ಇನ್ಸ್ಪೈರ್ ಅವಾರ್ಡ್‌ಗೆ ಕೋಲ್ಚಾರು ಶಾಲೆಯ 4 ವಿದ್ಯಾರ್ಥಿಗಳು ಆಯ್ಕೆ

ಸುಳ್ಯ ತಾಲೂಕು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕೋಲ್ಚಾರು ಇಲ್ಲಿಯ ವಿದ್ಯಾರ್ಥಿಗಳು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ INSPIRE Awards – MANAK ಯೋಜನೆಗೆ ಆಯ್ಕೆಯಾಗಿರುತ್ತಾರೆ.ಈ ಯೋಜನೆಯಡಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಗಳಾದ ಚಿಂತನ್ ಕೆ.ಎಸ್, ತೃಪ್ತಿ ಕೆ.ವಿ, ಯೋಗರಾಜ ಫಕ್ಕಿರೇಶ ಮಾದರ ಹಾಗೂ...

ಕೊಲ್ಲಮೊಗ್ರು : ಬಂಗ್ಲೆಗುಡ್ಡೆ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಯೋಗ ಮಾದರಿ ಹಾಗೂ ವಸ್ತು ಪ್ರದರ್ಶನ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರುವಿನಲ್ಲಿ ಶಾಲೆಯಲ್ಲಿ ಫೆ.28ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಯೋಗ ಮಾದರಿ ಹಾಗೂ ವಸ್ತು ಪ್ರದರ್ಶನವನ್ನು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಹಾಗೂ ಪ್ರತಿಯೊಂದನ್ನು ಪ್ರಶ್ನಿಸಿ ತಾರ್ಕಿಕವಾಗಿ ಚಿಂತನೆ ನಡೆಸುವ ಅಂಗವಾಗಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಶಾಲಾ ಹಳೆ ವಿದ್ಯಾರ್ಥಿ ಹಾಗೂ ಕಬಡ್ಡಿ ತಂಡದ ಶಾಲಾ ವಿದ್ಯಾರ್ಥಿಗಳಿಗೆ ಜರ್ಸಿಯನ್ನು ಹಾಗೂ ಕಬಡ್ಡಿ...
Ad Widget

ಥಲಸ್ಸೆಮಿಯಾ ಖಾಯಿಲೆಗೆ ಹೊಸ ಚಿಕಿತ್ಸೆಯಾದ ನಾವೆಲ್ ಥೆರಪಿಗೆ ಅನುಮೋದನೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ  ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು.  ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್ – ರೋಗದ ಲಕ್ಷಣಗಳೇನು? –  ಪೈಬ್ರಾಯ್ಡ್ ಬರದಂತೆ ತಡೆಯುವುದು ಹೇಗೆ?

ಬರಹ : ಡಾ|| ಮುರಲೀ ಮೋಹನ್‍ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...

ಪ್ರಕೃತಿಯಲ್ಲೊಂದು ವಿಸ್ಮಯ – ತುಳಸಿ ಗಿಡದಲ್ಲಿ ಅರಳಿದ ದಾಸವಾಳ

https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...

ಇಂದು ವಿಶ್ವ ಹೃದಯ ದಿನ –  ಹೃದಯ ತೊಂದರೆಗಳು ಮತ್ತು ದಂತ ಆರೋಗ್ಯ

ಬರಹ : ಡಾ| ಮುರಲೀ ಮೋಹನ್ ಚೂಂತಾರ್ ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನ ಎಂದು ಆಚರಿಸಿ ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. 2000ನೇ ಇಸವಿಯಲ್ಲಿ ಈ ಆಚರಣೆ “ದೈಹಿಕ ಚಟುವಟಿಕೆ ಮತ್ತು ಹೃದಯದ ಆರೋಗ್ಯ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭವಾಗಿತ್ತು. 2021ರಲ್ಲಿ ‘ಹೃದಯವನ್ನು ಜೋಡಿಸಿ’...

ಬಾಳಿಲ:ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಬಾಳಿಲ ವಿದ್ಯಾಬೋಧಿನೀ ಸಂಸ್ಥೆಯಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಪಿ ಜಿ ಎಸ್ ಎನ್ ಪ್ರಸಾದ್ ರವರು ಅಧ್ಯಕ್ಷತೆಯನ್ನು ವಹಿಸಿ...

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...

ಹೃದಯಾಫಾತ ಹೇಗೆ ಸಂಭವಿಸುತ್ತದೆ ? – ಹೃದಯಾಘಾತ ಸೂಚಕ ಕಿಣ್ವಗಳು ಅಂದರೇನು ?

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ...

ಸುಳ್ಯ :  ಪಲ್ಸರ್ ಎನ್ 150 (Pulsar N150) ನೂತನ ದ್ವಿಚಕ್ರ ವಾಹನ ಬಿಡುಗಡೆ

ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು.  ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ  ರಾಜಣ್ಣ ಬಿಡುಗಡೆಗೊಳಿಸಿದರು.  ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ  ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
Loading posts...

All posts loaded

No more posts

error: Content is protected !!