- Saturday
- September 21st, 2024
ಮಾಡಾವು ಸಬ್ ಸ್ಟೇಷನ್ ನಿಂದ ಬೆಳ್ಳಾರೆ, ನಿಂತಿಕಲ್ಲು, ಪಂಜದ ಮೂಲಕ ಗುತ್ತಿಗಾರಿಗೆ ಹಾದುಹೋಗಿರುವ ಎಚ್.ಟಿ ವಿದ್ಯುತ್ ಲೈನ್ ಕಂಬಗಳಲ್ಲಿ ಅಳವಡಿಸಲಾಗಿದ್ದ 'ಅಪಾಯ'(DANGER) ಸೂಚನಾ ಬೋರ್ಡ್ ಗಳು ಬರಿದಾಗಿದ್ದು, ಖಾಲಿ ಖಾಲಿ ಬೋರ್ಡ್ ಗಳು ಕಾಣಸಿಗುತ್ತಿವೆ. ಜನರಿಗೆ ಅಪಾಯ ಎಂಬುದನ್ನು ಮನವರಿಕೆ ಮಾಡುವ ಮೂಲಕ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಾಕಲಾಗಿರುವ ಈ ಸೂಚನಾ ಫಲಕಗಳು ಅಗತ್ಯವಿದ್ದು, ಅಕ್ಷರಗಳು...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಲೋಕೇಶ್ವರ.ಡಿ.ಆರ್ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೆಲ್ಸನ್, ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ದ್ವಿತೀಯ ದರ್ಜೆ ಸಹಾಯಕರಾದ ಸೋಮಶೇಖರ್.ಯಂ, ಕಾಲೇಜು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್.ಎ.ವೈ ಎಸ್.ಡಿ.ಯಂ.ಸಿ. ಸದಸ್ಯರಾದ ಗಂಗಾಧರ.ಚಿಕ್ಮುಳಿ...
ಅಮರಮುಡ್ನೂರಿನ ಅಮರ ಸಂಘಟನಾ ಸಮಿತಿಯಿಂದ ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ ಸುಬ್ರಹ್ಮಣ್ಯ, ಉಪ ವಿಭಾಗ ಪಂಜ ವಲಯ ಮತ್ತು ಗ್ರಾಮ ಪಂಚಾಯತ್ ದೇವಚಳ್ಳ ಇದರ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ 'ಮರ ಬೆಳೆಸಿ, ಬರ ಅಳಿಸಿ-ತಾಪ ಇಳಿಸಿ' ಧ್ಯೇಯದೊಂದಿಗೆ ದೇವಚಳ್ಳದ ಮಾವಿನಕಟ್ಟೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಕಳೆದ ಬಾರಿ ನೆಟ್ಟಿರುವ ಗಿಡಗಳ...
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.ಧ್ವಜಾರೋಹಣ ವನ್ನು ಶಾಲಾ ಮುಖ್ಯಶಿಕ್ಷಕಿ ಯು.ಪಿ.ಕುಸುಮಾವತಿ ನೆರವೇರಿಸಿದರು.ಈ ಸಂದರ್ಭದಲ್ಲಿ ಶಿಕ್ಷಕರಾದ ಕುಮಾರ್ ಕೆ.ಎಲ್., ಜಯಲತಾ ಕೆ.ಆರ್., ಮೀನಾಕುಮಾರಿ .ಕೆ, ಸವಿತಾ ಕುಮಾರಿ, ಶಿವಪ್ರಕಾಶ ಕೆ., ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್.ಕೆ, ಸಿಬ್ಬಂದಿ ಬೇಬಿ.ಕೆ ಇದ್ದರು.
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ವಿದ್ಯಾಸಂಸ್ಥೆಯಲ್ಲಿ 2020_2021ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕು. ಫಮೀದಾ 547 ಅಂಕ ಪಡೆದು ಡಿಸ್ಟಿಂಕ್ಷನ್ ಪಡೆದಿದ್ದಾಳೆ. ಇವಳು ಅರಂತೋಡು ಗ್ರಾಮದ ಉದಯನಗರ ನಿವೃತ್ತ ಸೈನಿಕ ಫಸೀಲು ಮತ್ತು ನೇಬಿಸಾ ಕನ್ಯಾನ ರವರ ಪುತ್ರಿ.
ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ - ನಾಳೆ ಪ್ರಮಾಣವಚನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಲ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ...
ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕಾಪು ಕೃಷಿ ಕ್ಷೇತ್ರದ ಸಹಯೋಗದಲ್ಲಿ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಅಭಿಯಾನ ಕಾರ್ಯಕ್ರಮವು ಜು.24 ರಂದು ನಡೆಯಿತು. ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು ಮಾತನಾಡಿ, ಪಹಣಿ ಪತ್ರದಲ್ಲಿ ಬೆಳೆ ವಿವರ ದಾಖಲಾತಿಯಾಗಿದ್ದರೆ ಮಾತ್ರ ಸರಕಾರದ ಸವಲತ್ತು ಪಡೆಯಲು ಸಾಧ್ಯವಿದೆ. ಈ...
ಸುಳ್ಯ ತಾಲೂಕು ಪಂಚಾಯತಿಯ ಪಯಸ್ವಿನಿ ಸಭಾಂಗಣದಲ್ಲಿಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ಜು.15ರಂದು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿದಸುಳ್ಯ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್ ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು...
Loading posts...
All posts loaded
No more posts