಂದ್ರ ಎಂ., ಕೌಶಿಕ್ ಕೊಡಪ್ಪಾಲ, ಸಾಕೇತ್.ಟಿ, ಪುರುಷೋತ್ತಮ ಟಿ, ಶಿವಪ್ರಸಾದ...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ 5.30ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ರಂದು ಆರಂಭಗೊಂಡಿದ್ದು ಜ.21 ಶುಕ್ರವಾರದ ತನಕ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಾಯಣ ಸಪ್ತಾಹ ಕಾರ್ಯಕ್ರಮ ಜ. 17ರಂದು ಉದ್ಘಾಟನೆಯಾಯಿತು. ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು ದೀಪ ಬೆಳಗಿಸಿ ಸಪ್ತಾಹವನ್ನು ಉದ್ಘಾಟಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರು ಅಧ್ಯಕ್ಷತೆ...
ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಂಡಿತು. ಧಾರ್ಮಿಕ ಪರಿಷತ್ ಸದಸ್ಯರಾದ ರಘುನಾಥ ರೈ ಅಲೆಂಗಾರ ದೀಪ ಬೆಳಗುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ನರ್ಲಡ್ಕ, ಮಾಲಕರ ತಂದೆ ಜನಾರ್ದನ, ಮಾಲಕರ ತಾಯಿ...
ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.24 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಬಳಿಕ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕೊರಗಜ್ಜ ದೈವದ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ರಾತ್ರಿ ವರ್ಷಾವಧಿಯ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಜರುಗಿತು. ಈ ಸಂದರ್ಭದಲ್ಲಿ ಶ್ರೀಮತಿ ಮತ್ತು...
ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ.) ಅಲೆಕ್ಕಾಡಿ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯ ಡಿ.19 ಆದಿತ್ಯವಾರದಂದು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ, ಅಲೆಕ್ಕಾಡಿಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಹೆಚ್ ಹುದೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಕೃಷಿಕರಾದ ಗಿರಿಯಪ್ಪ ಗೌಡ ದೀಪ ಬೆಳಗಿಸಿ ಮಹಾಸಭೆಯನ್ನು ಉದ್ಘಾಟಿಸಿದರು. ಸಂಘದ ಮುಖ್ಯ...
ಎಡಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಎಡಮಂಗಲ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಎಂ.ರಾಮಕೃಷ್ಣ ರೈ ಮಾಲೆಂಗ್ರಿ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಎಡಮಂಗಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ.ಡಿ ಕಾರ್ಯಸೂಚಿ ಮಂಡಿಸಿದರು. 2020-21ನೇ ಸಾಲಿನಲ್ಲಿ ಸಂಘವು ರೂ.24,90,223.32/- ನಿವ್ವಳ ಲಾಭ ಗಳಿಸಿದ್ದು,...
ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ 2020-21ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಇವರ ಅಧ್ಯಕ್ಷತೆಯಲ್ಲಿ ಡಿ.18 ಶನಿವಾರದಂದು ಸಂಘದ ಸಭಾಭವನ 'ಅಮರ ಸಹಕಾರ ಸೌಧ' ಕುಕ್ಕುಜಡ್ಕದಲ್ಲಿ ನಡೆಯಿತು.ಸಂಘದ ನಿರ್ದೇಶಕ ಗಣೇಶ್ ಪಿಲಿಕಜೆ ಪ್ರಾರ್ಥಿಸಿದರು. ಸಂಘದ ಅಧ್ಯಕ್ಷರಾದ ರಾಘವೇಂದ್ರ.ಪಿ.ಕೆ ಸರ್ವರನ್ನು ಸ್ವಾಗತಿಸಿ, ಸಂಘವು 2020-21ನೇ ಸಾಲಿನಲ್ಲಿ ರೂ.20,78,434.33/- ನಿವ್ವಳ...
ಕೇರ್ಪಡದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವವು ಡಿ.14 ಹಾಗೂ ಡಿ.15ರಂದು ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಡಿ.14 ಮಂಗಳವಾರದಂದು ಬೆಳಿಗ್ಗೆ ಗಂಟೆ 7.30ಕ್ಕೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ| ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗದ ಪ್ರಾರಂಭ, ಹಸಿರು ಹೊರೆಕಾಣಿಕೆ ಸಮರ್ಪಣೆ, ಬೆಳಿಗ್ಗೆ ಗಂಟೆ...
Loading posts...
All posts loaded
No more posts
