- Sunday
- September 6th, 2026
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಜ.29 ಶನಿವಾರದ ವರೆಗೆ ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ, ನಾಗತಂಬಿಲ ನಡೆಯಲಿದೆ.ಬೆಳಗ್ಗೆ...
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ, "ಅಯ್ಯನಕಟ್ಟೆ ಜಾತ್ರೆ" ಯ ಹಿನ್ನೆಲೆಯಲ್ಲಿ ಊರಿನ ಭಕ್ತಾದಿಗಳಿಂದ ಜ.23ರಂದು ಶ್ರಮದಾನ ನಡೆಸಲಾಯಿತು. ಜಾತ್ರೋತ್ಸವ ನಡೆಯುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನ, ಕಲ್ಲಮಾಡ ಹಾಗೂ ತಂಟೆಪ್ಪಾಡಿಯಲ್ಲಿರುವ ಶಿರಾಡಿ ದೈವಸ್ಥಾನದ ಬಳಿ ಶ್ರಮಸೇವೆ ನಡೆಸಲಾಯಿತು.
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಿಂದ ಆರಂಭಗೊಳ್ಳಲಿದ್ದು, ಜ.25 ಮಂಗಳವಾರದಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ಕ್ಕೆ ಸರಿಯಾಗಿ ಬಾಳಿಲದಲ್ಲಿನ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಮಹಾದ್ವಾರದ ಬಳಿಯಿಂದ ಹೊರಟು ಮೂರುಕಲ್ಲಡ್ಕದಲ್ಲಿನ ಶ್ರೀ...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಿತು. ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಅಭ್ಯಾಗತರ ಸ್ವಾಗತಗೈದ ಶ್ರೀ ಮಹಾವಿಷ್ಣು ಸಿಂಗಾರಿ...
ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಜ.21ರವರೆಗೆ ವಿಜೃಂಭಣೆಯಿಂದ ಜರುಗಿತು. ಜಾತ್ರೋತ್ಸವದ ಅಂಗವಾಗಿ ಜ.16ರಂದು ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ದೇವತಾ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಿತು. ಜ.17ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಿತು. ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿ ಅಭ್ಯಾಗತರ ಸ್ವಾಗತಗೈದ ಶ್ರೀ ಮಹಾವಿಷ್ಣು ಸಿಂಗಾರಿ...
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26ರಿಂದ ಜ.29ರ ವರೆಗೆ ಜರುಗಲಿದ್ದು ಇದರ ಪೂರ್ವಭಾವಿ ಸಭೆಯು ಜ.19ರಂದು ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಯಶಸ್ಸಿಗಾಗಿ ವಿವಿಧ ವಿಭಾಗಗಳಿಗೆ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು.ಊಟೋಪಚಾರ- ಗಣೇಶ ಎಂ.ಕೆ, ಈಶ್ವರಚಂದ್ರ ಎಂ., ಕೌಶಿಕ್ ಕೊಡಪ್ಪಾಲ, ಸಾಕೇತ್.ಟಿ, ಪುರುಷೋತ್ತಮ ಟಿ, ಶಿವಪ್ರಸಾದ...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸಪ್ತಾಹ ನಡೆದು ಜ.21ರಂದು ಸಮಾರೋಪ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ 5.30ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಸಭಾಧ್ಯಕ್ಷತೆಯನ್ನು ಸಾರ್ವಜನಿಕ ದೇವತಾರಾಧನ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷರಾದ ಯು.ರಾಧಾಕೃಷ್ಣ ರಾವ್ ಉಡುವೆಕೋಡಿ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ರಂದು ಆರಂಭಗೊಂಡಿದ್ದು ಜ.21 ಶುಕ್ರವಾರದ ತನಕ ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ...
ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಾಯಣ ಸಪ್ತಾಹ ಕಾರ್ಯಕ್ರಮ ಜ. 17ರಂದು ಉದ್ಘಾಟನೆಯಾಯಿತು. ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು ದೀಪ ಬೆಳಗಿಸಿ ಸಪ್ತಾಹವನ್ನು ಉದ್ಘಾಟಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರು ಅಧ್ಯಕ್ಷತೆ...
Loading posts...
All posts loaded
No more posts
